ಭದ್ರಾವತಿಯಲ್ಲಿ ಏಳು ಮಂದಿಗೆ ಕರೋನ, ಪಿ10827 ಸಂಪರ್ಕದಿಂದಲೇ ಐವರಿಗೆ ಸೋಂಕು, ಇಬ್ಬರಿಗೆ ತಮಿಳುನಾಡು ನಂಟು

300620 Bhadravathi Subhash Nagara Seal Down 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 ಜುಲೈ 2020 ಭದ್ರಾವತಿ ತಾಲೂಕಿನಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೇ ದಿನ ಏಳು ಮಂದಿಗೆ ಸೋಂಕು ತಗುಲಿದೆ. ಯಾರಿಗೆಲ್ಲ ಸೋಂಕು ತಗುಲಿದೆ? ಗಾಂಧಿನಗರದಲ್ಲಿ ಐದು ಮಂದಿಗೆ ಸೋಂಕು ತಗುಲಿದೆ. ಇವರಿಗೆಲ್ಲ ಪಿ10827 ಸಂಪರ್ಕದಿಂದಲೇ ಸೋಂಕು ತಗುಲಿದೆ ಎಂದು ತಿಳಿಸಲಾಗಿದೆ. ಪಿ 14381 | 26 ವರ್ಷದ ಮಹಿಳೆ ಪಿ 14382 | 6 ವರ್ಷದ ಬಾಲಕ ಪಿ 14383 | 44 ವರ್ಷದ ಮಹಿಳೆ ಪಿ … Read more

ಭದ್ರಾವತಿಯಲ್ಲಿ ಹಲವರಿಗೆ ಕರೋನ, ಇವತ್ತು ಎರಡು ಕಡೆ ರಸ್ತೆಗಳು ಸೀಲ್ ಡೌನ್, ಎಲ್ಲೆಲ್ಲಿ?

300620 Bhadravathi Subhash Nagara Seal Down 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 ಜೂನ್ 2020 ಭದ್ರಾವತಿ ಸಿಟಿಯಲ್ಲಿ ಇವತ್ತು ಹಲವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಎರಡು ಕಡೆ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಎಲ್ಲೆಲ್ಲಿ ಸೀಲ್ ಡೌನ್ ಆಗಿದೆ? ಸುಭಾಷ್ ನಗರ | ಬಡಾವಣೆಯ ಮೂರು ರಸ್ತೆಗಳನ್ನು ಸದ್ಯಕ್ಕೆ ಸೀಲ್ ಡೌನ್ ಗಾಂಧಿನಗರ | ಮೊದಲಿಯಾರ್ ಸಮುದಾಯ ಭವನಕ್ಕೆ ತೆರಳುವ ಮುಖ್ಯ ರಸ್ತೆ ಸೀಲ್ ಡೌನ್ ಯಾರಿಗೆಲ್ಲ ಸೋಂಕು ತಗುಲಿದೆ? … Read more

ದುಬೈನಿಂದ ಊರಿಗೆ ಬಂದ ಯುವಕನಿಗೆ ಕರೋನ, ಅರಬಿಳಚಿ ಗ್ರಾಮದ ರಸ್ತೆ ಸೀಲ್ ಡೌನ್

280620 Arabilachi Village Seal Down 1

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 28 ಜೂನ್ 2020 ದುಬೈನಿಂದ ಹಿಂತಿರುಗಿದ್ದ ಯುವಕನೊಬ್ಬನಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಬೀದಿಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಅಕ್ಕಪಕ್ಕದ ಬೀದಿಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಉದ್ಯೋಗ ನಿಮಿತ್ತ ದುಬೈನಲ್ಲಿದ್ದ ಯುವಕ ಊರಿಗೆ ಹಿಂತಿರುಗಿದ್ದ. ಬೆಂಗಳೂರಿನಲ್ಲಿ ಹತ್ತು ದಿನ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದ. ಅಲ್ಲಿ ಕರೋನ ಪರೀಕ್ಷೆಯ ವರದಿ ನೆಗೆಟಿವ್ ಎಂದು ಬಂದಿತ್ತು. ಹಾಗಾಗಿ ಜೂ.24ರಂದು ಅರಬಿಳಚಿ ಗ್ರಾಮಕ್ಕೆ ಬಂದಿದ್ದ. ಈತನಲ್ಲಿ … Read more

ಮುಂಬೈನಿಂದ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಗೆ ಕರೋನ, ಕಾಗದನಗರದ ಒಂದು ಕ್ರಾಸ್ ಸೀಲ್ ಡೌನ್

240620 Bhadravathi Paper Town Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020 ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್‍ ಡೌನ್ ಮಾಡಲಾಗಿದೆ. ಬಾಣಂತನ ಮಾಡಲು ಹೋಗಿದ್ದರು ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್‍ನಲ್ಲಿ … Read more

ಭದ್ರಾವತಿಯ ಕಂಟೈನ್ಮೆಂಟ್ ಜೋನ್‌ಗೆ ಜಿಲ್ಲಾಧಿಕಾರಿ ಭೇಟಿ, ಅಗತ್ಯ ಕ್ರಮಗಳ ಕುರಿತು ಪರಿಶೀಲನೆ

120620 DC Visit Bhadravathi Containment Zone 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಜೂನ್ 2020 ಭದ್ರಾವತಿ ರಂಗಪ್ಪ ಸರ್ಕಲ್‌ ಸಮೀಪದ ಕಂಟೈನ್ಮೆಂಟ್‌ ಜೋನ್‌ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಭೇಟಿ ನೀಡಿದ್ದರು. ಆರೋಗ್ಯ ಇಲಾಖೆ, ನಗರಸಭೆ ಅಧಿಕಾರಿಗಳ ಜೊತೆಗೆ ಪರಿಸ್ಥಿತಿಯ ಅವಲೋಕನ ನಡೆಸಿದರು. ರಂಗಪ್ಪ ಸರ್ಕಲ್‌ ಸಮೀಪದ ಕಂಟೈನ್ಮೆಂಟ್‌ ಜೋನ್‌ಗೆ ಡಿಸಿ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ, ಸುರಕ್ಷತಾ ಕ್ರಮಗಳ ಕುರಿತು ತಿಳಿಸಿದರು. ಉಪ ವಿಭಾಗಾಧಿಕಾರಿ ಪ್ರಕಾಶ್‌ ಸೇರಿದಂತೆ ಹಲವರು ಈ ವೇಳೆ ಇದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಭದ್ರಾವತಿಯಲ್ಲಿರುವ ತವರು ಮನೆಗೆ ಬಂದಿದ್ದ ಗರ್ಭಿಣಿಗೆ ಸೋಂಕು, ಪ್ರಾಥಮಿಕ ಸಂಪರ್ಕವೆಷ್ಟು? ಯಾರೆಲ್ಲ ಕ್ವಾರಂಟೈನ್ ಆಗಿದ್ದಾರೆ?

110620 Bhadravathi Rangappa Circle Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಜೂನ್ 2020 ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದ ಗರ್ಭಿಣಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಚನ್ನಗಿರಿ ರಸ್ತೆಯನ್ನು ಸೀಲ್‍ ಡೌನ್ ಮಾಡಲಾಗಿದೆ. ಗರ್ಭಿಣಿ ಬಂದಿದ್ದು ಹೇಗೆ? ಬೆಂಗಳೂರಿನಲ್ಲಿರುವ ಗಂಡನ ಮನೆಯಿಂದ ಭದ್ರಾವತಿಯಲ್ಲಿರುವ ತವರು ಮನೆಗೆ ಮೂರು ದಿನದ ಹಿಂದೆ ಮಹಿಳೆ ಹಿಂತಿರುಗಿದ್ದರು. ಸಹೋದರ ಸಂಬಂಧಿಯೊಬ್ಬರ ಕಾರಿನಲ್ಲಿ ಅವರನ್ನು ಕರೆತರಲಾಗಿತ್ತು. ಸೋಂಕು ಕಾಣಿಸಿಕೊಂಡಿದ್ದು ಹೇಗೆ? ಆರೋಗ್ಯ ತಪಾಸಣೆಗಾಗಿ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದಾಗ, ಕರೋನ ತಪಾಸಣೆ … Read more

ಭದ್ರಾವತಿಯಲ್ಲೂ ಕಂಟೈನ್ಮೆಂಟ್ ಜೋನ್, ರಂಗಪ್ಪ ಸರ್ಕಲ್ ಸಮೀಪದ ರಸ್ತೆ ಸೀಲ್ ಡೌನ್

110620 Bhadravathi Rangappa Circle Sealdown 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜೂನ್ 2020 ಭದ್ರಾವತಿ ರಂಗಪ್ಪ ಸರ್ಕಲ್ ಸಮೀಪದ ರಸ್ತೆಯೊಂದನ್ನು ಸೀಲ್‍ ಡೌನ್ ಮಾಡಲಾಗಿದೆ. ಇವತ್ತು ಬೆಳಗ್ಗೆ ರಸ್ತೆಯ ಎರಡು ಕಡೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ರಂಗಪ್ಪ ಸರ್ಕಲ್‍ನಿಂದ ಹೊಳೆಹೊನ್ನೂರು ಕಡೆಗೆ ಹೋಗುವ ರಸ್ತೆಯನ್ನು ಬಂದ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ ಇನ್ನು 14 ದಿನ ಈ ರಸ್ತೆಯನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿನ … Read more

ಭದ್ರಾವತಿ ಹಳೇ ನಗರ ಪೊಲೀಸ್ ಸ್ಟೇಷನ್ ಸಂಪೂರ್ಣ ಸ್ಯಾನಿಟೈಸ್, ಕಟ್ಟಡದೊಳಗೆ ಯಾರೂ ಕಾಲಿಡುವಂತಿಲ್ಲ, ಕಾರಣವೇನು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಜೂನ್ 2020 ಕೆಎಸ್‍ಆರ್‍ಪಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ರಂಜಾನ್ ಹಬ್ಬದ ಸಂದರ್ಭ ಬಂದೋಬಸ್ತ್‍ಗಾಗಿ ಭದ್ರಾವತಿಗೆ ಆಗಮಿಸಿದ್ದ ಕೆಎಸ್‍ಆರ್‍ಪಿ ಸಿಬ್ಬಂದಿಗಳು ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಉಳಿದುಕೊಂಡಿದ್ದರು. ಈ ಪೈಕಿ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಹಳೇ ನಗರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಯಾರೊಬ್ಬರು ಠಾಣೆಯೊಳಗೆ ಹೋಗುವಂತಿಲ್ಲ. ಹಾಗಾಗಿ ತಾತ್ಕಾಲಿಕವಾಗಿ … Read more

ಮನೆಗೆ ಬಂದು 4 ಗಂಟೆ ಕಳೆಯೋದರಲ್ಲಿ ಬಂತು ಕರೋನ ಪರೀಕ್ಷೆಯ ರಿಪೋರ್ಟ್, ಏನಿತ್ತು ವರದಿಯಲ್ಲಿ? ಮುಂದೇನಾಯ್ತು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‍ ಅವಧಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಂತೆ ಮಹಿಳೆಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 35 ವರ್ಷದ ಮಹಿಳೆಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಇವರನ್ನು ಪೇಷೆಂಟ್ ನಂಬರ್ 2583 ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಗುರುತಿಸಲಾಗಿದೆ. ಕ್ವಾರಂಟೈನ್ ಪೂರ್ಣಗೊಳಿಸಿ ಮನೆಗೆ ಹೋಗಿದ್ದರು ಪಿ2583 ಅವರು ನವದೆಹಲಿಯಿಂದ ಹಿಂತಿರುಗಿದ್ದರು. … Read more

ತಮಿಳುನಾಡಿನಿಂದ ಭದ್ರಾವತಿಗೆ ಬಂದಿದ್ದ ಎಂಟು ಮಂದಿಗೆ ಕ್ವಾರಂಟೈನ್, ಇವರು ಬಂದಿದ್ದೇಕೆ? ಎಷ್ಟು ದಿನ ಕ್ವಾರಂಟೈನ್?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಮೇ 2020 ಸಂಬಂಧಿಯೊಬ್ಬರ ಸಾವಿನ ಹಿನ್ನೆಲೆ ತಮಿಳುನಾಡಿನಿಂದ ಭದ್ರಾವತಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿರುವ ಎಂಟು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಎಲ್ಲಿಗೆ ಬಂದಿದ್ದರು? ಭದ್ರಾವತಿ ತಾಲೂಕಿನ ಭೂತನಗುಡಿ ಗ್ರಾಮದಲ್ಲಿ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆ, ಎಂಟು ಮಂದಿ ತಮಿಳುನಾಡಿನಿಂದ ಆಗಮಿಸಿದ್ದರು. ಇವರ ಬಳಿ ಅಧಿಕೃತ ಪಾಸ್‌ ಇದೆ ಎನ್ನಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇವರನ್ನು ತಾಲೂಕಿನ ಕ್ವಾರಂಟೈನ್‌ ಸೆಂಟರ್‌ ಒಂದರಲ್ಲಿ ಇರಿಸಲಾಗಿದೆ. ರಿಪೋರ್ಟ್‌ … Read more