ಭದ್ರಾ ಡ್ಯಾಂ ಮುಂದೆ ಭೀಕರ ಅಪಘಾತ, ನವುಲೆಯ ಇಬ್ಬರ ದುರ್ಮರಣ, ಪೊಲೀಸರ ವಿರುದ್ಧ ರೊಚ್ಚಿಗೆದ್ದ ಜನರಿಂದ ರಸ್ತ ತಡೆ
ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 24 ಫೆಬ್ರವರಿ 2020 ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಪೊಲೀಸರೆ ಕಾರಣ ಎಂದು ಆರೋಪಿಸಿ ಲಕ್ಕವಳ್ಳಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೇಗಾಯ್ತು ಅಪಘಾತ? ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ಹೈವೇಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಬಿಆರ್’ಪಿ ಮತ್ತು ಲಕ್ಕವಳ್ಳಿ ನಡುವಿನ ರಸ್ತೆಯಲ್ಲಿ ಚಿಕ್ಕಮಗಳೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ … Read more