ಮನೆಯವರನ್ನು ಭೂಮಿ ಹುಣ್ಣಿಗೆ ಪೂಜೆಗೆ ಕಳುಹಿಸಿ, ಒಂದೆ ಸೀರೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಅತ್ಮಹತ್ಯೆ
ಶಿವಮೊಗ್ಗ ಲೈವ್.ಕಾಂ | BHADRAVATHI | 14 ಅಕ್ಟೋಬರ್ 2019 ಖಿನ್ನತೆಗೆ ಒಳಗಾಗಿ ಭೂಮಿ ಹುಣ್ಣಿಮೆಯಂದು ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೆಯವರನ್ನು ಪೂಜೆ ಕಳುಹಿಸಿ, ಒಂದೆ ಸೀರಿಗೆ ನೇಣು ಬಿಗಿದುಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ (32) ಮತ್ತು ಪಾರ್ವತಿ (27) ಮೃತ ದಂಪತಿ. ಭದ್ರಾವತಿ ತಾಲೂಕು ಅಗರದಳ್ಳಿ ಕ್ಯಾಂಪ್’ನಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಭೂಮಿ ಹುಣ್ಣಿಮೆ ಪೂಜೆಗಾಗಿ ಮನೆಯಲ್ಲಿ ಅಡುಗೆ ಸಿದ್ಧಪಡಿಸಿ, ಕುಟುಂಬದವರನ್ನು ಪೂಜೆ ಕಳುಹಿಸಿದ್ದರು. ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್, ಪಾರ್ವತಿ … Read more