BREAKING NEWS | ಹೊಸನಗರದಲ್ಲಿ ಎಸಿಬಿ ದಾಳಿ, ಲಂಚದ ಹಣದ ಜೊತೆಗೆ ಸಿಕ್ಕಿಬಿದ್ದ ಅಧಿಕಾರಿ
SHIVAMOGGA LIVE NEWS | 30 ಮಾರ್ಚ್ 2022 ಲಂಚದ ಹಣ ಸ್ವೀಕರಿಸುತ್ತಿದ್ದ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡಸಿ, ಬಂಧಿಸಿದ್ದಾರೆ. ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಎಸಿಬಿ ಬಲಿಗೆ ಬಿದ್ದ ಅಧಿಕಾರಿ. ಒಂದು ಲಕ್ಷ ಲಂಚಕ್ಕೆ ಬೇಡಿಕೆ ಸ್ಥಳೀಯರೊಬ್ಬರಿಗೆ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಪ್ಲಾನಿಂಗ್ ಅಪ್ರೂವಲ್ ಮತ್ತು ಮ್ಯೂಟೇಶನ್ … Read more