ಕ್ಲೀನರ್ ಆಗಿದ್ದವರು 50 ಬಸ್ಸುಗಳ ಒಡೆಯರಾದರು, ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಬಗ್ಗೆ ಇಲ್ಲಿದೆ ಪ್ರಮುಖ 8 ವಿಚಾರ

240122 Prakash Travels Owner Prakash

ಶಿವಮೊಗ್ಗದ ಲೈವ್.ಕಾಂ | SAGARA NEWS | 24 ಜನವರಿ 2022 ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು ‘ಪ್ರಕಾಶ’ಮಾನಗೊಳಿಸಿದ್ದಾರೆ. ನೂರಾರು ಮಂದಿಗೆ ನೌಕರಿ ಕೊಟ್ಟಿದ್ದಾರೆ. ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದೆ. ಇದಕ್ಕೆ ಇಡೀ ಮಲೆನಾಡು ಮರುಗಿದೆ. ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಇನ್ನಿಲ್ಲ. ಆದರೆ ಅವರ ಬಗ್ಗೆ ತಿಳಿಯಬೇಕಿರುವ ಸಂಗತಿ ಹಲವು. ಪ್ರಕಾಶ್ ಅವರ ಕುರಿತು ಟಾಪ್ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more

BREAKING NEWS | ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶವವಾಗಿ ಪತ್ತೆ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಪಟಗುಪ್ಪ ಸೇತುವೆಯಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಪಟಗುಪ್ಪ ಸೇತುವೆ ಬಳಿ ಇವತ್ತು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೆ ಮೃತದೇಹವನ್ನು ದಡಕ್ಕೆ ತರಲಾಗಿದೆ. ಪ್ರಕಾಶ್ ಅವರು ಶುಕ್ರವಾರ ರಾತ್ರಿ ನಾಪತ್ತೆಯಾಗಿದ್ದರು. ಅವರಿಗಾಗಿ ಕುಟುಂಬದವರು ಎಲ್ಲೆಡೆ ಹುಡುಕಿದ್ದರು. ಶನಿವಾರ ಬೆಳೆಗ್ಗೆ ಹೊಸನಗರದ ಪಟಗುಪ್ಪ ಸೇತುವೆ … Read more

ಪಟಗುಪ್ಪೆ ಸೇತುವೆ ಬಳಿ ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಶೋಧ ಕಾರ್ಯ ಪುನಾರಂಭ

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 23 ಜನವರಿ 2022 ಪಟಗುಪ್ಪೆ ಸೇತುವೆ ಬಳಿ ನಾಪತ್ತೆ ಆಗಿರುವ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಶೋಧ ಕಾರ್ಯ ಎರಡನೆ ದಿನಕ್ಕೆ ಕಾಲಿಟ್ಟಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕಾಶ್ ಅವರ ಕಾರು ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಬೆಳಗ್ಗೆಯಿಂದ ಶೋಧ ನಡೆಸಲಾಗುತ್ತಿದೆ. ಒಂದು ಸುತ್ತು ಮುಕ್ತಾಯ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ ಒಂದು ಸುತ್ತು ಪರಿಶೀಲನೆ ನಡೆಸಿದರು. ಶರಾವತಿ ಹಿನ್ನೀರು ಭಾಗದಲ್ಲಿ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 23 ಜನವರಿ 2022 ಖಾಸಗಿ ಬಸ್ ಸಂಸ್ಥೆ ಮಾಲೀಕರೊಬ್ಬರು ದಿಢೀರ್ ನಾಪತ್ತೆಯಾಗಿದ್ದಾರೆ. ಅವರ ಕಾರು, ಮೊಬೈಲ್ ಫೋನ್ ಪಟಗುಪ್ಪೆ ಸೇತುವೆ ಮೇಲೆ ಸಿಕ್ಕಿದೆ. ಸಾಗರದ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆ ಮಾಲೀಕ ಪ್ರಕಾಶ್ ಅವರು ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಮನೆಯಿಂದ ಕಾರಿನಲ್ಲಿ ಹೊರಟ ಪ್ರಕಾಶ್ ಅವರು ಹಿಂತಿರುಗಿಲ್ಲ. ಹಾಗಾಗಿ ಕುಟುಂಬದವರು ಕರೆ ಮಾಡಿದ್ದಾರೆ. ಯಾವುದೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ♦ ಸೇತುವೆ ಮೇಲಿತ್ತು ಕಾರು, … Read more

ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ, ವಿಡಿಯೋ ಚಿತ್ರೀಕರಣ, ಇಬ್ಬರು ಅರೆಸ್ಟ್

Rape Representative Image 1

ಶಿವಮೊಗ್ಗದ ಲೈವ್.ಕಾಂ | HOSANAGARA NEWS | 22 ಜನವರಿ 2022 ಮನೆಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ, ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಮತ್ತು ಸುನಿಲ್ (26) ಎಂಬುವವರು ಬಂಧಿತರು. ಇವರು ಹೊಸನಗರ ತಾಲೂಕಿನವರು ಎಂದು ಪೊಲೀಸರು ತಿಳಿಸಿದ್ದಾರೆ. ಹೇಗಾಯ್ತು ಘಟನೆ? ಜನವರಿ 15ರಂದು ಮಧ್ಯಾಹ್ನ ಗ್ರಾಮದಲ್ಲಿರುವ ಮನೆಗೆ ತೆರಳಲು ಅಪ್ರಾಪ್ತೆಯು ಬಸ್ಸಿಗಾಗಿ ಕಾಯುತ್ತಿದ್ದಳು. ಈ … Read more

10 ರೂ. ಕೋಳಿ ಮರಿಗೆ ಬಸ್ಸಲ್ಲಿ ಹಾಫ್ ಟಿಕೆಟ್, ಹೊಸನಗರದಲ್ಲಿ ಸ್ವಾರಸ್ಯಕರ ಪ್ರಕರಣ | ವಿಡಿಯೋ ನ್ಯೂಸ್

010121 Hosanagara Half Ticket for chicken

ಶಿವಮೊಗ್ಗದ ಲೈವ್.ಕಾಂ | HOSANAGARA NEWS |  1 ಜನವರಿ 2022 KSRTC ಬಸ್ಸಿನಲ್ಲಿ ಕೋಳಿ ಮರಿ ಒಂದಕ್ಕೆ ಹಾಫ್ ಟಿಕೆಟ್ ಚಾರ್ಜ್ ಮಾಡಲಾಗಿದೆ. ಈ ಸ್ವಾರಸ್ಯಕರ ಪ್ರಸಂಗ ಹೊಸಗರದಲ್ಲಿ ವರದಿಯಾಗಿದೆ. ಹೊಸನಗರದಿಂದ ಶಿರೂರಿಗೆ ಹೊರಟಿದ್ದ KSRTC ಬಸ್ಸಿನಲ್ಲಿ ಘಟನೆ ನಡೆದಿದೆ. ಈ ಬೆಳವಣಿಗೆ ಉಳಿದ ಪ್ರಯಾಣಿಕರನ್ನು ಅವಕ್ಕಾಗಿಸಿದೆ. ಏನಿದು ಹಾಫ್ ಟಿಕೆಟ್ ಕೇಸ್? ಅಲೆಮಾರಿ ಕುಟುಂಬವೊಂದು ಶಿರೂರಿಗೆ ತೆರಳುತ್ತಿತ್ತು. ಈ ಕುಟುಂಬ ಶಿರಸಿಯಲ್ಲಿ ಹತ್ತು ರುಪಾಯಿ ಕೊಟ್ಟು ಕೋಳಿ ಮರಿಯೊಂದನ್ನು ಖರೀದಿಸಿತ್ತು. ಖಾಸಗಿ ಬಸ್’ನಲ್ಲಿ ಹೊಸನಗರಕ್ಕೆ … Read more

ಚಾಕುವಿನಿಂದ ಇರಿದು ಕೊಲೆ, ಮೃತದೇಹವನ್ನು ಕೆರೆಗೆ ಎಸೆದ ಹತ್ಯೆಕೋರರು

crime name image

ಶಿವಮೊಗ್ಗದ ಲೈವ್.ಕಾಂ | RIPPONPETE NEWS |  24 ಡಿಸೆಂಬರ್ 2021 ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಕೊಲೆಗೈದು, ಮೃತದೇಹವನ್ನು ಸಮೀಪದ ಕೆರೆಗೆ ಹಾಕಲಾಗಿದೆ. ಹೊಸನಗರ ತಾಲೂಕು ರಿಪ್ಪನ್’ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಘಟನೆ ಸಂಭವಿಸಿದೆ. ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ (55) ಕೊಲೆಯಾದ ವ್ಯಕ್ತಿ. ಗರ್ತಿಕೆರೆ ಕೆಳಗಿನ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಶವವನ್ನು ಮೇಲತ್ತಿದಾಗ ಸತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಗೊತ್ತಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೊಸನಗರ ಸಿಪಿಐ ಮಧುಸೂದನ್ … Read more

ಉಪಾಧ್ಯಕ್ಷೆ ವಿರುದ್ಧ ಆಕ್ರೋಶ, ಗ್ರಾಮ ಸಭೆ ಬಹಿಷ್ಕಾರ, ಮತ್ತೊಮ್ಮೆ ಚುನಾವಣೆ ಎದುರಿಸುವಂತೆ ಸವಾಲು

221221 Ripponpete GP Members Protest in GP

ಶಿವಮೊಗ್ಗದ ಲೈವ್.ಕಾಂ |  RIPPONPETE NEWS |  22 ಡಿಸೆಂಬರ್ 2021 ಉಪಾಧ್ಯಕ್ಷೆಯ ರಾಜೀನಾಮೆಗೆ ಆಗ್ರಹಿಸಿ ಗ್ರಾಮ ಸಭೆಯನ್ನು ಬಹಿಷ್ಕರಿಸಿದ ಸದಸ್ಯರು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಇವತ್ತು ನಿಗದಿಯಾಗಿದ್ದ ಗ್ರಾಮ ಸಭೆಯನ್ನು ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಹಿಷ್ಕಾರ ಮಾಡಿದರು. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. … Read more

ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ, ಸಚಿವರ ಮಹತ್ವದ ಸಭೆ, ಏನೆಲ್ಲ ನಿರ್ಣಯ ಕೈಗೊಳ್ಳಲಾಯ್ತು?

Kodachadri-Road-Problem

ಶಿವಮೊಗ್ಗದ ಲೈವ್.ಕಾಂ |  BELAGAVI NEWS |  22 ಡಿಸೆಂಬರ್ 2021 ಬೆಳಗಾವಿ ಅಧಿವೇಶನದ ಸಂದರ್ಭ ಕೊಡಚಾದ್ರಿ ಬೆಟ್ಟದ ರಸ್ತೆ ಅಭಿವೃದ್ಧಿ ಕುರಿತು ಮಹತ್ವದ ಸಭೆ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಅರಣ್ಯ ಸಚಿವ ಉಮೇಶ್ ಕತ್ತಿ, ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಕೊಡಚಾದ್ರಿ ಬೆಟ್ಟ ರಸ್ತೆ ಕಾಮಗಾರಿ ಪ್ರಾರಂಭಿಸಲು ಇರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಬೇಕು. ರಸ್ತೆ ನಿರ್ಮಿಸುವ ಯೋಜನೆ ಕಾರ್ಯಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು. ಅರಣ್ಯ ಇಲಾಖೆಯ … Read more