ಶರಾವತಿ ನದಿಯಲ್ಲಿ ಮುಳುಗಿತು ಅಡಕೆ ಚೀಲ ತುಂಬಿದ್ದ ತೆಪ್ಪ, ಒಬ್ಬ ನೀರುಪಾಲು

131221 Nittur Teppa Drowned in Sharavathi River

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 ಡಿಸೆಂಬರ್ 2021 ಅಡಕೆ ತುಂಬಿದ್ದ ಚೀಲ ಸಾಗಿಸುವಾಗ ಉಕ್ಕಡ ಮಗುಚಿ ಶರಾವತಿ ನದಿಯಲ್ಲಿ ಮುಳುಗಿ, ಇಬ್ಬರ ಪೈಕಿ ಒಬ್ಬ ನೀರು ಪಾಲಾಗಿದ್ದಾರೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಕೋಸ್ನಾಡಿ ಬಳಿ ಘಟನೆ ಸಂಭವಿಸಿದೆ. ನಿಟ್ಟೂರಿನ ಮಾವಿನಗುಡ್ಡೆಯ ಸ್ವಾಮಿ ಮತ್ತು ಚಂಗೊಳ್ಳಿ ನಾರಾಯಣ ಅವರು ಭಾನುವಾರ ಮಧ್ಯಾಹ್ನ ಅಡಕೆ ಚೀಲಗಳನ್ನು ಉಕ್ಕಡಕ್ಕೆ ತುಂಬಿಕೊಂಡು ಹೊಳೆ ದಾಟುತ್ತಿದ್ದರು. ಈ ಸಂದರ್ಭ ಉಕ್ಕಡ ಮುಳುಗಿದೆ. ಈಜಲಾಗದ ಮುಳುಗಿದರು ನಾರಾಯಣ ತಕ್ಷಣ ಈಜಿ … Read more

ರಸ್ತೆ ಗುಂಡಿ ಪಕ್ಕದಲ್ಲಿ ಚೇರ್ ಹಾಕಿ ಕುಳಿತ ಸಾಮಾಜಿಕ ಹೋರಾಟಗಾರ, ಇನ್ನೆರಡು ದಿನದ ಗಡುವು

131121 TR Krishnappa Protest In Ripponpete Potholes

ಶಿವಮೊಗ್ಗ ಲೈವ್.ಕಾಂ | RIPPONPETE NEWS | 13 ನವೆಂಬರ್ 2021 ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ತೀವ್ರ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಗುಂಡಿ ಪಕ್ಕದಲ್ಲೇ ಚೇರ್ ಹಾಕಿಕೊಂಡು ಕುಳಿತು ವಾಹನ ಸವಾರರಿಗೆ ಗುಂಡಿಗಳಿವೆ ಜೋರಾಗಿ ಕೂಗಿ ಎಚ್ಚರಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸಿದರು. ಗುಂಡಿ ಪಕ್ಕದಲ್ಲೆ ಕುಳಿತರು ಟಿ.ಆರ್.ಕೃಷ್ಣಪ್ಪ ಅವರು ಗುಂಡಿ ಪಕ್ಕದಲ್ಲೆ ಚೇರ್ … Read more

ಕಾರು, ಲಾರಿ ಮುಖಾಮುಖಿ ಡಿಕ್ಕಿ, ಪಲ್ಟಿಯಾದ ಲಾರಿ, ಚಲ್ಲಾಪಿಲ್ಲಿಯಾದ ಮೂಟೆಗಳು, ಒಬ್ಬ ಸಾವು

121121 Truck Car Accident At Hosanagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿನಯ ಗೌಡ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ವಿನಯ್ ಗೌಡ ಅವರು ಬಾಣಿಗ ಗ್ರಾಮದಿಂದ ರಾತ್ರಿ ಸಾಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಸಕೆರೆ – ಕೇಶವಪುರ ಮಧ್ಯೆ ಎದುರಿನಿಂದ ಬಂದ ಲಾರಿಯು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ … Read more

ರಿಪ್ಪನ್ ಪೇಟೆಯಲ್ಲಿ ಅಂಗಡಿಗಳು ಬಂದ್, ನೀರವ ಮೌನ

301021 Ripponpete Bandh Ahead of Puneeth Rajkumar Deaht

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ. … Read more

BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

131021 NIA officials Visit Shimoga regarding Naxal Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದ ಮೂರು … Read more

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆ ಸಂಪನ್ನ, ಈ ಭಾರಿ ಹೇಗಿತ್ತು ಜಾತ್ರೋತ್ಸವ?

071021 Jenukallamma Ammanagatta Jathre in Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 07 ಅಕ್ಟೋಬರ್ 2021 ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೋತ್ಸವ ವೈಭವದಿಂದ ನಡೆಯಿತು. ಹುಣ್ಣಿಮೆಯಂದು ಕಂಕಣ ಧರಿಸುವ ಮೂಲಕ ಆರಂಭಗೊಂಡ ಜಾತ್ರೆ ಮಹಾಲಯ ಅಮಾವಸ್ಯೆಯಂದು ಸಂಪನ್ನಗೊಂಡಿತು. ಇದನ್ನು ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ನಾಡಹಬ್ಬ ಆಚರಣೆ, ಎಲ್ಲೆಲ್ಲಿ ಹೇಗಿರುತ್ತೆ ವೈಭವ? ಕರೋನ ಕಾರಣದಿಂದ ಹೆಚ್ಚು ಪ್ರಚಾರವಿಲ್ಲದೆ, ಅದ್ಧೂರಿಯಿಲ್ಲದೆ ಸಂಪ್ರದಾಯ ಬದ್ಧವಾಗಿ ಜಾತ್ರೋತ್ಸವ ನೆರವೇರಿಸಲಾಯಿತು. ಮೂರು ಮಂಗಳವಾರ, ಎರಡು ಶುಕ್ರವಾರ ಹುಣ್ಣಿಮೆಯಿಂದ ಮೂರು ಮಂಗಳವಾರ, ಎರಡು ಶುಕ್ರವಾರದರೆಗೆ ವಿಶೇಷ … Read more

ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದು ಗುದ್ದಿದ ಬೈಕ್, ಹೆಚ್ಚಿನ ಚಿಕಿತ್ಸೆಗೆ ತೆರಳುತ್ತಿದ್ದಾಗ ಸಾವು

ಶಿವಮೊಗ್ಗ ಲೈವ್.ಕಾಂ | RIPPONPETE NEWS | 29 ಸೆಪ್ಟೆಂಬರ್ 2021 ಹಿಂಬದಿಯಿಂದ ಬಂದು ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಿಪ್ಪನ್’ಪೇಟೆಯಲ್ಲಿ ಘಟನೆ ಸಂಭವಿಸಿದೆ. ಅಬ್ದುಲ್ ರೆಹಮಾನ್ (59) ಮೃತ ದುರ್ದೈವಿ. ರಿಪ್ಪನ್’ಪೇಟೆಯ ಹೊಸನಗರ ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಅಬ್ದುಲ್ ರೆಹಮಾನ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಮಾರ್ಗ ಮಧ್ಯೆ … Read more

ಹೊಸನಗರದಲ್ಲಿ ವಾಡಿಕೆಗಿಂತಲೂ ಐದು ಪಟ್ಟು ಹೆಚ್ಚು ಮಳೆ, ಆರು ದಿನದಲ್ಲಿ ಅತ್ಯಧಿಕ, ಈವರೆಗೂ ಎಷ್ಟು ಮಳೆಯಾಗಿದೆ?

rain in shimoga

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಸೆಪ್ಟೆಂಬರ್ 2021 ಹೊಸನಗರ ತಾಲೂಕಿನಲ್ಲಿ ಈ ತಿಂಗಳು ವಾಡಿಕೆಗಿಂತಲೂ ಐದು ಪಟ್ಟು ಹೆಚ್ಚು ಮಳೆಯಾಗಿದೆ. ಅದರಲ್ಲೂ ಕಳೆದ ಆರು ದಿನದಲ್ಲಿ ಅತ್ಯಧಿಕ ಮಳೆ ಸುರಿದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೊಸನಗರ ತಾಲೂಕಿನಲ್ಲಿ 219 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಭಾರಿ 1150.20 ಮಿ.ಮೀ ಮಳೆಯಾಗಿದೆ. ಕಳೆದ ಆರು ದಿನದಲ್ಲಿ ಹೊಸನಗರ ತಾಲೂಕಿನಲ್ಲಿ 875.4 ಮಿ.ಮೀ ಮಳೆಯಾಗಿದೆ. ಸೆಪ್ಟೆಂಬರ್ 8ರಿಂದ ವರುಣ ಅಬ್ಬರಿಸಲು ಆರಂಭಿಸಿದ್ದಾನೆ. ಆ ದಿನ ತಾಲೂಕಿನಲ್ಲಿ … Read more

ರಿಪ್ಪನ್’ಪೇಟೆಯಲ್ಲಿ ಭೀಕರ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ, ಕಾರು ಚಾಲಕ ಎಸ್ಕೇಪ್

050921 Car Bike Accident at Ripponpete

ಶಿವಮೊಗ್ಗ ಲೈವ್.ಕಾಂ |RIPPONPETE NEWS | 5 ಸೆಪ್ಟೆಂಬರ್ 2021 ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ರಿಪ್ಪನ್’ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪದ ಬಳಿ ರಾತ್ರಿ ಘಟನೆ ಸಂಭವಿಸಿದೆ. ರಿಪ್ಪನ್’ಪೇಟೆಯ ಮುಸ್ತಫಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಅಪಘಾತ? ಮುಸ್ತಫಾ ಅವರು ಗರ್ತಿಕೆರೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದಾರೆ. ರಾತ್ರಿ ಅಂಗಡಿಯಿಂದ ಮನೆಗೆ ಮರಳುತ್ತಿದ್ದಾಗ ಘಟನೆ … Read more

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿರುಗೇಟು, ಏನಂತ ಹೇಳಿದ್ದಾರೆ?

270821 Kimmane Rathnakar and Araga Jnanendra

ಶಿವಮೊಗ್ಗ ಲೈವ್.ಕಾಂ | HOSANAGARA NEWS | 27 ಆಗಸ್ಟ್ 2021 ಹೆಣ್ಣು ಮಕ್ಕಳು ಮನೆಯಲ್ಲೇ ಇರಿ ಎಂದು  ಹೇಳಿಕೆ ನೀಡಲು ಪೊಲೀಸ್ ವ್ಯವಸ್ಥೆ ಬೇಕಾ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪ್ರಶ್ನಿಸಿದ್ದಾರೆ. ಹೊಸನಗರ ತಾಲೂಕು ನಗರ ಹೋಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ಅವರು ತಮ್ಮನ್ನು ತಾವು ಸರಿಪಡಿಸಿಕೊಳ್ಳಬೇಕು. ತೀರ್ಥಹಳ್ಳಿ ಕ್ಷೇತ್ರದ ಜನರ ಘನತೆ, ಗೌರವ ಉಳಿಸಬೇಕು ಎಂದು ಸಲಹೆ … Read more