ಒಂದೂವರೆ ಎಕರೆ ಕಬ್ಬಿಗೆ ಹೊಸನಗರ ರೈತನಿಂದ ಬೆಂಕಿ, ಇದು ಕರೋನ ಲಾಕ್ ಡೌನ್ ಎಫೆಕ್ಟ್

090620 Fire On Sugar Cane in Haramballi Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಕರೋನ ಲಾಕ್‍ ಡೌನ್ ಹಿನ್ನೆಲೆ ಖರೀದಿದಾರರು ಇಲ್ಲದೆ, ಬೆಲೆಯೂ ಸಿಗದೆ ರೈತರೊಬ್ಬರು ತಾವು ಬೆಳೆದ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಒಂದೂವರೆ ಎಕೆರೆಯಲ್ಲಿ ಬೆಳೆದಿದ್ದ ಕಬ್ಬು ಧಗಧಗ ಹೊತ್ತಿ ಉರಿದಿದೆ. ಹೊಸನಗರ ತಾಲೂಕು ಹಾರಂಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರೈತ ಚಂದ್ರಶೇಖರ್ ಅವರು ತಾವು ಬೆಳೆದ ಜ್ಯೂಸ್ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಇವತ್ತು ಬೆಳಗ್ಗೆ ಕಬ್ಬಿಗೆ ಹಚ್ಚಲಾಗಿದೆ. ಕರೋನ ಲಾಕ್‍ ಡೌನ್ ಪರಿಣಾಮ ಕಬ್ಬು ಖರೀದಿಗೆ … Read more

ಕ್ವಾರಂಟೈನ್ ಮುಗಿಸಿ ಮನೆಗೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್ ನಿರ್ಮಿಸಲಾಗಿದೆ. ಮುಂಬೈನಿಂದ ಉಡುಪಿ ಜಿಲ್ಲೆಯ ಮೂಲಕ ಹೊಸನಗರಕ್ಕೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಹೊಸನಗರದಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಹೊಸ ಕಂಟೈನ್ಮೆಂಟ್ ಜೋನ್ ಯಾವುದು? ಹೊಸನಗರ ತಾಲೂಕಿನ ಜಯನಗರ  ನೂತನ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಮಹಿಳೆ ಉಳಿದುಕೊಂಡಿದ್ದ ಮನೆಯನ್ನು ಸೀಲ್‍ ಡೌನ್ … Read more

ಟ್ಯಾಂಕರ್, ಮರಳು ಲಾರಿ ಡಿಕ್ಕಿ, ಹೊಸನಗರ, ಸಾಗರ ನಡುವೆ ವಾಹನ ಸಂಚಾರ ಕೆಲಕಾಲ ಬಂದ್

310520 Hosanaga Truck and Tanker Accident 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 31 ಮೇ 2020 ಟ್ಯಾಂಕರ್ ಮತ್ತು ಮರಳು ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ಲಾರಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಸಾಗರ, ಹೊಸನಗರ ನಡುವೆ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಹೊಸನಗರ ತಾಲೂಕು ಬ್ರಹ್ಮೇಶ್ವರ ಬಳಿಯ ಅರಳಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಬಳಿಕ ಘಟನೆ ಸಂಭವಿಸಿದೆ. ಸಾಗರದಿಂದ ಮಂಗಳೂರಿಗೆ ಕಡೆಗೆ ಹೊರಟಿದ್ದ ಟ್ಯಾಂಕರ್, ಹೊಸನಗರದಿಂದ ಸಾಗರ ಕಡೆಗೆ ಹೋಗುತ್ತಿದ್ದ ಮರಳು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಟ್ಯಾಂಕರ್ … Read more

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಟ್ರಾಕ್ಟರ್, ಕೆಳಗೆ ಸಿಲುಕಿ ಚಾಲಕ ಸಾವು

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | RIPPONPETE NEWS | 28 ಮೇ 2020 ಕೆರೆಗೆ ಟ್ರಾಕ್ಟರ್ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‍ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕೊರಟಿಕೆರೆ ತೋಟಪ್ಪ ಎಂಬುವವರ ಮೊಮ್ಮಗ ಚಂದ್ರಶೇಖರ (22) ಮೃತ ಚಾಲಕ. ಸೊರಬದಿಂದ ತನ್ನ ಅಜ್ಜನ ಮನೆಗೆ ಬಂದಿದ್ದ ಚಂದ್ರಶೇಖರ, ಹೂಟಿ ಮಾಡಲು ಜಮೀನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರಾಕ್ಟರ್ ಒಡ್ಡಿನಕೆರೆಗೆ ಪಲ್ಟಿಯಾಗಿದೆ. ಈ ವೇಳೆ ಟ್ರಾಕ್ಟರ್ ಕೆಳಗೆ ಸಿಲುಕಿದ ಚಂದ್ರಶೇಖರ್ ಸ್ಥಳದಲ್ಲೇ … Read more

ಲಾಕ್‌ಡೌನ್‌ ಇದ್ದರೂ ಜೆಲ್ಲಿ ಕ್ರಷರ್ ಲಾರಿಗಳ ಸಂಚಾರ, ಹೊಸನಗರದಲ್ಲಿ ಗ್ರಾಮಸ್ಥರಿಂದ ಲಾರಿ ತಡೆದು ಆಕ್ರೋಶ

130420 Kumbathi Lorry Protest Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 13 ಏಪ್ರಿಲ್ 2020 ಕರೋನ ಲಾಕ್‌ಡೌನ್‌ ಅವಧಿಯಲ್ಲೂ ಕ್ರಷರ್‌ಗಳಿಂದ ಲಾರಿಗಳು ಸಂಚರಿಸುತ್ತಿವೆ. ಇದರಿಂದ ಆಕ್ರೋಶಗೊಂಡ ಗ್ರಾಮ‍ಸ್ಥರು ಇವತ್ತು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸನಗರ ತಾಲೂಕು ಕುಂಬತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರತಿದಿನ ಸುಮಾರು ೧೫ ಲಾರಿಗಳು ಜೆಲ್ಲಿ ಕ್ರಷರ್‌ಗಳಿಂದ ಕುಂಬತ್ತಿ ಗ್ರಾಮದಲ್ಲಿ ಸಂಚರಿಸುತ್ತಿವೆ. ಇದರಿಂದ ಧೂಳು ಹೆಚ್ಚಾಗಿದೆ. ಅಲ್ಲದೆ ಹೊರಗಿನಿಂದ ಲಾರಿಗಳು ಬರುವುದರಿಂದ ಜನರಲ್ಲಿ ಸೋಂಕು ತಗಲುವ ಆತಂಕ ಮೂಡಿದೆ. ಇಲ್ಲಿ ಸುತ್ತಾ ಗ್ರಾಮದಲ್ಲಿ ಇರುವ ಜೆಲ್ಲಿ ಕ್ರಷರ್‌ಗಳಿಂದ … Read more

ಹೊಸನಗರದ ತೋಟದಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಮರಗಳು

050420 Fire in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 5 ಏಪ್ರಿಲ್ 2020 ಆಕಸ್ಮಿಕವಾಗಿ ತಗುಲಿದ ಬೆಂಕಿ, ತೋಟದಲ್ಲಿದ್ದ ಮರಗಳನ್ನು ಆಹುತಿ ಪಡೆದಿದೆ. ಹೊಸನಗರ ತಾಲೂಕು ಕಲ್ಲುಹಳ್ಳ ಸಮೀಪ ಶನಿವಾರ ಘಟನೆ ಸಂಭವಿಸಿದೆ. ಅಬ್ಬುಸಾಬ್ ಎಂಬುವವರಿಗೆ ಸೇರಿದ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಮರಗಳು ಸುಟ್ಟು ಹೋಗಿವೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more

ಕರೋನ ಬಾದಿತ ದೇಶದಿಂದ ಬಂದರು ಹೊಸನಗರ ಸಿಟಿ, ಹಳ್ಳಿಗಳಲೆಲ್ಲ ಸುತ್ತಾಡಿದರು, ಈಗ ಎಚ್ಚರಿಕೆ ಜೊತೆಗೆ ಬಿತ್ತು ಕೇಸ್

Hosanagara Police Station 1

ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020 14 ದಿನ ಹೋಂ ಕ್ವಾರಂಟೈನ್’ನಲ್ಲಿ ಇರಬೇಕು ಎಂದು ವೈದ್ಯರು ಸೂಚಿಸಿದ್ದರು, ಹೊಸನಗರದ ವ್ಯಕ್ತಿಯೊಬ್ಬರು ಹೊಸನಗರ ಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಿಗೆ ಹೋಗಿ ಬಂದಿದ್ದಾರೆ. ಇದು ತಿಳಿಯುತ್ತಿದ್ದಂತೆ ಆ ವ್ಯಕ್ತಿ ವಿರುದ್ಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಡಾ.ಅಂಬೇಡ್ಕರ್ ಕಾಲೋನಿಯ ರಾಧಾಕೃಷ್ಣ ಅವರು ಕರೋನ ಬಾದಿತ ಫ್ರಾನ್ಸ್ ದೇಶದಿಂದ ಬಂದಿದ್ದರು. ಇವರ ಪರೀಕ್ಷೆ ನಡೆಸಿದ್ದ ವೈದ್ಯರು, 14 ದಿನ ಹೋಂ ಕ್ವಾರಂಟೈನ್’ನಲ್ಲಿ ಇರುವಂತೆ ಸೂಚಿಸಿದ್ದರು. ಆದರೂ … Read more

ಚಾರಣಿಗರ ಹಾಟ್ ಫೇವರೆಟ್ ತಾಣ ಬಂದ್, ಕೊಡಚಾದ್ರಿಗೆ ಪ್ರವಾಸಿಗರ ಎಂಟ್ರಿ ನಿಷೇಧ

Kodachadri Mountain Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 17 ಮಾರ್ಚ್ 2020 ಚಾರಣಿಗರು ಮತ್ತು ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಕೊಡಚಾದ್ರಿ ಮತ್ತು ಹಿಂಡ್ಲುಮನೆ ಫಾಲ್ಸ್ ಬಂದ್ ಮಾಡಲಾಗಿದೆ. ಮಾರ್ಚ್ 17ರಿಂದ ಪ್ರವಾಸಿಗರನ್ನು ನಿಷೇಧಿಸಿ ಕೊಲ್ಲೂರು ವಲಯ ಅರಣ್ಯ ತಿಳಿಸಿದೆ. ಕೊಡಚಾದ್ರಿಯು ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೇಸಿಗೆ ರಜೆ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ಕೊರೋನ ಸೋಂಕು ಭೀತಿ ಹಿನ್ನೆಲೆ, ಕೊಡಚಾದ್ರಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ಈ … Read more

ವಿದ್ಯುತ್ ಸ್ಪರ್ಶ, ಕಂಬದಿಂದ ಬಿದ್ದು ಗುತ್ತಿಗೆ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA | 15 ಮಾರ್ಚ್ 2020 ವಿದ್ಯುತ್ ಕಂಬದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕನಿಗೆ ವಿದ್ಯುತ್ ಶಾಕ್ ತುಗುಲಿ, ಕಂಬದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಮತ್ತೊಬ್ಬ ಗುತ್ತಿಗೆ ಕಾರ್ಮಿಕನಿಗೆ ವಿದ್ಯತ್ ಸ್ಪರ್ಶವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುತ್ತಿಗೆ ಕಾರ್ಮಿಕ ಮಾರುತಿ (28) ಮೃತಪಟ್ಟಿದ್ದಾನೆ. ಮಹೇಶ (26)  ಎಂಬಾತನಿಗೆ ವಿದ್ಯುತ್ ಸ್ಪರ್ಶವಾಗಿದೆ. ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವಸವೆ ಗ್ರಾಮದಲ್ಲಿ ಶನಿವಾರ ವಿದ್ಯುತ್ ಕಂಬದ … Read more

ಹೊಸನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ನಿ, ರಾಘವೇಶ್ವರ ಸ್ವಾಮೀಜಿಯಿಂದ ಆಶೀರ್ವಾದ, ಎಲ್ಲೆಲ್ಲಿ ಭೇಟಿ ನೀಡಿದರು ಗೊತ್ತಾ?

040320 Modi Wife Jashoda Ben visit Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಮಾರ್ಚ್ 2020 ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜೋಶೋಧಾಬೆನ್ ಅವರು ಇವತ್ತು ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೋಶೋಧಾಬೆನ್ ಮೋದಿ ಅವರು ಮಠಕ್ಕೆ ಆಗಮಿಸಿದ್ದರು. ಗೋವರ್ಧನಗಿರಿಯಲ್ಲಿ ಪೂಜೆ ಶ್ರೀರಾಮಚಂದ್ರಾಪುರಕ್ಕೆ ಆಗಮಿಸುತ್ತಿದ್ದಂತೆ ಗೋವರ್ಧನ ಗಿರಿಗೆ ತೆರಳಿದ ಜೋಶೋಧಾಬೆನ್ ಮೋದಿ ಅವರು, … Read more