ಶ್ರೀಗಂಧ ಮರ ಕಡಿದ ಹೊಸನಗರದ ಇಬ್ಬರಿಗೆ ಐದು ವರ್ಷ ಜೈಲು, ಮರ ಕಡಿದಿದ್ದೆಲ್ಲಿ? ದಂಡದ ಮೊತ್ತ ಎಷ್ಟು ಗೊತ್ತಾ?

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020 ಶ್ರೀಗಂಧ ಮರ ಕಡಿತಲೆಗೆ ಸಂಬಂಧಿಸಿ ಹೊಸನಗರ ತಾಲೂಕಿನ ಇಬ್ಬರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಸಾದಾ ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2017ರ ಜೂ.19ರಂದು ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದ ಕೇಶವ ಮತ್ತು ಸೋನಲೆ ಗ್ರಾಮದ ವಿರೂಪಾಕ್ಷ ಎಂಬುವವರು ವಸುವೆ ಗ್ರಾಮದ ಸರ್ವೇ ನಂ. 66ರ ಸರ್ಕಾರಿ ಜಾಗದಲ್ಲಿದ್ದ ಶ್ರೀಗಂಧ ಮರವನ್ನು ಕಡಿತಲೆ … Read more

ಖಾಸಗಿ ಬಸ್, ಕಾರು ನಡುವೆ ಅಫಘಾತ, ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದ ಕಾರು, ಎಲ್ಲಿ? ಹೇಗಾಯ್ತು ಗೊತ್ತಾ ಅಪಘಾತ?

ಶಿವಮೊಗ್ಗ ಲೈವ್.ಕಾಂ | HOSANAGARA | 8 ಫೆಬ್ರವರಿ 2020 ಹೊಸನಗರದ  ಮುಡುಬಾ ಸೇತುವೆ ಕ್ರಾಸ್ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸೇತುವೆ ಕೆಳಗೆ ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ. ಕಾರು ಹೊನ್ನಾವರದಿಂದ ಸಾಗರ, ಹೊಸನಗರ ಮಾರ್ಗವಾಗಿ ನಗರದ ದರ್ಗಾಕ್ಕೆ ತೆರಳುತ್ತಿತ್ತು. ಖಾಸಗಿ ಬಸ್ ಕುಂದಾಪುರ ಹೊಸನಗರ ಮಾರ್ಗವಾಗಿ ಸಾಗರಕ್ಕೆ ಹೋಗುತ್ತಿತ್ತು. ಈ ವೇಳೆ ಮುಡುಬಾ ಸೇತುವೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. … Read more

ಹೊಸನಗರದ ಸೋನಲೆಯಲ್ಲಿ ಅಹೋರಾತ್ರಿ ಧರಣಿಯ ವಾರ್ನಿಂಗ್, ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟನೆ ಶುರು

030220 Sonale Protest for doctor 1

ಶಿವಮೊಗ್ಗ ಲೈವ್.ಕಾಂ | HOSANAGARA | 3 ಫೆಬ್ರವರಿ 2020 ಕರ್ತವ್ಯನಿರತ ವೈದ್ಯರನ್ನು ಬೇರೆಡೆಗೆ ನಿಯೋಜಿಸಿರುವುದರನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಹೊಸನಗರ ತಾಲೂಕು ಸೋನಲೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮಾರುತಿ ಅವರನ್ನು ರಿಪ್ಪನ್’ಪೇಟೆ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದೆ. ಇದರ ವಿರುದ್ಧ ಸೋನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಗ್ರಾಮಸ್ಥರು ಪ್ರಾತಿಭಟನೆ ನಡೆಸುತ್ತಿದ್ದಾರೆ. ಸೋನಲೆ ಸುತ್ತಮುತ್ತಲು ಇವರೊಬ್ಬರೇ ವೈದ್ಯರಿದ್ದಾರೆ. ಇವರನ್ನು ಈಗ ರಿಪ್ಪನ್’ಪೇಟೆಗೆ ನಿಯೋಜಿಸಿದರೆ ಈ ಭಾಗದ ಗ್ರಾಮಸ್ಥರಿಗೆ … Read more

ಪಿಕಪ್ ವಾಹನ, ಬೈಕ್ ನಡುವೆ ಭೀಕರ ಅಪಘಾತ, ತಂದೆ, ಮಗಳು ಸಾವು, ಆರೋಗ್ಯ ಕೇಂದ್ರದ ಮುಂದೆ ಜನಾಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA | 31 ಜನವರಿ 2020 ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ತಂದೆ ಮಗಳು ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಿಪ್ಪನ್’ಪೇಟೆಯ ವರನಹೊಂಡ ಗ್ರಾಮದ ಬಳಿ ಘಟನೆ ನಡೆದಿದೆ. ರಾಘವೇಂದ್ರ ಮತ್ತು ಸಾಹಿತ್ಯ (11) ಮೃತರು.  ರಿಪ್ಪನ್’ಪೇಟೆಯ ಖಾಸಗಿ ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆತರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಾಹಿತ್ಯ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾಳೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಯತು. ಆದರೆ ಮಾರ್ಗ … Read more

ಕೋಡೂರು ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಫೋನ್ ಮಾಡಿದ, ಬಟ್ಟಮಲ್ಲಪ್ಪ ಮಹಿಳೆ ಬ್ಯಾಂಕ್ ಖಾತೆಯಿಂದ ಹಣ ದೋಚಿದ

Hosanagara Police Station General Image 1

ಶಿವಮೊಗ್ಗ ಲೈವ್.ಕಾಂ | HOSANAGARA | 29 ಡಿಸೆಂಬರ್ 2019 ಕೋಡೂರು ಕೆನರಾ ಬ್ಯಾಂಕ್’ನ ಅಧಿಕಾರಿ ಎಂದು ನಂಬಿಸಿ ಮಹಿಳೆಯೊಬ್ಬರನ್ನು ವಂಚಿಸಿ, ಅವರ ಅಕೌಂಟ್’ನಿಂದ ಹಣ ದೋಚಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಘಟನೆ? ಹೊಸನಗರ ಬಟ್ಟೆಮಲ್ಲಪ್ಪ ಗ್ರಾಮದ ಛಾಯಾ (23) ಎಂಬುವವರಿಗೆ ವಯಕ್ತಿಯೊಬ್ಬರ ಕರೆ ಮಾಡಿದ್ದಾನೆ. ತನ್ನನ್ನು ಕೋಡೂರು ಕೆನರಾ ಬ್ಯಾಂಕ್ ಅಧಿಕಾರಿ ಎಂದು ಪರಿಚಿಯಿಸಿಕೊಂಡಿದ್ದಾನೆ. ನಿಮ್ಮ ಎಟಿಎಂ ಕಾರ್ಡ್ ಅವಧಿ ಮುಕ್ತಾಯವಾಗಿದೆ. ನವೀಕರಿಸಲು ಎಟಿಎಂ ಕಾರ್ಡ್ … Read more

ಚಾರಣಿಗರ ಹಾಟ್ ಫೇವರೆಟ್ ಬೆಟ್ಟದ ಮೇಲೆ ಹೊಸ ವರ್ಷಾಚರಣೆಗಿಲ್ಲ ಪರ್ಮಿಷನ್, ರೂಂ ಕೊಡದಂತೆ PWDಗೆ ಲೆಟರ್

Kodachadri Mountain Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 26 ಡಿಸೆಂಬರ್ 2019 ಚಾರಣಿಗರ ಹಾಟ್ ಫೇವರೆಟ್ ತಾಣ ಕೊಡಚಾದ್ರಿ ಗಿರಿ ಮೇಲೆ, ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು, ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ನಿರ್ಧರಿಸಿದೆ. ಬೆಟ್ಟದ ಮೇಲಿರುವ ಪ್ರವಾಸಿ ಮಂದಿರದಲ್ಲಿ ಪ್ರವಾಸಿಗರಿಗೆ ಕೊಠಡಿ ನೀಡದಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದೆ. ಹೊಸ ವರ್ಷಾಚರಣೆಗೇಕೆ ಬ್ರೇಕ್? ಕೊಡಚಾದ್ರಿಯಲ್ಲಿ ಶೋಲಾ ಅರಣ್ಯ ಮತ್ತು ಹುಲ್ಲುಗಾವಲಿದೆ. ಇಲ್ಲಿ ಬಂದು ಹೊಸ ವರ್ಷಾಚರಣೆ ಮಾಡುವವರು ಮೋಜು ಮಸ್ತಿ ಮಾಡುತ್ತಾರೆ, ಫೈರ್ ಕ್ಯಾಂಪ್ ಹಾಕುತ್ತಾರೆ. ಇದರಿಂದ … Read more

BREAKING NEWS |ಮಚ್ಚು ಬೀಸಿದ ಶ್ರೀಗಂಧ ಕಳ್ಳರು, ಅರಣ್ಯಾಧಿಕಾರಿಗೆ ಗಂಭೀರ ಗಾಯ, ಹೇಗಾಯ್ತು ಗೊತ್ತಾ ಘಟನೆ?

ಶಿವಮೊಗ್ಗ ಲೈವ್.ಕಾಂ | HOSANAGARA | 19 ಡಿಸೆಂಬರ್ 2019 ಶ್ರೀಗಂಧ ಕಳ್ಳರು DRFO ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ಹತ್ಯೆಗೆ ಪ್ರಯತ್ನ ನಡೆಸಿರುವ ಭಯಾನಕ ಘಟನೆ ರಾತ್ರಿ ನಡೆದಿದೆ. ಮಾರಣಾಂತಿಕ ಹಲ್ಲೆಯಿಂದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸನಗರದ ಸೋನಲೆ ಅರಣ್ಯ ವಲಯದ ಉಪ ಅರಣ್ಯ ಅಧಿಕಾರಿ ಗೋವಿಂದರಾಜು ಅವರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಡಿಆರ್’ಎಫ್ಓ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಸೋನಲೆಯ ಹೆಗ್ಗರಿಸಿ … Read more

HOSANAGARA | ಮತ್ತೆ 50ಕ್ಕೂ ಹೆಚ್ಚು ಲಾರಿ ತಡೆದು ಆಕ್ರೋಶ, ಲಾರಿ ಸಂಚಾರ್ ಬಂದ್’ಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | HOSANAGARA | 11 ಡಿಸೆಂಬರ್ 2019 ಗಣಿ ಲಾರಿಗಳ ವಿರುದ್ಧ ಹೊಸನಗರದ ಕುಂಬತ್ತಿ ಗ್ರಾಮಸ್ಥರು ಪುನಃ ಧ್ವನಿ ಏರಿಸಿದ್ದಾರೆ. ಮತ್ತೆ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಲಾರಿಗಳಿಂದಾಗಿ ಕುಂಬತ್ತಿಯಲ್ಲಿ ಜನ, ಜಾನುವಾರುಗಳ ಓಡಾಟ ಕಷ್ಟಕರವಾಗಿದೆ. ಮನೆಯಿಂದ ಹೊರಗೆ ಕಾಲಿಡಲು ಕುಂಬತ್ತಿ ಗ್ರಾಮಸ್ಥರು ಹೆದರುವಂತಾಗಿದ ಎಂದು ಆರೋಪಿಸಿ ಇವತ್ತು ದಿಢೀರ್ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಕುಂಬತ್ತಿ ಗ್ರಾಮದಲ್ಲಿ ಲಾರಿಗಳಿಂದಾಗಿ ಪ್ರತಿದಿನ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಇದರಿಂದ ಜನರು ತ್ತತರಿಸಿ ಹೋಗಿದ್ದಾರೆ. ಹಾಗಾಗಿ ಈ … Read more

ಹೊಸನಗರ ತಹಶೀಲ್ದಾರ್ ಆರೋಪಿ ನಂಬರ್ 7, ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | NR PURA | 08 ಡಿಸೆಂಬರ್ 2019 ಹೊಸನಗರ ತಾಲೂಕು ತಹಶೀಲ್ದಾರ್ ಸೇರಿ ಎಳು ಮಂದಿ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ನಿರೀಕ್ಷಕ ಆತ್ಮಹತ್ಯೆಗೆ ಇವರ ಕಿರುಕುಳವೆ ಕಾರಣ ಎಂದು ಕುಟುಂಬ ಆರೋಪಿಸಿದ್ದರಿಂದ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಕಚೇರಿ ಆಹಾರ ನಿರೀಕ್ಷಕ ಐ.ಡಿ.ದತ್ತಾತ್ರೇಯ (60) ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬ ಸೇತುವೆ ಸಮೀಪ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದತ್ತಾತ್ರೇಯ … Read more

RIPPONPETE | ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿ ಕೆಳಗೆ ಬಿದ್ದ ಸವಾರ, ತಲೆ ಮೇಲೆ ಹತ್ತಿತು ಲಾರಿ ಚಕ್ರ

ಶಿವಮೊಗ್ಗ ಲೈವ್.ಕಾಂ | RIPPONPETE | 05 ಡಿಸೆಂಬರ್ 2019 ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿ, ಕೆಳಗೆ ಬಿದ್ದ ಸವಾರನ ತಲೆ ಮೇಲೆ ಲಾರಿ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಮ್ಮಚ್ಚಿ ಗ್ರಾಮದ ಮಂಜುನಾಥ ಆಚಾರ್ (50) ಮೃತರು. ರಿಪ್ಪನ್’ಪೇಟೆ ಸಮೀಪದ ಗರ್ತಿಕೆರೆ ಹೈಸ್ಕೂಲ್ ಮುಂಭಾಗ ಘಟನೆ ನಡೆದಿದೆ. ಜವರಾಯನಾದ ಬ್ಯಾರಿಕೇಡ್ ಹೈಸ್ಕೂಲ್ ಮುಂಭಾಗದ ರಸ್ತೆಯಲ್ಲಿ ವಾಹನಗಳ ವೇಗ ತಗ್ಗಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಇದೇ ಬ್ಯಾರಿಕೇಡ್’ಗೆ ಬೈಕ್ ಹ್ಯಾಂಡಲ್ ತಗುಲಿದೆ ಎಂದು … Read more