HOSANAGARA | ಅರಣ್ಯ ಇಲಾಖೆ ಕಟ್ಟಡದ ಹಂಚಿನ ಮೇಲೆ ಹತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಡಿಫರೆಂಟ್ ಪ್ರತಿಭಟನೆ, ಕಾರಣವೇನು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA | 04 ಡಿಸೆಂಬರ್ 2019 ಹಕ್ಕುಪತ್ರ ನೀಡಲು ತಾರತಮ್ಯ ಮಾಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಟ್ಟಡದ ಮೇಲೆ ಹತ್ತಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ಹೊಸನಗರದ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಹತ್ತಿ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಇವರನ್ನು ಕೆಳಗಿಳಿಸಲು ಅರಣ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಪ್ರತಿಭಟನೆಗೆ … Read more