ನಕಲಿ ಹಕ್ಕುಪತ್ರ ನೀಡಿದ ಆರೋಪ, ನಗರ ಆರ್.ಐ ವಿರುದ್ಧ ಎರಡನೇ ಕಂಪ್ಲೇಂಟ್
ಶಿವಮೊಗ್ಗ ಲೈವ್.ಕಾಂ | ಹೊಸನನಗರ | 26 ಸೆಪ್ಟೆಂಬರ್ 2019 ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ಹೊಸನಗರ ತಾಲೂಕು ನಗರ ಹೋಬಳಿ ಕಂದಾಯ ನಿರೀಕ್ಷಕ (ಆರ್.ಐ) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರ್.ಐ ದತ್ತಾತ್ರೇಯ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಹಕ್ಕುಪತ್ರ ನೀಡಿದ್ದಲ್ಲದೆ, ಅದನ್ನು ಅವರು ಹಿಂತಿರಿಗಿ ಕೇಳಿದಾಗ ವಾಪಸ್ ನೀಡಿದಿದ್ದ ಹಿನ್ನೆಲೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನೂಲಿಗ್ಗೇರಿ ಶಶಿಕಲಾ ಎಂಬುವವರು ಜಾತಿ ನಿಂದನೆ, ವಂಚನೆ ಮತ್ತು … Read more