ನಕಲಿ ಹಕ್ಕುಪತ್ರ ನೀಡಿದ ಆರೋಪ, ನಗರ ಆರ್.ಐ ವಿರುದ್ಧ ಎರಡನೇ ಕಂಪ್ಲೇಂಟ್

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಹೊಸನನಗರ | 26 ಸೆಪ್ಟೆಂಬರ್ 2019 ನಕಲಿ ಹಕ್ಕುಪತ್ರ ನೀಡಿದ ಆರೋಪದ ಮೇಲೆ ಹೊಸನಗರ ತಾಲೂಕು ನಗರ ಹೋಬಳಿ ಕಂದಾಯ ನಿರೀಕ್ಷಕ (ಆರ್.ಐ) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರ್.ಐ ದತ್ತಾತ್ರೇಯ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಹಕ್ಕುಪತ್ರ ನೀಡಿದ್ದಲ್ಲದೆ, ಅದನ್ನು ಅವರು ಹಿಂತಿರಿಗಿ ಕೇಳಿದಾಗ ವಾಪಸ್ ನೀಡಿದಿದ್ದ ಹಿನ್ನೆಲೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನೂಲಿಗ್ಗೇರಿ ಶಶಿಕಲಾ ಎಂಬುವವರು ಜಾತಿ ನಿಂದನೆ, ವಂಚನೆ ಮತ್ತು … Read more

ವಾಸ್ತವ ಮರೆಮಾಚಿ ಕಲ್ಲು ಗಣಿಗಾರಿಕೆಗೆ ಅನುಮತಿ, ಗ್ರಾಮಸ್ಥರ ಆಕ್ರೋಶ, ಬೀದಿಗಿಳಿದು ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | ಹೊಸನಗರ | 20 ಸೆಪ್ಟೆಂಬರ್ 2019 ಮಾನದಂಡಗಳನ್ನು ನಿರ್ಲಕ್ಷಿಸಿ, ವಾಸ್ತವಾಂಶವನ್ನು ಮರೆಮಾಚಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಇದರಿಂದ ಭಾರಿ ಪ್ರಮಾಣದ ಕಾಡು ನಾಶ, ಜನಜೀವನಕ್ಕೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತಾಲೂಕು ಕಚೇರಿ ಮುಂಭಾಗ ಕ್ಲಲು ಗಣಿಗಾರಿಕೆ ವಿರುದ್ಧ ಘೋಷಣೆ ಕೂಗಿದರು. ಕುಂಭತ್ತಿ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿದ … Read more

ಅಡ್ಡಾದಿಡ್ಡಿ ಚಲಿಸಿದ ಕಾರು, ಸರಣಿ ಅಪಘಾತ, ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು, ಹೇಗಾಯ್ತು ಗೊತ್ತಾ ಘಟನೆ?

ಶಿವಮೊಗ್ಗ ಲೈವ್.ಕಾಂ | ಹೊಸನಗರ | 19 ಸೆಪ್ಟೆಂಬರ್ 2019 ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿ, ನಾಲ್ಕು ತಿಂಗಳ ಗರ್ಭಿಣಿ ಸಾವಿಗೆ ಕಾರಣವಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಯುವಕರಿಗೆ ಶೋಧ ಕಾರ್ಯ ನಡೆಯುತ್ತಿದೆ. ಹೊಸನಗರ ತಾಲೂಕು ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ನಾಲ್ವರು ಯುವಕರಿದ್ದ ಕಾರು ಅಡ್ಡಾದಿಡ್ಡಿ ಚಲಿಸಿ, ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಗ್ರಾಮದ ಭಾರತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಏನಾನು ಹಾನಿಯಾಗಿದೆ? ಮಾರುತಿಪುರ ಕಡೆಯಿಂದ ಬರುತ್ತಿದ್ದ … Read more

ಕ್ಷುಲಕ ಕಾರಣಕ್ಕೆ ರಿಪ್ಪನ್’ಪೇಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ, ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019 ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು … Read more

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ KSRTC ಬಸ್

ಶಿವಮೊಗ್ಗ ಲೈವ್.ಕಾಂ | ಹೊಸನಗರ | 8 ಸೆಪ್ಟೆಂಬರ್ 2019 ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಗದ್ದೆ ಉರುಳಿ ಬಿದ್ದಿದೆ. ಹೊಸನಗರದ ಮುಂಬಾರು ಗ್ರಾಮ ಬಳಿ ಘಟನೆ ನಡೆದಿದೆ. ಭಟ್ಕಳದಿಂದ ತಿರುಪತಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿಗೆ ಗೆದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ … Read more

ಹಳೆ ವೈಷಮ್ಯದ ಹಿನ್ನೆಲೆ ಯುವಕನ ಎದೆಗೆ ಚಾಕು ಇರಿತ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 30 ಆಗಸ್ಟ್ 2019 ಹಳೆ ವೈಷಮ್ಯದ ಹಿನ್ನೆಲೆ ಗುಂಪೊಂದು ಯುವಕನ ಮೇಲೆ ತೀವ್ರ ಹಲ್ಲೆ ನಡೆಸಿ ಎದೆಗೆ ಚಾಕುವಿನಿಂದ ಇರಿದಿದೆ. ಹೊಸನಗರ ತಾಲೂಕು ರಿಪ್ಪನ್​ಪೇಟೆ ಸಮೀಪದ ಗವಟೂರು ಗ್ರಾಮದ ಶಶಿಕುಮಾರ್​ (28) ಇರಿತಕ್ಕೆ ಒಳಗಾದವನು. ಸುಮಾರು ಎಂಟು ಯುವಕರ ಗುಂಪು ಗವಟೂರಿನ ನೆಹರು ಬಡವಾಣೆಯಲ್ಲಿ ಶಶಿಕುಮಾರ್ ಮೇಲೆ ದಾಳಿ ಮಾಡಿ, ಚಾಕು ಇರಿದಿದೆ. ಯುವತಿಯೊಬ್ಬಳ ವಿಚಾರವಾಗಿ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಮತ್ತೆ ಫೀಲ್ಡಿಗಿಳಿದರು ಕಾಗೋಡು ತಿಮ್ಮಪ್ಪ, ಅನಾರೋಗ್ಯ ಲೆಕ್ಕಿಸದೆ ನೆರೆ ಸಂತ್ರಸ್ತರ ನೋವು ಆಲಿಸಿದ ಮಾಜಿ ಮಿನಿಸ್ಟರ್

080819 Kagodu Thimmappa Visits Ripponpete 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 08 ಆಗಸ್ಟ್ 2019 ಹದಗೆಟ್ಟ ಆರೋಗ್ಯ ಲೆಕ್ಕಕ್ಕಿಲ್ಲ. ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು ಕ್ಯಾರೆ ಅನ್ನಲ್ಲಿಲ್ಲ. ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾದ ವಿಚಾರ ತಿಳಿಯುತ್ತಿದ್ದಂತೆ ಫೀಲ್ಡಿಗಿಳಿದರು ಮಾಜಿ ಮಿನಿಸ್ಟರ್. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇವತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆ ಹಾನಿ ಕುರಿತು ಜನರಿಂದ ಮಾಹಿತಿ ಪಡೆದರು. ರಿಪ್ಪನ್’ಪೇಟೆ ಸುತ್ತಮುತ್ತಲು ವಿವಿಧ ಗ್ರಾಮಗಳಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭೇಟಿ ನೀಡಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ … Read more

ಹೊಸನಗರದ ಅಂಗಡಿಗಳು, ಗ್ಯಾರೇಜ್, ಹೊಟೇಲ್, ಬೇಕರಿಗಳಲ್ಲಿ ಪೊಲೀಸ್, ವಿವಿಧ ಇಲಾಖೆ ಅಧಿಕಾರಿಗಳಿಂದ ತಲಾಷ್

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಜುಲೈ 2019 ಹೊಸನಗರದಲ್ಲಿ ಇವತ್ತು ಆಪರೇಷನ್ ಮುಸ್ಕಾನ್ ನಡೆಸಲಾಗಿದೆ. ಅಂಗಡಿ, ಗ್ಯಾರೇಜ್, ಹೊಟೇಲ್, ಬೇಕರಿ ಸೇರಿದಂತೆ ವಿವಿಧೆಡೆ ಕಾರ್ಮಿಕ ಇಲಾಖೆ, ಪೊಲೀಸರು, ಮಕ್ಕಳ ಸಹಾಯವಾಣಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನೇತೃತ್ವದಲ್ಲಿ ಭರ್ಜರಿ ತಪಾಸಣೆ ನಡೆಸಲಾಗಿದೆ. 14 ವರ್ಷದೊಳಗಿನ ಬಾಲ ಕಾರ್ಮಿಕರು, 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಲಾಗಿದೆಯೆ ಎಂಬುದನ್ನು ಪರಿಶೀಲಿಸಲಾಯಿತು. ಹೊಸನಗರದ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿ, ಬಾಲ ಕಾರ್ಮಿಕ ಪದ್ಧತಿ … Read more

ಶರಾವತಿ ನದಿಗಾಗಿ ಹೊಸನಗರ ಸಂಪೂರ್ಣ ಬಂದ್, ಹಳ್ಳಿ ಹಳ್ಳಿಯಲ್ಲೂ ನಡೆಯುತ್ತಿದೆ ಪ್ರತಿಭಟನೆ

100719 Hosanagara Bandh For Sharavati River 1

ಶಿವಮೊಗ್ಗ ಲೈವ್.ಕಾಂ | ಹೊಸನಗರ | 10 ಜುಲೈ 2019 ಶರಾವತಿ ನದಿಗಾಗಿ ಕರೆ ನೀಡಿದ್ದ ಜಿಲ್ಲೆ ಬಂದ್’ಗೆ ಹೊಸನಗರದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದರು. ಹಾಗಾಗಿ ಅಂಗಡಿ ಮುಂಗಟ್ಟು ಬಂದ್ ಆಗದ್ದವು. ಖಾಸಗಿ ಬಸ್ ಸೇವೆ ಸ್ಥಗಿತಗೊಂಡಿತ್ತು. ಹಾಗಾಗಿ ಜನ ಸಂಚಾರವೂ ಕಡಿಮೆಯಾಗಿತ್ತು. ಇನ್ನು, ರಸ್ತೆಯಲ್ಲಿ ವಾಹನಗಳು ವಿರಳವಾಗಿದ್ದವು. ಮತ್ತೊಂದೆಡೆ, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮಳೆಯನ್ನೂ ಲೆಕ್ಕಿಸದೆ … Read more

ಹೊಸನಗರದ ನಗರದಲ್ಲಿ ಟೈರ್’ಗೆ ಬೆಂಕಿ ಹಚ್ಚಿ ಆಕ್ರೋಶ, ಶರಾವತಿ ನದಿಗಾಗಿ ಬೈಕ್ ಜಾಥಾ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಜುಲೈ 2019 ಭಾರೀ ಮಳೆಯ ನಡುವೆಯೂ ಹೊಸನಗರದ ನಗರ ಹೋಬಳಿಯಲ್ಲಿ ಶರಾವತಿ ನದಿಗಾಗಿ ಬಂದ್ ಆಚರಿಸಲಾಯಿತು. ನಗರದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆ ಕಾರ್ಯಕರ್ತರು, ಸಾರ್ವಜನಿಕರು, ಟೈರ್’ಗೆ ಬೆಂಕಿ ಹಚ್ಚಿ, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ನಗರದ ವಿವಿಧೆಡೆ ಬೈಕ್ ಜಾಥಾ ನಡೆಸಲಾಯಿತು. ಶರಾವತಿ ನದಿ ಪರವಾಗಿ ಘೋಷಣೆ ಕೂಗಿದ ಜನರು, ಸರ್ಕಾರ ಡಿಪಿಆರ್ ಸಿದ್ಧಪಡಿಸುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ನಗರದ ನಾಡ ಕಚೇರಿ, ಬ್ಯಾಂಕ್, … Read more