ಶರಾವತಿ ನದಿಗಾಗಿ ಹೊಸನಗರದಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ, ಸರ್ಕಾರ ನಡೆಗೆ ಸ್ವಾಮೀಜಿ ನೇತೃತ್ವದಲ್ಲಿ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 9 ಜುಲೈ 2019 ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ನಡೆಯನ್ನು ವಿರೋಧಿಸಿ ಇವತ್ತು ಹೊಸನಗರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ಆಯೋಜಿಸಲಾಗಿದೆ. ಮೂಲೆಗದ್ದೆ ಮಠದ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ನಡೆಯಿತು. ಹೊಸನಗರದಿಂದ ಬೆಳಗ್ಗೆ ಹೊರಟ ಬೈಕ್ ಜಾಥಾಗೆ ದಾರಿ ಉದ್ದಕ್ಕೂ ಸಾರ್ವಜನಿಕರು ಸ್ವಾಗತ ನೀಡಿದರು. ಮಧ್ಯಾಹ್ನದ ವೇಳೆಗೆ ಬೈಕ್ ಜಾಥಾ ಶಿವಮೊಗ್ಗ ನಗರಕ್ಕೆ ಆಗಮಿಸಿತು. ನಗರದ ವಿವಿಧೆಡೆ ರಾಲಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ … Read more