ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?
ಸಾಗರ: ಇಲ್ಲಿನ ಮಾರಿಕಾಂಬಾ ದೇವಸ್ಥಾನದ (Marikamba Temple)ಸಮಿತಿಗೆ ನೂತನ ನಿರ್ದೆಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ 32 ನಿರ್ದೇಶಕರು ಆಯ್ಕೆಯಾಗಿದ್ದಾರೆ. ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದು ಒಟ್ಟು 36 ಜನರು ಆಯ್ಕೆಯಾಗಿದ್ದಾರೆ. ಯಾರೆಲ್ಲ ಆಯ್ಕೆಯಾಗಿದ್ದಾರೆ? ಪುರುಷೋತ್ತಮ, ಸುಂದರ್ ಸಿಂಗ್, ಎಸ್.ಎಲ್.ಮಂಜುನಾಥ್, ಆರ್.ಶ್ರೀನಿವಾಸ್, ಸಂತೋಷ್ ಆರ್.ಶೇಟ್, ವಿ.ಗುರು, ಆನಂದ ಎಂ.ಡಿ., ಎಂ.ನಾಗರಾಜ್, ಚಂದ್ರಕಾಂತ, ದಿನಕರ, ನಾಗೇಂದ್ರ ಕೆ.ಎನ್., ಸುದರ್ಶನ ಭಂಡಾರಿ, ಅಶೋಕ, ಡಿ.ದಿನೇಶ್, ಟಿ.ವಿ.ಪಾಂಡುರಂಗ. ಶ್ರೀನಾಥ್ ಎನ್., ಎನ್.ನಾರಾಯಣ, ಮಾ.ಸ.ನಂಜುಂಡಸ್ವಾಮಿ, ನಿತ್ಯಾನಂದ ಶೆಟ್ಟಿ, ನಾಗೇಂದ್ರ ಕುಮಟಾ, ಕೆ.ಶ್ರೀಧರ, ಪ್ರಶಾಂತ್ ಕುಮಾರ್ ಪಾಟೀಲ್, … Read more