‘ಸಿಗಂದೂರು 108 ಆಂಬುಲೆನ್ಸ್’ ಕಣ್ಮರೆ, ಹೊರಜಗತ್ತಿಗೆ ಗೊತ್ತಾಗಬೇಕಿರುವ ಐದು ಸಂಗತಿ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ | SAGARA NEWS | 17 ಡಿಸೆಂಬರ್ 2021 ಶರಾವತಿ ಹಿನ್ನೀರು ಭಾಗದ ದ್ವೀಪದ ಜನರ ಆರೋಗ್ಯದ ವಿಚಾರದಲ್ಲಿ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರ ಪರಿಣಾಮ ಕಳೆದ 24 ಗಂಟೆಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಆಂಬುಲೆನ್ಸ್ ಸೇವೆ ಇಲ್ಲದಿರುವುದಕ್ಕೆ ಇಬ್ಬರು ಬಲಿಯಾಗಿದ್ದಾರೆ. ಸಿಗಂದೂರು ಸಮೀಪದ ತುಮರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಸರ್ಕಾರ ಇದಕ್ಕೆ 108 ಆಂಬುಲೆನ್ಸ್ ಒದಗಿಸಿತ್ತು. ಅದನ್ನು ‘ಸಿಗಂದೂರು 108 ಆಂಬುಲೆನ್ಸ್’ ಎಂದೇ ಆರೋಗ್ಯ ಇಲಾಖೆ ಸಿಬ್ಬಂದಿ ಬಣ್ಣಿಸುತ್ತಿದ್ದರು. ಆದರೆ, ಜನರ … Read more