‘ಕಾಂಗ್ರೆಸ್ ಧೂಳಿಪಟವಾಗಲಿದೆ’, ಯಡಿಯೂರಪ್ಪ ಭವಿಷ್ಯ, ಪರಿಷತ್ ಚುನಾವಣೆ ಬಗ್ಗೆ ಮಾಜಿ ಸಿಎಂ ಹೇಳಿಕೆಯ ಪ್ರಮುಖಾಂಶ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಪುರಸಭೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಪ್ರತಿಕ್ರಿಯೆಯ ಪ್ರಮುಖಾಂಶಗಳು ‘ನಾನು ಈಗಾಗಲೆ ಹೇಳಿದ್ದೇನೆ ಕನಿಷ್ಠ 15 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.’ ‘ಶಿವಮೊಗ್ಗದಲ್ಲಿ … Read more