150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

Sagara Government Hospital

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021 ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಏನಿದು ಪ್ರಕರಣ? ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ … Read more

ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ

121121 Holalur Marriage Function Problem People Admitted

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ … Read more

BREAKING NEWS | ಮದುವೆ ಮನೆಯಲ್ಲಿ ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿಯ ಸಮುದಾಯ ಭವನದಲ್ಲಿ ಇವತ್ತು ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಎರಡು ಜೋಡಿ ಸಪ್ತಪದಿ ತುಳಿದಿವೆ. ಮಹೂರ್ತ ಮುಗಿಯುತ್ತಿದ್ದಂತೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟವಾಗುತ್ತಿದ್ದಂತೆ ಹಲವರು ಅಸ್ವಸ್ಥ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಹೊಳಲೂರು … Read more

ಕಾರು, ಲಾರಿ ಮುಖಾಮುಖಿ ಡಿಕ್ಕಿ, ಪಲ್ಟಿಯಾದ ಲಾರಿ, ಚಲ್ಲಾಪಿಲ್ಲಿಯಾದ ಮೂಟೆಗಳು, ಒಬ್ಬ ಸಾವು

121121 Truck Car Accident At Hosanagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿನಯ ಗೌಡ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ವಿನಯ್ ಗೌಡ ಅವರು ಬಾಣಿಗ ಗ್ರಾಮದಿಂದ ರಾತ್ರಿ ಸಾಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಸಕೆರೆ – ಕೇಶವಪುರ ಮಧ್ಯೆ ಎದುರಿನಿಂದ ಬಂದ ಲಾರಿಯು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ … Read more

ರೈಲ್ವೆ ಸೇತುವೆ ಕೆಳಗೆ ಪೊಲೀಸರಿಂದ ದಾಳಿ, 13 ಮಂದಿ, ಎಂಟು ಬೈಕುಗಳು, ಮೊಬೈಲ್ ಫೋನ್’ಗಳು ವಶಕ್ಕೆ

crime name image

ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021 ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೇಗಾಯ್ತು ದಾಳಿ? ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, … Read more

ಶಿವಮೊಗ್ಗದ ಗಾಜನೂರು ದೊಡ್ಡ ಚಾನಲ್ ಬಳಿ ಪೊಲೀಸರ ದಾಳಿ, ನಾಲ್ವರು ಅರೆಸ್ಟ್

Tunga Nagara Police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ತೂರುಬಿಲ್ಲೆ ಜೂಜಾಟ ಆಡಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಗಾಜನೂರು ಗ್ರಾಮದ ದೊಡ್ಡ ಚಾನಲ್ ಹತ್ತಿರ ದಾಳಿ ನಡೆಸಲಾಗಿದೆ. ತೂರುಬಿಲ್ಲೆ ಆಟ ಆಡಿಸುತ್ತಿದ್ದ ಆರೋಪದ ಮೇಲೆ ಮೋಹನ್ (47), ದೀಪಕ್ (39), ಕೃಷ್ಣಪ್ಪ (64) ಮತ್ತು ಕುಮಾರ್ (21) ಎಂಬುವವರನ್ನು ಬಂಧಿಸಲಾಗಿದೆ. ಹೇಗಾಯ್ತು ದಾಳಿ? ದೊಡ್ಡ ಚಾನಲ್ ಬಳಿ ತೂರುಬಿಲ್ಲೆ ಜೂಜಾಟ ಆಡಿಸುತ್ತಿರುವ … Read more

ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಾಚರಣೆ, ಕಾರಣವೇನು?

121121 Train Pooje At Talaguppa by People

ಶಿವಮೊಗ್ಗ ಲೈವ್.ಕಾಂ | SAGARA NEWS | 12 ನವೆಂಬರ್ 2021 ತಾಳಗುಪ್ಪ – ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿ 80 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ, ಸಂಭ್ರಮಾಚಾರಣೆ ಮಾಡಲಾಯಿತು. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಸಂಭ್ರಮಾಚಾರಣೆ ಮಾಡಲಾಯಿತು. ರೈಲಿಗೆ ಹೂವಿನ ಅಲಂಕಾರ ಮಾಡಿ, ಬಾಳೆ ಕಂದು ಕಟ್ಟಿ ಪೂಜೆ ಸಲ್ಲಿಸಲಾಯಿತು. ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸರ್ … Read more

ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ ಆರೋಪ

Rape Representative Image 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 ನವೆಂಬರ್ 2021 ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರದ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯ ಅಪ್ರಾಪ್ತ ಬಾಲಕ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಏನಿದು ಪ್ರಕರಣ? ಮೂರು ವರ್ಷದ ಮಗು ಮನೆ ಅಂಗಳದಲ್ಲಿ ಆಟವಾಡುತ್ತ ಪಕ್ಕದ ಮನೆಯೊಳಗೆ ಹೋಗಿದೆ. ಪಕ್ಕದ ಮನೆಯ 17 … Read more

ವಿದ್ಯುತ್ ಶಾಕ್’ಗೆ ಒಳಗಾಗಿದ್ದ ತಮ್ಮನನ್ನು ರಕ್ಷಿಸಿದ ಬಾಲಕಿ, ಸಮಯಪ್ರಜ್ಞೆ ಮೆರೆದ ಬಾಲಕಿಗೆ ಶಹಬ್ಬಾಸ್ ಎಂದ ಜನ

SORABA-NEWS

ಶಿವಮೊಗ್ಗ ಲೈವ್.ಕಾಂ | SORABA NEWS | 11 ನವೆಂಬರ್ 2021 ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠ ನೆನಪು ಮಾಡಿಕೊಂಡು ಸಮಯಪ್ರಜ್ಞೆ ಮೆರೆದ ಬಾಲಕಿ ತನ್ನ ತಮ್ಮನನ್ನು ರಕ್ಷಿಸಿದ್ದಾಳೆ. ವಿದ್ಯುತ್ ಶಾಕ್’ಗೆ ಒಳಗಾಗಿದ್ದ ತಮ್ಮನನ್ನು ಅಕ್ಕ ರಕ್ಷಣೆ ಮಾಡಿದ್ದು, ಜನರು ಬೆನ್ನು ತಟ್ಟಿದ್ದಾರೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ತಮ್ಮ ಧನುಷ್’ಗೆ ವಿದ್ಯುತ್ ಶಾಕ್ ತಗುಲಿತ್ತು. ಆಕ್ಕ ಪ್ರಾರ್ಥನಾ ತಮ್ಮನನ್ನು ರಕ್ಷಿಸಿದ್ದಾಳೆ. ಹೇಗಾಯ್ತು ಘಟನೆ? ಮನೆಯಲ್ಲಿ ಟಿವಿಗೆ ಅಳವಡಿಸಿದ್ದ ವೈರ್ ತಗುಲಿ ತಮ್ಮ ಧನುಷ್’ಗೆ ವಿದ್ಯುತ್ … Read more

ಪಾದಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಕೆಳಗೆ ಬೀಳುತ್ತಿದ್ದಂತೆ ತಲೆ ಮೇಲೆ ಹತ್ತಿದ ಕಾರಿನ ಚಕ್ರ

101121 Hosalli Accident Road Side Walker Dies

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವೇಗವಾಗಿ ಬಂದ ಬೈಕೊಂದು ಪಾದಚಾರಿಯೊಬ್ಬರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪಾದಚಾರಿಯ ತಲೆ ಮೇಲೆ ಅದೇ ದಾರಿಯಲ್ಲಿ ಬಂದ ಕಾರಿನ ಚಕ್ರ ಹತ್ತಿದೆ. ಗಂಭೀರ ಗಾಯಗೊಂಡಿದ್ದ ಪಾದಚಾರಿಯು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಹೊಸಳ್ಳಿಯಲ್ಲಿ ಘಟನೆ ಸಂಭವಿಸಿದೆ. ಗೋಣೆಪ್ಪ, ಪರಶುರಾಮ, ಮಂಗಳಮ್ಮ ಎಂಬುವವರು ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಶಿವಮೊಗ – ತೀರ್ಥಹಳ್ಳಿ ರಸ್ತೆಯ ಪಕ್ಕದಲ್ಲಿ ಮೂವರು ನಡೆದುಕೊಂಡು … Read more