ಬೆಂಗಳೂರು, ಮಂಗಳೂರು ಸೇರಿ ಅರ್ಧ ಕರ್ನಾಟಕದಲ್ಲಿ ಬೈಕ್ ಕಳ್ಳತನ ಮಾಡಿದ್ದ ಇಬ್ಬರು ಆಗುಂಬೆಯಲ್ಲಿ ಅರೆಸ್ಟ್

260921 Bike Thieves arrested at Agumbe

ಶಿವಮೊಗ್ಗ ಲೈವ್.ಕಾಂ | AGUMBE NEWS | 26 ಸೆಪ್ಟೆಂಬರ್ 2021 ಕದ್ದ ಬೈಕ್’ನಲ್ಲಿ ತೆರಳುತ್ತಿದ್ದ ಇಬ್ಬರು ಅಂತರ್ಜಿಲ್ಲಾ ಬೈಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಖದೀಮರು ಬೈಕ್ ಕಳವು ಮಾಡಿದ್ದರು. ಆಗುಂಬೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಕಳ್ಳರನ್ನು ಬಂಧಿಸಿದ್ದಾರೆ. ಇವರ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ಬೈಕ್ ಕದ್ದಿದ್ದರು ಬಂಧಿತರನ್ನು ಧಾರವಾಡ ಜಿಲ್ಲೆಯ ನವಲಗುಂದದ ಆದರ್ಶ ಮತ್ತು ಅನ್ವರ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಬೈಕ್ ಕಳವು ಮಾಡಿಕೊಂಡು, … Read more

ಸಕ್ರೆಬೈಲಿನ ಸ್ಪುರದ್ರೂಪಿ ಗಂಗೆ ಇನ್ನಿಲ್ಲ, ಹಿರಿಯಜ್ಜಿ ಕಳೆದುಕೊಂಡು ಬಿಡಾರದಲ್ಲಿ ಶೋಕ

260921 Ganga Elephant at Sakrebyle dies

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021 ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಕೊನೆಯುಸಿರೆಳೆದಿದೆ. ಅನಾರೋಗ್ಯಕ್ಕೀಡಾಗಿದ್ದ ಗಂಗೆ ಆನೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕೆಲವು ತಿಂಗಳಿಂದ ಗಂಗೆ ಆನೆಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಿಡಾರದಲ್ಲೇ ಗಂಗೆಗೆ ಚಿಕಿತ್ಸೆ ನೀಡಲಾಗುತಿತ್ತು. ಕಳೆದ ಎರಡು ವಾರದಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ಇವತ್ತು ಗಂಗೆ ಮೃತಪಟ್ಟಿದೆ. ಬಿಡಾರದಲ್ಲಿ ಶೋಕ ಸಕ್ರೆಬೈಲು ಬಿಡಾರದ ಅತ್ಯಂತ ಹಿರಿಯ ಆನೆ ಗಂಗೆ. 1971ರಲ್ಲಿ ಕಾಕನಕೋಟೆಯಲ್ಲಿ ಗಂಗೆ ಆನೆಯನ್ನು ಸೆರೆ … Read more

ತೀರ್ಥಹಳ್ಳಿಯಲ್ಲಿ ಶರಾವತಿ ಚಳವಳಿಗೆ ಚಾಲನೆ, ಮೂರು ದಿನ ನಿರಂತರ ಪಾದಯಾತ್ರೆ, ಉದ್ದೇಶವೇನು?ಎಲ್ಲೆಲ್ಲಿ ಹಾದು ಹೋಗಲಿದೆ?

260921 Padayatre From Thirthahalli Kallukoppa Village

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021 ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ … Read more

ತೀರ್ಥಹಳ್ಳಿಯಲ್ಲಿ ಮಾಜಿ ಸಚಿವರ ಲೆಟರ್ ವೈರಲ್, ಕಾಂಗ್ರೆಸ್’ಗೆ ಬಿಸಿ ತುಪ್ಪವಾದ ಮುಸುಕಿನ ಗುದ್ದಾಟ, ಪತ್ರದಲ್ಲಿ ಏನಿದೆ?

250921 Kimmane RMM Letter War

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಡುವೆ ಮುನಿಸು ಹೊಸತೇನಲ್ಲ. ಈಗ ಇಬ್ಬರು ಒಂದೇ ಪಕ್ಷದಲ್ಲಿದ್ದಾರೆ. ಆರೋಪ, ಪ್ರತ್ಯಾರೋಪಗಳು ಮುಸುಕಿನ ಗುದ್ದಾಟವಾಗಿ ಮಾರ್ಪಾಡಾಗಿದೆ. ಕಿಮ್ಮನೆ ರತ್ನಾಕರ್ ಅವರ ಬಹಿರಂಗ ಪತ್ರ ಈ ಗುದ್ದಾಟದ ತೀವ್ರತೆಗೆ ಸಾಕ್ಷಿಯಾಗಿದೆ. ವೈರಲ್ ಆಯ್ತು ಕಿಮ್ಮನೆ ಲೆಟರ್ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಹಿರಂಗ ಪತ್ರ ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. … Read more

ಶಿವಮೊಗ್ಗದ ವಿವಿಧೆಡೆ ಓಸಿ ಬಿಡ್ಡರ್’ಗಳು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಓಸಿ ಬಿಡ್ಡರ್’ಗಳು, ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓಸಿ ಆಡಿಸಲು ಬಳಕೆ ಮಾಡುತ್ತಿದ್ದ ಹಣ, ಚೀಟಿಗಳು, ಅಕ್ರಮವಾಗಿ ಮದ್ಯ ಮಾರಾಟಗಾರರಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರದಲ್ಲಿ ಪೊಲೀಸ್ ದಾಳಿ ಶಿವಮೊಗ್ಗ ವಿನೋಬನಗರದ ಚಾಲುಕ್ಯ ಬಾರ್ ಸಮೀಪ ಓಸಿ ಆಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಓಸಿ ಆಡಿಸುತ್ತಿದ್ದ ಹೊಸಮನೆ … Read more

ಚುನಾವಣೆ ದಿನಾಂಕ ಘೋಷಿಸದಿದ್ದರೆ ಉಪವಾಸ ಸತ್ಯಾಗ್ರಹ, ಮಾಜಿ ಸಚಿವರ ಎಚ್ಚರಿಕೆ

Kimmane Rathnakar

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟೆಂಬರ್ 2021 ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಚ್ಚರಿಸಿದ್ದಾರೆ. ಅಕ್ಟೋಬರ್ 1ರ ಒಳಗೆ ಚುನಾವಣೆ ದಿನಾಂಕ ಘೋಷಿಸಬೇಕು. ಒಂದು ವೇಳೆ ಜಿಲ್ಲಾಧಿಕಾರಿ ಅವರು ವಿಳಂಬ ಮಾಡಿದರೆ, ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದಾರೆ. ತೀರ್ಥಹಳ್ಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರಿಗೆ ಮನವಿ … Read more

ಸಾಗರದಲ್ಲಿ ಮಹಿಳೆಯ ಮತಾಂತರಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಕೇಸ್

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಸೆಪ್ಟೆಂಬರ್ 2021 ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಈ ನಡುವೆ ಮಹಿಳೆಯೊಬ್ಬರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ತಾಲೂಕು ತಾಳಗುಪ್ಪದಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡುವ ಪ್ರಯತ್ನವಾಗಿದೆ. ಆಕ್ರೋಶಗೊಂಡ ಮಹಿಳೆ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಷ್ಟೆ ಅಲ್ಲ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಏನಿದು ಪ್ರಕರಣ? … Read more

ಭದ್ರಾವತಿಯ ಗೋಣಿಬೀಡು ಬಳಿ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ

210921 Bike Accident At Gonibeedu Village BRP

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯವಾಗಿದೆ. ಕೂಡಲೆ ಸ್ಥಳೀಯರ ನೆರವಿನಿಂದ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಂಕರಘಟ್ಟ ಸಮೀಪದ ಕುವೆಂಪು ನಗರದ ನಿವಾಸಿ ಮಧು (28) ಗಾಯಗೊಂಡಿದ್ದಾರೆ. ಕುವೆಂಪು ನಗರದಿಂದ ಭದ್ರಾವತಿ ಕಡೆಗೆ ಮಧು ಬೈಕ್’ನಲ್ಲಿ ತೆರಳುತ್ತಿದ್ದರು.ಗೋಣಿಬೀಡು ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಲೆಗೆ ಗಂಭೀರ ಗಾಯವಾಗಿದ್ದು ತೀವ್ರ … Read more

BREAKING NEWS | ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ

210921 HD Kumaraswamy about Bhadravathi Candidate

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಇದನ್ನೂ ಓದಿ | ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿಗೌಡ ಅವರ ಬೆಂಬಲಿಗರು, ಭದ್ರಾವತಿ ಕ್ಷೇತ್ರದ ಜನರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಹಾಗಾಗಿ … Read more

ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ

210921 Appaj Gowda Statue in Gonibeedu Village

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳದಲ್ಲಿ, ಅವರ ಪುತ್ಥಳಿಯನ್ನು ಇವತ್ತು ಅನಾವರಣ ಮಾಡಲಾಯಿತು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಅದನ್ನು ಇವತ್ತು ಅನಾವರಣ ಮಾಡಿ, ಪ್ರಥಮ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಹೇಗಿದೆ ಅಪ್ಪಾಜಿಗೌಡರ ಪ್ರತಿಮೆ? ಅಮೃತ ಶಿಲೆಯಲ್ಲಿ ಅಪ್ಪಾಜಿಗೌಡ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯು ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಅಪ್ಪಾಜಿಗೌಡ ಅವರು ಕುರ್ಚಿಯೊಂದರ … Read more