ಭದ್ರಾವತಿ ಕಾರೇಹಳ್ಳಿ ಸರ್ಕಲ್’ನಲ್ಲಿ ಹಿಟ್ ಅಂಡ್ ರನ್ ಪ್ರಕರಣ, ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ. ವಾಹನ ನಿಲ್ಲಿಸದೆ ಪರಾರಿ ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ … Read more