ಹಾಡೋನಹಳ್ಳಿಯಲ್ಲಿ ಮನೆ ಬಾಗಿಲು ಮುರಿದ ಖದೀಮರು, ಚಿನ್ನಾಭರಣ, ನಗದು ಕಳ್ಳತನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹಾಡೋನಹಳ್ಳಿಯ ಮಂಜುಳಾ ಎಂಬುವವರು ತಮ್ಮ ಸಹೋದರಿಯ ಮನೆಗೆ ತೆರಳಿದ್ದರು. ಈ ವೇಳೆ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಜುಮುಕಿ, ಬಟನ್ಸ್, ಕಾಲುಚೈನ್, ಬೆಳ್ಳಿಯ ಗುಂಡು, ಅರಿಶಿಣ ಕುಂಕುಮದ ಬೆಳ್ಳಿ ಬಟ್ಟಲು, ಐದು ಸಾವಿರ ರೂ. … Read more