ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ರುಂಡ, ಮುಂಡ ಬೇರೆಯಾಗಿ ಹಳಿ ಮೇಲೆ ಬಿದ್ದಿತ್ತು ಮೃತದೇಹ
ಶಿವಮೊಗ್ಗ ಲೈವ್.ಕಾಂ | SAGARA NEWS | 15 ಜುಲೈ 2021 ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆಯೋ ಕೊಲೆಯೊ ಅನ್ನವ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಗರ ತಾಲೂಕಿನ ಗುಡ್ಡೆಕೌತಿ ಬಳಿಕ ರೈಲ್ವೆ ಹಳಿ ಮೇಲೆ ಘಟನೆ ಸಂಭವಿಸಿದೆ. ಸುಮಾರು 35 ವರ್ಷದ ವ್ಯಕ್ತಿಯೊಬ್ಬ ರೈಲ್ವೆ ಹಳಿ ಮೇಲೆ ಮೃತಪಟ್ಟಿದ್ದಾನೆ. ಆತನ ರುಂಡ, ಮುಂಡ ಬೇರೆಯಾಗಿದೆ. ಹಳಿ ಮೇಲೆ ಮೃತದೇಹ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. … Read more