ಸಿಗಂದೂರಿಗೆ ಇವತ್ತು ಜನವೋ ಜನ, ಕೋವಿಡ್ ನಿಯಮ ಕೇಳೋರಿಲ್ಲ, ದ್ವೀಪದ ಜನರಲ್ಲಿ ಢವಢವ
ಶಿವಮೊಗ್ಗ ಲೈವ್.ಕಾಂ | TUMARI NEWS | 9 ಜುಲೈ 2021 ಅಮವಾಸ್ಯೆ ಹಿನ್ನೆಲೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಬಹುತೇಕರು ಕೋವಿಡ್ ನಿಯಮಕ್ಕೆ ಕ್ಯಾರೆ ಅನ್ನದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಅಮವಾಸ್ಯೆ ಮತ್ತು ಶುಕ್ರವಾರ ಆದ್ದರಿಂದ ಶ್ರೀ ಚೌಡೇಶ್ವರಿ ದೇವಿ ದರ್ಶನಕ್ಕೆ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ. ದೂರದ ಊರುಗಳಿಂದ ವಾಹನಗಳಲ್ಲಿ ಬರುತ್ತಿರುವ ಭಕ್ತರು ಲಾಂಚ್ನಲ್ಲಿ ಹೊಳೆ ದಾಟುತ್ತಿದ್ದಾರೆ. ಕೋವಿಡ್ ನಿಯಮ ಮಾಯ ಲಾಕ್ ಡೌನ್ ಇದ್ದ … Read more