ಶಿಕಾರಿಪುರದ ರೈತರಿಗೆ ಗುಡ್ ನ್ಯೂಸ್, ಜಾಕ್ ವೆಲ್​​ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿ

070721 Tungabhadra Jackwell Water Through Jackwell Pipeline 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಜುಲೈ 2021 ತುಂಗಭದ್ರಾ ನದಿ ಸಮೀಪ ನಿರ್ಮಿಸಿರುವ ಜಾಕ್‍ವೆಲ್‍ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ. ಇದು ಶಿಕಾರಿಪುರ ತಾಲೂಕಿನ ರೈತರಲ್ಲಿ ಮಂದಹಾಸ ಮೂಡಿಸಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಚಟ್ನಳ್ಳಿ ಬಳಿ ಜಾಕ್‍ವೆಲ್‍ ನಿರ್ಮಿಸಲಾಗಿದೆ. ಇದರಿಂದ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ನಡೆಯಿತು. ನದಿ ನೀರನ್ನು ಎತ್ತಿ ಪೈಪ್‍ ಲೈನ್ ಮೂಲಕ ಹರಿಸಲಾಯಿತು. ಮೇದೂರು ಗ್ರಾಮದ ಹಳ್ಳಕ್ಕೆ ಪೈಪ್‍ಲೈನ್‍ ಮೂಲಕ ನೀರು ಹರಿಸಲಾಯಿತು. ಪ್ರಯೋಗಿಕವಾಗಿ ನೀರು … Read more

ಮನೆಯಲ್ಲಿ ಅಡುಗೆ ಅನಿಲ ಸೋರಿಕೆ, ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ

070721 Sagara gas leakage in house resuce 1

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಜುಲೈ 2021 ಯುವಕರ ಸಮಯ ಪ್ರಜ್ಞೆಯಿಂದಾಗಿ ಸಾಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ. ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ ಯುವಕರು, ಅನಿಲ ಸೋರಿಕೆಯನ್ನು ತಡೆದಿದ್ದಾರೆ. ಏನಿದು ಘಟನೆ? ಸಾಗರ ಪಟ್ಟಣದ ಎಸ್‍.ಎನ್.ನಗರದ ಬಾಳೆಕಾಯಿ ನಾಗರಾಜ್ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ. ಇದರಿಂದ ಮನೆಯಲ್ಲಿದ್ದವರು ಆತಂಕಕ್ಕೀಡಾಗಿದ್ದರು. ಅಕ್ಕಪಕ್ಕದ ಮನೆಗಳಲ್ಲೂ ಭೀತಿ ಸೃಷ್ಟಿಯಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ನಾಗರಾಜ್, ವಿನೋದ್ ರಾಜ್, ಪ್ರಕಾಶ್, ರವಿ, ಸ್ಥಳೀಯ … Read more

ಅರಸಾಳು ರೈಲ್ವೆ ನಿಲ್ದಾಣದ ಮಾಲ್ಗುಡಿ ಮ್ಯೂಸಿಯಂ ಪುನಾರಂಭಕ್ಕೆ ಡೇಟ್ ಫಿಕ್ಸ್

070721 Malgudi Museum At Arasalu Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021 ಲಾಕ್‍ ಡೌನ್ ಹಿನ್ನೆಲೆ ಬಂದ್ ಆಗಿದ್ದ ಮಾಲ್ಗುಡಿ ಮ್ಯೂಸಿಯಂ ಪುನಾರಂಭವಾಗುತ್ತಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಜುಲೈ 9ರಿಂದ ಪುನಾರಂಭವಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಮ್ಯೂಸಿಯಂ ಮುಕ್ತವಾಗಿರಲಿದೆ. ಪ್ರತಿ ಮಂಗಳವಾರ ವಾರದ ರಜೆ ಇರಲಿದೆ. ಮ್ಯೂಸಿಯಂಗೆ ಭೇಟಿ ನೀಡುವವರು ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, … Read more

ಕಂಬದಲ್ಲಿ ದುರಸ್ತಿ ವೇಳೆ ಪವರ್ ಮ್ಯಾನ್​​ಗೆ ವಿದ್ಯುತ್ ಶಾಕ್, ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಜುಲೈ 2021 ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು ಕಿರಿಯ ಪವರ್‍ ಮ್ಯಾನ್ ಮೃತಪಟ್ಟಿದ್ದಾರೆ. ಸುಳ್ಳಳ್ಳಿ ಬ್ಯಾಕೋಡು ಭಾಗದ ಹೊಸ್ಮನೆ ಜಯೇಂದ್ರ (30) ಮೃತ ದುರ್ದೈವಿ. ವಿದ್ಯುತ್ ಶಾಕ್‍ಗೆ ಒಳಗಾದ ಕೂಡಲೆ ಜಯೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಕಾಲೇಜು ಸಮೀಪ ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಶಾಕ್‍ಗೆ ಒಳಗಾಗಿ … Read more

ಭದ್ರಾವತಿಯಲ್ಲಿ ಮಧ್ಯರಾತ್ರಿ ಕಾರ್ಯಾಚರಣೆ, ನಾಡಬಂದೂಕು ಸಹಿತ ಜಿಂಕೆ ಬೇಟೆಗಾರ ವಶಕ್ಕೆ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಜುಲೈ 2021 ನಡುರಾತ್ರಿಯಲ್ಲಿ ಜಿಂಕೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಡಬಂದೂಕು ಸಹಿತ ಒಬ್ಬನನ್ನು ಬಂಧಿಸಿದ್ದಾರೆ. ತಿಮ್ಲಾಪುರದ ಯೋಗೇಶ್‍ ನಾಯ್ಕ್ (34) ಬಂಧಿತ. ಒಂದು ನಾಡ ಬಂದೂಕು, ಬೈಕನ್ನು ವಶಕ್ಕೆ ಪಡೆಯಲಾಗಿದೆ. ಈತನೊಂದಿಗೆ ಇದ್ದ ರಬ್ಬರ್‍ ಕಾಡು ನಿವಾಸಿ ಷಣ್ಮುಖ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯ ನಡೆಯುತ್ತಿದೆ. ಮಧ್ಯರಾತ್ರಿ 3 ಗಂಟೆಗೆ ಕಾರ್ಯಾಚರಣೆ ಅರಣ್ಯಾಧಿಕಾರಿಗಳು ಮಧ್ಯರಾತ್ರಿ 3 ಗಂಟೆಗೆ ಕಾರ್ಯಾಚರಣೆ ನಡೆಸಿ … Read more

ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ನಿವೃತ್ತ ಟೆಲಿಕಾಂ ಅಧಿಕಾರಿ ಸಾವು

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಜುಲೈ 2021 ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿ ನಿವೃತ್ತ ಟೆಲಿಕಾಂ ಅಧಿಕಾರಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ತೂದೂರು ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಕೃಷ್ಣನ್ ಕುಟ್ಟಿ (65) ಮೃತರು. ತೂದೂರು ಗ್ರಾಮದಿಂದ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕಾರು ನಿಂತಿರುವುದು ಗೊತ್ತಾಗದೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಕೃಷ್ಣನ್ ಕುಟ್ಟಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ … Read more

ಕರೋನ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ, ಪಟ್ಟಣದಲ್ಲಿ ಬಿಗುವಿನ ವಾತಾವರಣ

060721 Congress BJP Clash in Thirthahalli City 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಜುಲೈ 2021 ಕರೋನ ಲಸಿಕೆ ನೀಡುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಬಳಿಕ ಎರಡು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ತೀರ್ಥಹಳ್ಳಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಏನಿದು ಘಟನೆ? ಗಲಾಟೆಗೇನು ಕಾರಣ? ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕರೋನ ಲಸಿಕೆ ವಿತರಣೆ ಸಂದರ್ಭ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿದೆ. … Read more

ಹಿಮ್ಮುಖವಾಗಿ ನುಗ್ಗಿದ ಲಾರಿ, ಮನೆ ಧ್ವಂಸ, ಒಳಗಿದ್ದವರು ಜಸ್ಟ್ ಮಿಸ್ | VIDEO REPORT

040721 Truck Accident At Shikaripura Shivaji Kanive 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 4 ಜುಲೈ 2021 ಪಶು ಆಹಾರ ಹೊತ್ತು ಬಂದಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಮನೆಯೊಂದಕ್ಕೆ ನುಗ್ಗಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಧ್ವಂಸವಾಗಿದೆ. ಶಿಕಾರಿಪುರ ತಾಲೂಕು ಶಿವಾಜಿ ಕಣಿವೆಯಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಹೇಗಾಯ್ತು ಘಟನೆ? ಸಂಡ ಗ್ರಾಮದಿಂದ ಪಶು ಆಹಾರವನ್ನು ಹೊತ್ತು ಶಿವಾಜಿ ಕಣಿವೆ ಗ್ರಾಮಕ್ಕೆ ಲಾರಿ ಬಂದಿತ್ತು. ಗ್ರಾಮದಲ್ಲಿ ಲಾರಿ ನಿಲ್ಲಿಸಿದ್ದಾಗ ಬ್ರೇಕ್ ಹಿಡಿಯದೆ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. … Read more

ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

040721 Theif Arrest in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 4 ಜುಲೈ 2021 ಸ್ವಸಹಾಯ ಸಂಘದಲ್ಲಿ ಮಾಡಿದ ಸಾಲ ತೀರಿಸಲು ಮನೆಯ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಚಿನ್ನಾಭರಣ ಸಮೇತ ಸೊರಬ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ಚಂದ್ರಪ್ಪ ಗಣೇಶಪ್ಪ (30) ಬಂಧಿತ ಆರೋಪಿ. ಸಾಲ ತೀರಿಸಲು ಕಳವು ಮಾಡಿದ್ದ ಚಂದ್ರಪ್ಪ, ಅದೆ ಸಾಲ ತೀರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಆರಿದ್ರ ಮಳೆಗೆ ಹಬ್ಬಕ್ಕೆ ಹೋದಾಗ ಕಳ್ಳತನ ಜೂನ್‍  29ರಂದು ಛತ್ರದಹಳ್ಳಿಯ ರಮೇಶ್ … Read more

ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಭರ್ತಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ

040721 Anjanapura Dam Full 1

ಶಿವಮೊಗ್ಗ ಲೈವ್.ಕಾಂ | ANJANAPURA NEWS | 4 ಜುಲೈ 2021 ಈ ಬಾರಿ ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಪ್ರವಾಸಿಗರನ್ನು ಬರ ಸೆಳೆಯುತ್ತಿದೆ. ಅಂಜನಾಪುರ ಜಲಾಶಯ ಭರ್ತಿಯಾಗಿದ್ದು ಕೋಡಿ ಬಿದ್ದಿದೆ. ಗೇಟುಗಳ ಮೂಲಕ ನೀರು ಹೊರಗೆ ಹೋಗುತ್ತಿದೆ. ಶುಕ್ರವಾರ ಈ ಜಲಾಶಯ ಕೋಡಿ ಬಿದ್ದಿದೆ. ತಾಲೂಕಲ್ಲಿ ಮಳೆ ಕ್ಷೀಣ, ಒಳಹರಿವು ನಿರಂತರ ಕಳೆದೊಂದು ವಾರದಿಂದ ಶಿಕಾರಿಪುರದಲ್ಲಿ ಮಳೆ ಕಡಿಮೆಯಾಗಿದೆ. ಆದರೂ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ, … Read more