ಶಿವಮೊಗ್ಗದ ಹಾರನಹಳ್ಳಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಗುಂಪು ಸೇರುವಂತಿಲ್ಲ, ಸಭೆ, ಸಮಾರಂಭ ಮಾಡುವಂತಿಲ್ಲ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜೂನ್ 2ರ ಬೆಳಗ್ಗೆ 6 ಗಂಟೆಯಿಂದ ಜೂನ್ 6ರ ರಾತ್ರಿ 12 ಗಂಟೆವರೆಗೆ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ. ಹಾರನಹಳ್ಳಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಣಯ … Read more

ಶಾಸಕ ಕುಮಾರ್ ಬಂಗಾರಪ್ಪ ಮಗಳ ಮದುವೆ ಮುಂದೂಡಿಕೆ

050421 Kumar Bangarappa Inaugurates Soraba Nagara Sarige 1

ಶಿವಮೊಗ್ಗ ಲೈವ್.ಕಾಂ | SORABA NEWS | 30 MAY 2021 ಕರೋನ ವ್ಯಾಪಕವಾಗಿ ಹರಡುತ್ತಿರುವುದು ಮತ್ತು ಲಾಕ್ ಡೌನ್ ಹಿನ್ನೆಲೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಮಗಳ ಮದುವೆಯನ್ನು ಮುಂದೂಡಿದ್ದಾರೆ. ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಅವರ ವಿವಾಹವು ಹೈದರಾಬಾದ್‍ನ ವೈದ್ಯ ಡಾ. ವಿಕ್ರಮಾದಿತ್ಯ ಅಥೆಲಿ ಜೊತೆ ನಿಶ್ಚಯವಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇವತ್ತು ವಿವಾಹ ನಡೆಯಬೇಕಿತ್ತು. ಜೂನ್ 4ರಂದು ಸೊರಬದಲ್ಲಿ ರಿಸೆಪ್ಷನ್ ನಿಗದಿಯಾಗಿತ್ತು. ಆದರೆ ಲಾಕ್ ಡೌನ್ ಹಿನ್ನೆಲೆ ಮದುವೆ ಸಮಾರಂಭವನ್ನು ಮುಂದೂಡಿದ್ದಾರೆ. … Read more

ತೀರ್ಥಹಳ್ಳಿಯಲ್ಲಿ ಫುಲ್ ಟ್ರಾಫಿಕ್ ಜಾಮ್, ಅಂಗಡಿಗಳ ಮುಂದೆ ಜನವೋ ಜನ

300521 Thirthahalli Road Jam before lockdown 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 MAY 2021 ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್‍ ಡೌನ್ ಘೋಷಣೆಯಾಗುತ್ತಿದ್ದಂತೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಇದರಿಂದ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಜನ ಜಂಗುಳಿ, ವಾಹನ ದಟ್ಟಣೆ ಹೆಚ್ಚಾಗಿತ್ತು. ಪಟ್ಟಣದ ದಿನಸಿ ಅಂಗಡಿಗಳು, ಕೃಷಿ ಪರಿಕರಗಳ ಮಾರಾಟ ಮಳಿಗೆ ಮುಂದೆ ಜನಜಂಗುಳಿ ಸೇರಿತ್ತು. ಎಲ್ಲಾ ಮಳಿಗೆಗಳ ಮುಂದೆಯೂ ಫುಲ್ ರಶ್ ಇದ್ದಿದ್ದರಿಂದ ಗ್ರಾಹಕರು ಬಹುಹೊತ್ತು ಕಾಯಬೇಕಾಯಿತು. ಬಹುತೇಕರು ಕಾರುಗಳಲ್ಲಿ ಪಟ್ಟಣಕ್ಕೆ ಬಂದಿದ್ದರಿಂದ ಪಾರ್ಕಿಂಗ್ ಸಮಸ್ಯೆ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

280521 car accident near tree park sagara road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಟ್ರಿ ಪಾರ್ಕ್ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ರಿಪ್ಪನ್‍ ಪೇಟೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಬೇರೆ ವಾಹನ ಸವಾರರು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎದುರಿನಿಂದ ಬೇರೆ ವಾಹನಗಳು ಬಂದಿದ್ದರೆ ದೊಡ್ಡ … Read more

ಆಯನೂರಿನಲ್ಲಿ ಜನ ರಸ್ತೆಗಿಳಿಯುವಂತಿಲ್ಲ, ಅಂಗಡಿ ಬಾಗಿಲು ತೆಗೆಯವಂತಿಲ್ಲ, ಇವತ್ತಿಂದ ಮೂರು ದಿನ ಎಲ್ಲವು ಸ್ಥಬ್ಧ

280521 Ayanur Lockdown Section 144 imposed 1

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಕರೋನ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಇವತ್ತು ಆಯನೂರು ಸಂಪೂರ್ಣ ಸ್ಥಬ್ದವಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆ ಖಾಲಿ ಖಾಲಿಯಾಗಿತ್ತು. ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಠಿಣ ಲಾಕ್ ಡೌನ್ ಮಾಡಲಾಗಿದ್ದು, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೂರು ದಿನ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಹಾಗಾಗಿ ಕೋಹಳ್ಳಿ ಗ್ರಾಮ ಪಂಚಾಯಿತಿ … Read more

ತ್ಯಾಗರ್ತಿ, ಹಿರೇಬಿಲಗುಂಜಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಶಿವಮೊಗ್ಗ ಲೈವ್.ಕಾಂ | SAGARA NEWS | 27 MAY 2021 ಸೋಂಕು ಹರಡುವುದನ್ನು ತಡೆಯಲು ಸಾಗರ ತಾಲೂಕು ತ್ಯಾಗರ್ತಿ ಮತ್ತು ಹಿರೇಬಿಲಗುಂಜಿಯಲ್ಲಿ ಲಾಕ್ ಡೌನ್ ಘೋಷಿಸಿ, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಹಾಳ್ ನೇತೃತ್ವದಲ್ಲಿ ಹಿರರೇಬಿಲಗುಂಜಿ ಮತ್ತು ತ್ಯಾಗರ್ತಿ ಗ್ರಾಮ ಪಂಚಾಯಿತಿಯ ಸದಸ್ಯರು, ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಸಭೆ ನಡೆಸಿ, ಈ ನಿರ್ಣಯ ಕೈಗೊಂಡಿದ್ದಾರೆ. ಮೇ 28 ರಿಂದ ಜೂನ್ 3ರವರೆಗೆ ಸಂಪೂರ್ಣ ಲಾಕ್‍ ಡೌನ್ ಮಾಡಲಾಗುತ್ತದೆ. ಈ … Read more

ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ತಾಲೂಕಿನ ಕೋಹಳ್ಳಿಯಲ್ಲಿ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಮೇ 28ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕರೋನ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೆ ಕೋಹಳ್ಳಿ ಪಂಚಾಯಿತಿ ಟಾಸ್ಕ್ ಫೋರ್ಸ್ ವತಿಯಿಂದ … Read more

ಸಣ್ಣ ವಿಚಾರಕ್ಕೆ ಕಿರಿಕ್, ಭದ್ರಾವತಿಯಲ್ಲಿ ಯುವಕನ ಬೆನ್ನಿಗೆ ಚಾಕು, ಹತ್ಯೆ ಮಾಡಿದ ಐವರು ಅರೆಸ್ಟ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ |  BHADRAVATHI NEWS | 26 MAY 2021 ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವ ಯುವಕನ ಕೊಲೆಗೆ ಕಾರಣವಾಗಿದೆ. ಭದ್ರಾವತಿ ಹಳೆ ನಗರದ ಜೈ ಭೀಮ್ ನಗರದಲ್ಲಿ ಘಟನೆ ಸಂಭವಿಸಿದೆ. ಈ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಏನಿದು ಘಟನೆ? ಕೃತ್ಯಕ್ಕೆ ಕಾರಣವೇನು? ಶ್ರೀಕಂಠ, ಸುನಿಲ್ ಮತ್ತು ರಹೀಂ ಎಂಬುವವರು ಜೈ ಭೀಮ್ ನಗರದ ತಮ್ಮ  ಮನೆ ಬಳಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ನಿಶಾದ್ ಪಾಷಾ ಮತ್ತು ಮಹಮ್ಮದ್ ಜುನೇದ್ … Read more

ಶಿಕಾರಿಪುರದ ಗ್ರಾಮೀಣ ಭಾಗದಲ್ಲೂ ಕರೋನ ಅಬ್ಬರ, ಯವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಶಿಕಾರಿಪುರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿ 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಕೂಡ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಶಿಕಾರಿಪುರ ತಾಲೂಕಿನ ಬಳ್ಳಿಗಾವಿ, ಅಂಬಾರಗೊಪ್ಪ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಹಿರೆಜಂಬೂರು, ಕಪ್ಪನಹಳ್ಳಿ, ನಲೆವಾಗಿಲು ವ್ಯಾಪ್ತಿಯಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಿವೆ. ಚಿಕ್ಕಮಾಗಡಿ, ಹಾರೊಗೊಪ್ಪ, … Read more

ಹೊಸನಗರದಲ್ಲೂ ಹಳ್ಳಿ ಹಳ್ಳಿಗೆ ವ್ಯಾಪಿಸಿದ ಕರೋನ, ಯಾವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟೆಷ್ಟಿದೆ ಪ್ರಕರಣ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಹೊಸನಗರ ತಾಲೂಕಿನ ಮಾರುತಿಪುರ, ರಿಪ್ಪನ್‍ಪೇಟೆಯಲ್ಲಿ 30ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಬಾಳೂರು, ಜೇನಿ, ಹೆದ್ದಾರಿಪುರ, ಎಂ.ಗುಡ್ಡೇಕೊಪ್ಪ, ಮುಂಬಾರು, ಮೂಡುಗುಪ್ಪ- ನಗರ ವ್ಯಾಪ್ತಿಯಲ್ಲಿ 20ಕ್ಕಿಂತಲೂ ಹೆಚ್ಚು ಕರೋನ … Read more