ಸಾಗರದಲ್ಲೂ ಕರೋನ ಅಬ್ಬರ, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಪಾಸಿಟಿವ್ ಪ್ರಕರಣ? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ 660ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸಾಗರ ತಾಲೂಕಿನ ಕಾನ್ಲೆ  ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು  ಹೆಗ್ಗೋಡು ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಪ್ರಕರಣವಿದೆ. ತಾಳಗುಪ್ಪ, ಉಳ್ಳೂರು ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು … Read more

ಸೊರಬ ತಾಲೂಕಿನಲ್ಲಿ ಕರೋನ ಪಾಸಿಟಿವ್, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸೊರಬ ತಾಲೂಕಿನ ಹಳ್ಳಿ ಹಳ್ಳಿಗೂ ಕರೋನ ವ್ಯಾಪಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವು ಕಡೆ ಲಾಕ್ ಡೌನ್ ಮಾಡಲಾಗಿದೆ. ಸೊರಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 590ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸೊರಬ ತಾಲೂಕಿನ ಹಳೆ ಸೊರಬದಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು, ಆನವಟ್ಟಿ, ತತ್ತೂರು ಯಲ್ಲಿ ಮೂವತ್ತಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಭಾರಂಗಿ, ಚಂದ್ರಗುತ್ತಿ, … Read more

ಭದ್ರಾವತಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 400ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ತೀರ್ಥಹಳ್ಳಿ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಗ್ರಾಮ ಪಂಚಾಯಿತಿವಾರು ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 500ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ಶಿವಮೊಗ್ಗ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 700 ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ಆನಂದಪುರ ಲಾಕ್ ಡೌನ್, ಹೇಗಿತ್ತು ಮೊದಲ ದಿನದ ಪರಿಸ್ಥಿತಿ?

250521 Anandapura First Day Lockdown 1

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಆನಂದಪುರದಲ್ಲಿ ಮೊದಲ ದಿನದ ಲಾಕ್‍ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಲಾಕ್‍ ಡೌನ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಇವತ್ತು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಲಾಕ್‍ ಡೌನ್ … Read more

ಶಿವಮೊಗ್ಗದಲ್ಲಿ ಕರೋನ ಅಟ್ಟಹಾಸ, ಒಂದೆ ದಿನ ತಾಯಿ, ಮಗ ಸಾವು, ಮಗಳ ಹುಟ್ಟುಹಬ್ಬದಂದೆ ಅಪ್ಪ ಕೊನೆಯುಸಿರು

100520 Corona Positive In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾದ ಕರಾಳತೆ ಮುಂದುವರೆದಿದೆ. ಇಲ್ಲಿನ ಬಸವನಗುಡಿಯಲ್ಲಿ ಕೆಲವೆ ಗಂಟೆಗಳ ಅಂತರದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ಇದಕ್ಕೆ ಮಹಾಮಾರಿ ಕರೋನಾವೆ ಕಾರಣವಾಗಿದೆ. ಬಸವನಗುಡಿ ನಾಲ್ಕನೆ ಅಡ್ಡರಸ್ತೆಯ ಪ್ಲಾಸ್ಟಿಕ್ ವ್ಯಾಪಾರಿ ಸುರೇಶ್ ಕರೋನಾಗೆ ತುತ್ತಾಗಿದ್ದರು. ಕಳೆದ ಹತ್ತು ದಿನದಿಂದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ, ಸೋಮವಾರ ಮಧ್ಯಾಹ್ನದ ಹೊತ್ತಿಗೆ ಸ್ಥಿತಿ ಗಂಭೀರವಾಗಿದೆ.  ವೈದ್ಯರು ಈ ವಿಚಾರವನ್ನು ಸುರೇಶ್ ಅವರ … Read more

ಮದುವೆ ವಾರ್ಷಿಕೋತ್ಸವದ ಮುನ್ನಾ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | AGUMBE NEWS | 25 MAY 2021 ಮದುವೆ ವಾರ್ಷಿಕೋತ್ಸವದ ಮುನ್ನಾ ದಿನವೇ ಗೃಹಿಣಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಮತ್ತು ಅತ್ತೆಯೆ ಹತ್ಯೆ ಮಾಡಿ, ನೇಣು ಬಿಗಿದಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದ ಬಿಳಿಗಿರಿಯಲ್ಲಿ ಘಟನೆ ಸಂಭವಿಸಿದೆ. ಜ್ಯೋತಿ (25) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಜ್ಯೋತಿ ಪೋಷಕರು ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದ … Read more

ಒಂದು ವಾರ ಕಠಿಣ ಲಾಕ್ ಡೌನ್​​ಗು ಮುನ್ನ ಆನಂದಪುರ ಪಟ್ಟಣದಲ್ಲಿ ಜನವೋ ಜನ

250521 Anandapura Before Lockdown 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಕಠಿಣ ಲಾಕ್‍ ಡೌನ್‍ ಜಾರಿಗು ಮೊದಲು ಆನಂದಪುರದಲ್ಲಿ ಭಾರಿ ಜನ ಸಂಚಾರ ಕಂಡು ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳ ಮುಂದೆ ಜನರು ಮುಗಿಬಿದ್ದರು. ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಆನಂದಪುರದಲ್ಲಿ ಒಂದು ವಾರ ಲಾಕ್‍ ಡೌನ್ ಘೋಷಿಸಲಾಗಿದೆ. ಮೇ 25ರ ಬೆಳಗ್ಗೆ 10 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ. ಇದೆ ಕಾರಣಕ್ಕೆ ಸುತ್ತಮುತ್ತಲ ಜನರು ಇನ್ನೊಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳ … Read more

ಹಣಗೆರೆ ಕಟ್ಟೆಗೆ ಹೊಸ ರೂಪ, ಭಕ್ತರಿಗೆ ನಿರ್ಬಂಧ ವಿಧಿಸಿದ ಹೊತ್ತಲ್ಲಿ ಮಹತ್ವದ ಕೆಲಸ

Hanagere temple board

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 MAY 2021 ಭಾವೈಕ್ಯ ಕೇಂದ್ರ ಹಣಗೆರೆ ಕಟ್ಟೆಗೆ ಹೊಸ ರೂಪ ಕೊಡುವ ಕಾರ್ಯ ಆರಂಭವಾಗಿದೆ. ಕರೋನ ಲಾಕ್‍ ಡೌನ್ ಸಂದರ್ಭ ಭಕ್ತರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದಕ್ಕೆ ನಿರ್ಬಂಧವಿದೆ. ಇದೆ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಹೊಸ ರೂಪು ನೀಡುವ ಕೆಲಸ ಶುರುವಾಗಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಹಣಗೆರೆ ಕಟ್ಟೆಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಹೆಚ್ಚು ಭಕ್ತರು ಬರುವ ಮತ್ತು … Read more