ತೋಟಕ್ಕೆ ಹೋಗಿದ್ದವರು ಹಿಂತಿರುಗಲೇ ಇಲ್ಲ, ಹುಡುಕಿಕೊಂಡು ಹೋದ ಕುಟುಂಬದವರಿಗೆ ಆಘಾತ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 14 MAY 2021 ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ಹುಂಚದ ಹೊಂಡ್ಲಗದ್ದೆ ಸಮೀಪದ ಹಾದಿಗದ್ದೆಯ ರೈತ ಉಮೇಶ್ (47) ಸಿಡಿಲಿಗೆ ಮೃತಪಟ್ಟ ದುರ್ದೈವಿ. ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಉಮೇಶ್ ಮೃತಪಟ್ಟಿದ್ದಾರೆ. ಬಹಳ ಹೊತ್ತು ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ … Read more