BREAKING NEWS | ಭದ್ರಾವತಿ ನಗರಸಭೆ ಕಾಂಗ್ರೆಸ್ ಅಭ್ಯರ್ಥಿ‌ಗೆ ಹೃದಯಾಘಾತ, ಸಾವು

190421 Bhadravathi Nagarasbhe Candidate Shruthi Manjunath Death1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಏಪ್ರಿಲ್ 2021 ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಾಜಪ್ಪ ಲೇಔಟ್ – ಹೊಸ ಸಿದ್ದಾಪುರ ವಾರ್ಡ್‌ನ (ವಾರ್ಡ್ ಸಂಖ್ಯೆ 29) ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇವತ್ತು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಸಾವಿಗೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ. ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಜಿಲ್ಲಾಧ್ಯಕ್ಷ … Read more

ಹೊಳೆಹೊನ್ನೂರು ಬಳಿ ಡಣಾಯಕಪುರದಲ್ಲಿನ ಮರ್ಡರ್ ಕೇಸ್, ಯುವಕ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021 ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೃತನ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಶುರುವಾಗದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಭದ್ರಾವತಿ ತಾಲೂಕು ಡಣಾಯಕಪುರದಲ್ಲಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 12ರಂದು ರಾತ್ರಿ ಘಟನೆ ಸಂಭವಿಸಿತ್ತು. ಬಸಪ್ಪ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಡಣಾಯಕಪುರದ ಚೌಡಪ್ಪ (27) … Read more

ಸೊರಬ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಬಂದ್

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 17 APRIL 2021 ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ‍ಶ್ರೀ ರೇಣುಕಾಂಬ ದೇವಸ್ಥಾನದಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮುಂದಿನ ಆದೇಶದವರೆಗೆ ಭಕ್ತರಿಗೆ ದೇವಸ್ಥಾನ ಪ್ರವೇಶ ನಿಷೇಧಿಸಲಾಗಿದೆ. ಕರೋನ ಎರಡನೇ ಅಲೆ ವ್ಯಾಪಕವಾಗಿರುವ ಹಿನ್ನೆಲೆ ಕೇಂದ್ರ ಸರ್ಕಾರದ ಆದೇಶದಂತೆ ಪುರಾತತ್ವ ಇಲಾಖೆಯು ಈ ನಿರ್ಧಾರಕ್ಕೆ ಬಂದಿದೆ. ದೇವಸ್ಥಾನ ಪ್ರವೇಶಿಸುವ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದ್ದು, ಭಕ್ತರು ದೇವಸ್ಥಾನ ಬಳಿಗೆ ಹೋಗದಂತೆ ತಡೆಯಲಾಗುತ್ತಿದೆ.. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ … Read more

ಮದುವೆಗೆ ಹೋಗಿದ್ದ ಭದ್ರಾವತಿಯ ಒಂದೇ ಊರಿನ 21 ಮಂದಿಗೆ ಕರೋನ, ಗ್ರಾಮದಲ್ಲಿ ಢವಢವ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021 ಮದುವೆಗೆ ಹೋಗಿದ್ದ ಒಂದೇ ಊರಿನ 21 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇದರಿಂದ ಇಡೀ ಊರು ಆತಂಕಗೊಂಡಿದೆ. ಭದ್ರಾವತಿ ತಾಲೂಕು ಹೊಸಳ್ಳಿ ಗ್ರಾಮದ 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇನ್ನಷ್ಟು ಮಂದಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಇವತ್ತು ಇಡೀ ಊರಿನವರ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯ ಮಗಳ ಮದುವೆ ಹೊಳೆಹೊನ್ನೂರು ಸಮೀಪದ ನಾಗತಿ ಬೆಳಗಲು ನಂಜುಂಡೇಶ್ವರ ದೇವಸ್ಥಾನದಲ್ಲಿ ಹೊಸಳ್ಳಿ ಗ್ರಾಮದ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಜೈಲಿನಿಂದ ಬಿಡುಗಡೆ, ಅದ್ಧೂರಿ ಸ್ವಾಗತ

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021 ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ. ಬಸವೇಶ್‍ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು … Read more

ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ

150421 Hatalu Halappa Visit Nagara Sabhe Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ  ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ  ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು. ಹಾಜರಾತಿ … Read more

ಸಾಗರದ ಇತಿಹಾಸ ಪ್ರಸಿದ್ಧ ರಥೋತ್ಸವ ಹತ್ತು ಮೀಟರ್​​ಗೆ ಸೀಮಿತ, 50 ಮಂದಿಗಷ್ಟೇ ಅವಕಾಶ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 15 APRIL 2021 ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿದೆ. ಏಪ್ರಿಲ್ 16ರಂದು ರಥೋತ್ಸವ ಆಯೋಜಿಸಲಾಗಿದೆ. ಕರೋನ ಲಾಕ್‍ಡೌನ್ ಹಿನ್ನೆಲೆ ಕಳೆದ ವರ್ಷ ರಥೋತ್ಸವ ನಿಷೇಧಿಸಲಾಗಿತ್ತು. ಈ ಬಾರಿ ಸರಳವಾಗಿ ರಥೋತ್ಸವ ಆಚರಿಸಲಾಗುತ್ತಿದೆ. ಶಾಸಕ ಹರತಾಳು ಹಾಲಪ್ಪ ಅವರು ಸಾಗರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆ ನಡೆಸಿದರು. ರಥೋತ್ಸವ ಹತ್ತು ಮೀಟರ್ ಮಾತ್ರ ಶ್ರೀ ಮಹಾಗಣಪತಿ ರಥೋತ್ಸವಕ್ಕೆ … Read more

ಕರೋನ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರನೇ ಬಲಿ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021 ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ. ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪತ್ನಿ, … Read more

ಹೊಸತೊಡಕಿಗೆ ತೊಡಕಾದ ಶಿವಮೊಗ್ಗ ಪಾಲಿಕೆ, ಮಾಂಸದ ಅಂಗಡಿಗಳೆಲ್ಲ ಬಂದ್, ಜನರ ಆಕ್ರೋಶ

140421 Chicken Centers Closed in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021 ಯುಗಾದಿ ಮರುದಿನ ಹೊಸತೊಡಕು ಆಚರಿಸುವುದು ವಾಡಿಕೆ. ಆದರೆ ಈ ಬಾರಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿರುವುದು, ಹೊಸತೊಡಕು ಆಚರಣೆಗೆ ತೊಡಕಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ಇದನ್ನು ವಿರೋಧಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಕುರಿತು … Read more

ಆಕಸ್ಮಿಕ ಬೆಂಕಿಗೆ ಸಾಗರದಲ್ಲಿ ತೋಟದ ಮನೆ, ಕ್ವಿಂಟಾಲ್​ಗಟ್ಟಲೆ ಅಡಕೆ, ಕಾಳುಮೆಣಸು ಭಸ್ಮ

130421 Areca Fire in Sagara Back Water 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 APRIL 2021 ತೋಟದ ಮನೆಗೆ ಬೆಂಕಿ ಬಿದ್ದು ದೊಡ್ಡ ಪ್ರಮಾಣದಲ್ಲಿ ಅಡಕೆ ಮತ್ತು ಕಾಳು ಮೆಣಸು ಸುಟ್ಟು ಹೋಗಿವೆ. ಸಾಗರ ತಾಲೂಕು ಹೆಸರಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಗರದ ಹೊಯ್ಸಳ ಎಂಬುವವರ ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತುಗಲಿತ್ತು. ತೋಟದ ಮನೆಯಲ್ಲಿ ಸುಮಾರು 80 ಕ್ವಿಂಟಾಲ್ ಅಡಕೆ ಮತ್ತು 20 ಕ್ವಿಂಟಾಲ್ ಕಾಳು ಮೆಣಸು ಇರಿಸಲಾಗಿತ್ತು. ಇದೆಲ್ಲವು ಬೆಂಕಿಗೆ ಆಹುತಿಯಾಗಿದೆ. ಸಾಗರದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ … Read more