ಭದ್ರಾವತಿಯಲ್ಲಿ ಹೈಟೆಕ್ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ

060421 Sangameshwara foundation Stone Laying at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು. ಅತ್ಯಾಧುನಿಕ ಬಸ್‌ ನಿಲ್ದಾಣಕ್ಕೆ ಮನವಿ ಕಾಮಗಾರಿಗೆ … Read more

VISL ಕಾರ್ಮಿಕರ ಸಂಘದ ಚುನಾವಣೆ, ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ, ಉಪಧ್ಯಾಕ್ಷರ ಅಧಿಕಾರವಧಿಗೆ ಲಾಟರಿ

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)‌ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ.ಜಗದೀರ್‌ ಪುನರಾಯ್ಕೆ ಆಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಜಗದೀಶ್‌ ಅತಿ ಹೆಚ್ಚು ಮತಗಳ ಗಳಿಸಿ, ಜಯಗಳಿಸಿದ್ದಾರೆ. ಯಾರಿಗೆ ಎಷ್ಟೆಷ್ಟು ಮತ ಬಂದಿದೆ? ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆ.ಜಗದೀಶ 117 ಮತ ಗಳಿಸಿದ್ದಾರೆ. ಪ್ರತಿಸ್ಪರ್ದಿ ಶ್ರೀನಿವಾಸ್ 63, ಸುರೇಶ್‌ 38 ಮತಗಳನ್ನು ಗಳಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸಮ ಮತ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರಿಗೂ … Read more

ಅವನು ಫೋನ್ ಇಟ್ಟ ಕೆಲವೇ ಕ್ಷಣದಲ್ಲಿ ಭದ್ರಾವತಿ ವ್ಯಕ್ತಿಯ ಅಕೌಂಟ್‌ನಿಂದ 92 ಸಾವಿರ ಮಾಯ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿ ವಂಚಿಸುತ್ತಿದ್ದವರು ಈಗ ಬ್ಯಾಂಕ್ ಅಧಿಕಾರಿ ಎಂದು ತಿಳಿಸಿ, ಭದ್ರಾವತಿ ವ್ಯಕ್ತಿಯೊಬ್ಬರ ಅಕೌಂಟ್‍ನಿಂದ ಹಣ ಲಪಟಾಯಿಸಿದ್ದಾರೆ. ಇದನ್ನೂ ಓದಿ | ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಫೋನ್ ಮಾಡಿ ಹೊಸ ಕಥೆ ಹೆಣೆದು ಮಹಾ ವಂಚನೆ ಸ್ಟೇಟ್ ಬ್ಯಾಂಕ್‍ ಆಫ್‍ ಇಂಡಿಯಾದ ಅಧಿಕಾರಿ ಎಂದು ಭದ್ರಾವತಿ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ವಂಚಕನೊಬ್ಬ, 92,200 ರೂ. ಲಪಟಾಯಿಸಿದ್ದಾನೆ. ಇದನ್ನೂ ಓದಿ  | ಹಣ … Read more

ಹಸಿರು ನಿಶಾನೆ ತೋರಿಸಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಸಂಚರಿಸಿದ ಶಾಸಕ ಕುಮಾರ್ ಬಂಗಾರಪ್ಪ

050421 Kumar Bangarappa Inaugurates Soraba Nagara Sarige 1

ಶಿವಮೊಗ್ಗ ಲೈವ್.ಕಾಂ |  SORABA NEWS | 5 APRIL 2021 ಸೊರಬದಲ್ಲಿ ಕೆಎಸ್‍ಆರ್‍ಟಿಸಿ ವತಿಯಿಂದ ಮೊದಲ ನಗರ ಸಾರಿಗೆ ಬಸ್‍ ಸಂಚಾರ ಆರಂಭವಾಗಿದೆ. ಶಾಸಕ ಕುಮಾರ್ ಬಂಗಾರಪ್ಪ ಅವರು ಚಾಲನೆ ನೀಡಿ, ಬಸ್ಸಿನಲ್ಲೇ ಸಂಚರಿಸಿದರು. ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಶಾಸಕ ಕುಮಾರ್ ಬಂಗಾರಪ್ಪ ಅವರು ಬಸ್ಸಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಮರೂರಿನ ತನಕ ಅವರು ಬಸ್ಸಿನಲ್ಲೇ ಸಂಚರಿಸಿದರು. ಬಸ್‍ ರೂಟ್ ಹೇಗಿದೆ? ರೂಟ್ 1  – ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ … Read more

ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿ ವಕೀಲ ಸಾವು, ವೈರಲ್ ಆಯ್ತು ವರ್ಷದ ಹಿಂದಿನ ಫೇಸ್ಬುಕ್ ಪೋಸ್ಟ್

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 APRIL 2021 ತುಂಗಾ ನದಿಯಲ್ಲಿ ಈಜಲು ಹೋಗಿದ್ದ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಶಾವತಿ ಪಾರ್ಕ್‍ ಹಿಂಭಾಗ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ವಕೀಲರಾಗಿದ್ದ ಸಂದೇಶ್ ಕುಮಾರ್ ಮೃತರು. ಗುರುವಾರ ಸಂದೇಶ್ ಅವರು ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಅವಘಡ ಸಂಭವಿಸಿದೆ. ವರ್ಷದ ಹಿಂದಿನ ಪೋಸ್ಟ್ ವೈರಲ್ ಸಂದೇಶ್ ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ವಕೀಲರ ಸಮೂಹ ಕಂಬನಿ ಮಿಡಿಯಿತು. … Read more

ಹೊಸನಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಹೊಸನಗರ ತಾಲೂಕಿನಲ್ಲಿ 9 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆಲಗೇರಿಮಂಡ್ರಿ ತಾಲೂಕು ಪಂಚಾಯತಿ ಪುರಪ್ಪೇಮನೆ, ಹಚ್‌.ಕಲ್ಲುಕೊಪ್ಪ, ದೂಡ್ಡಬಿಳಗೋಡು, ಚಿಕ್ಕಬಳಗೋಡು, ಈಚಲಕೊಪ್ಪ, ಹೆಬ್ಬೈಲು, ನಂದ್ರಿ, ಹಲುಸಾಲೆ ಮಳವಳ್ಳಿ, ಹರಿದ್ರಾವತಿ, ಹೆಚ್.ಹುಣಸವಳ್ಳಿ, … Read more

ಸೊರಬ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸೊರಬ ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಮೂಡಿ ತಾಲೂಕು ಪಂಚಾಯತಿ ಮೂಡಿ, ದೂಡ್ಡಿಕೊಪ್ಪ, ನಲ್ಲಿಕೊಪ್ಪ, ಅಗಸನಹಳ್ಳಿ, ಬೊಮ್ಮರ್ಶಿಕೊಪ್ಪ, ಉಜ್ಜಯನೀಪುರ, ತೊರವಂದ, ದ್ವಾರಹಳ್ಳಿ, ಮೂಗೂರು, ಮಲ್ಲಾಪುರ, ಹುರುಳಿ, … Read more

ಶಿಕಾರಿಪುರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಶಿಕಾರಿಪುರ ತಾಲೂಕಿನಲ್ಲಿ 15 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಈಸೂರು ತಾಲೂಕು ಪಂಚಾಯಿತಿ ಈಸೂರು, ಹರಗಿಹಾಳ್, ಗಾಮ, ಚುರ್ಚಿಗುಂಡಿ, ಸನ್ಮಾಸಿ ಕೊಪ್ಪ ಭದ್ರಾಪುರ ತಾಲೂಕು ಪಂಚಾಯಿತಿ ಹಾರೋಗೊಪ್ಪ, ಕೆಸರಗಟ್ಟ, … Read more

ಸಾಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಸಾಗರ ತಾಲೂಕಿನಲ್ಲಿ 12 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಕೆಳದಿ ತಾಲೂಕು ಪಂಚಾಯಿತಿ ಭೀಮನೇರಿ, ಮಂಕೋಡು, ಸಂಗಳ, ಶಿರುವಾಳ, ಅಣಲೇಕೊಪ್ಪ, ಕೆಳದಿ, ಅದರಂತೆ, ಮಾಸೂರು, ಚಿಕ್ಕನಲೂರು ನಾಡಕಲಸಿ ತಾಲೂಕು … Read more

ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 11 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಶಂಕರಾಪುರ ತಾಲೂಕು ಪಂಚಾಯಿತಿ ಅರಳಸುರಳಿ, ಶಂಕರಾಪುರ, ಬಂದ್ಯಾ, ಯಮರವಳ್ಳಿ, ಬಳಗೋಡು, ಮಾವಡಿ, ಹಿರೇಗದ್ದೆ, ಕಡೇಗದ್ದೆ, ಕಬ್ಗಲ್, ಕಾಳಮ್ಮನಗುಡಿ, ಮಿಟ್ಲಗೋಡು, … Read more