ಭದ್ರಾವತಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಭದ್ರಾವತಿ  ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆನವೇರಿ ತಾಲೂಕು ಪಂಚಾಯಿತಿ ಆನವೇರಿ, ಸಿದ್ದರಹಳ್ಳಿ, ಇಟ್ಟಿಗೆಹಳ್ಳಿ, ನಿಂಬೆಗೊಂದಿ, ವಡೇರಪುರ, ಅರಿಶಿನಘಟ್ಟ, ಇಂದಿರಾನಗರ (ಅರಿಶಿನಘಟ್ಟ ತಾಂಡ), ಸೈದರಕಲ್ಲಹಳ್ಳಿ, ಕುರುಬರ … Read more

ಶಿವಮೊಗ್ಗ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯಿತಿಗೆ ಸೇರುತ್ತೆ?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಶಿವಮೊಗ್ಗ  ತಾಲೂಕಿನಲ್ಲಿ 15 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಹಾರನಹಳ್ಳಿ ತಾಲೂಕು ಪಂಚಾಯಿತಿ ಹಾರನಹಳ್ಳಿ, ಆರೇನಕೊಪ್ಪ, ಸಂಕದೇವನಕೊಪ್ಪ, ನಾಗರಬಾವಿ, ರಾಮನಗರ, ವಿಠಗೊಂಡನಕೊಪ್ಪ, ಕೆಸವಿನಕಟ್ಟೆ, ಗೊಲ್ಲರಕೊಪ್ಪ, ಭೈರನಕೊಪ್ಪ, ರಾಂಪುರ, ಕೊಂಡಜ್ಜಿ, … Read more

ಚಿನ್ನಾಭರಣ ಮಾರುತ್ತೇನೆ ಅಂತಾ ಫೋನಾಯಿಸಿದ, ನಂಬಿ ಹೋದ ವ್ಯಾಪಾರಿಯ ದರೋಡೆ ಮಾಡಿದ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ‘ತುಂಬಾ ಕಷ್ಟದಲ್ಲಿದ್ದೇನೆ. ತನ್ನ ಬಳಿ ಇರುವ ಚಿನ್ನಾಭರಣವನ್ನು ಅತ್ಯಂತ ಕಡಿಮೆ ಬೆಲೆಗೆ ಮಾರುತ್ತಿದ್ದೇನೆ’ ಎಂದು ನಂಬಿಸಿ ಚಿನ್ನಾಭರಣ ವ್ಯಾಪಾರಿಯೊಬ್ಬರಿಂದ 7.50 ಲಕ್ಷ ರೂ. ದರೋಡೆ ಮಾಡಲಾಗಿದೆ. ಸಾಗರದ ಗಣಪತಿ ದೇವಸ್ಥಾನ ರಸ್ತೆಯ ನಿವಾಸಿ, ಚಿನ್ನಾಭರಣ ವ್ಯಾಪಾರಿ ಅಶೋಕ್ ಅವರು ಹಣ ಕಳೆದುಕೊಂಡವರು. ಹೇಗಾಯ್ತು ದರೋಡೆ? ಇತ್ತೀಚೆಗೆ ಅಶೋಕ್ ಅವರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ. ತನ್ನ ಬಳಿ ಇರುವ ಚಿನ್ನಾಭರಣ ಮಾರಾಟ ಮಾಡುತ್ತಿದ್ದೇನೆ. … Read more

ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ  ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more

ತೀರ್ಥಹಳ್ಳಿ ಮಾಳೂರು ಬಳಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಪಲ್ಟಿ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 APRIL 2021 ತೀರ್ಥಹಳ್ಳಿ ತಾಲೂಕು ಮಾಳೂರು ಕ್ರಾಸ್‍ನಲ್ಲಿ ಕೆಎಸ್‍ಆರ್‌ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕಿಡಾಗಿದೆ. ಚಾಲಕ ಅಶೋಕ್, ಪ್ರಯಾಣಿಕರಾದ ವನಿತಾ, ಹಾಲಮ್ಮ, ರಂಗನಾಥ್ ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿ ಒಂಭತ್ತು ಪ್ರಯಾಣಿಕರಿದ್ದರು. ದಟ್ಟ ಮಂಜಿನಿಂದಾಗಿ ಮಾಳೂರು ಕ್ರಾಸ್‍ನಲ್ಲಿ ಚಾಲಕನಿಗೆ ತಿರುವು ಗೊತ್ತಾಗಲಿಲ್ಲ. ಇದರಿಂದ ಅಪಘಾತ ಸಂಭವಿಸಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ … Read more

ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಯಲ್ಲಲ್ಲ, ಶಾಸಕರ ಕೈಯಲ್ಲಿ, ಹೊಸನಗರದಲ್ಲಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ವಸತಿ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ನೀಡಿರು ಕ್ರಮಕ್ಕೆ ಹೊಸನಗರ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸನಗರ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಘಟಕ, ಗ್ರಾಮ ಸಭೆಗಳಲ್ಲಿ ವಸತಿ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಈಗ ಆ ಹೊಣೆಯನ್ನು ಶಾಸಕರಿಗೆ ವಹಿಸಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ವಿಕೇಂದ್ರಿಕರಣ ನೀತಿಗೆ ವಿರುದ್ಧ ಈ ವೇಳೆ … Read more

ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ದಿನಾಂಕ ಫಿಕ್ಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಘೋಷಣೆಯಾದ ದಿನಾಂಕದಂದು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ. ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 27ರಂದು ಮತದಾನ ನಡೆಸುವಂತೆ ಚುನಾವಣಾ ಅಯೋಗ ಆದೇಶಿಸಿದೆ. ಏಪ್ರಿಲ್ 8ರಂದು ಜಿಲ್ಲಾಧಿಕಾರಿಗಳು ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು. ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ … Read more

ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ. ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ … Read more

ಹೊಸನಗರದ ಚಕ್ರಾ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021 ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ. ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು. ಇದನ್ನೂ ಓದಿ  | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ ಶನಿವಾರ ವಿಶ್ವೇಶ್ವರ  (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. … Read more

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 MARCH 2021 ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ. ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಎರಡು ಗಂಟೆ ಸತತ ಆಪರೇಷನ್‌ ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ … Read more