ಭದ್ರಾವತಿ, ಶಿಕಾರಿಪುರದಲ್ಲಿ ನಿಷೇಧಾಜ್ಞೆ, ಯಾವಾಗ? ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಭದ್ರಾವತಿ ಮತ್ತು ಶಿಕಾರಿಪುರದ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ಪುರಸಭೆ, ತಾಲೂಕಿನ ಚುರ್ಚಿಗುಂಡಿ, ತರಲಘಟ್ಟ ಗ್ರಾಮ ಪಂಚಾಯಿತಿಗಳು, ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆ ದಿನವೂ … Read more