ವಾಸ್ತವ್ಯಕ್ಕೆ ಬಂದ ಶಿವಮೊಗ್ಗ ಡಿಸಿಗೆ ಪೂರ್ಣ ಕುಂಭ ಸ್ವಾಗತ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು, ಹೊಳಲೂರು ಹೋಬಳಿಯ ಆಲದಹಳ್ಳಿಯಲ್ಲಿ ವಾಸ್ತವ ಮಾಡಲಿದ್ದಾರೆ. ಆಲದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ಆರೋಗ್ಯ ಕೇಂದ್ರ, ಅಂಗನವಾಡಿಗೆ ಭೇಟಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಲ್ಲಿನ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿಗೆ ಭೇಟಿ ನೀಡಿದರು. ವ್ಯವಸ್ಥೆಯ ಕುರಿತು ಪರಿಶೀಲನೆ … Read more