ಬೋನಿಗೆ ಬಿತ್ತು ಜನರಲ್ಲಿ ಭಯ ಮೂಡಿಸಿದ್ದ ಮೂರು ವರ್ಷದ ಚಿರತೆ

110321 Cheetha at Shikaripura Forest Department 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 MARCH 2021 ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಶಿಕಾರಿಪುರ ತಾಲೂಕು ಮದಗಹಾರನಹಳ್ಳಿ ಗ್ರಾಮದ ಸುತ್ತಲು ಚಿರತೆ ಕಾಣಿಸಿಕೊಂಡಿತ್ತು. ಕಳೆದೊಂದು ತಿಂಗಳಿಂದ ಚಿರತೆಯಿಂದ ಆತಂಕ ಹೆಚ್ಚಾಗಿತ್ತು. ಬೆಳಗಿನ ಜಾವ ಅಥವಾ ಸಂಜೆ ವೇಳೆ ಜಮೀನಿಗೆ ತೆರಳುವುದುಕ್ಕೂ ಭಯ ಪಡುತ್ತಿದ್ದರು. ಬೋನಿಗೆ ಬಿತ್ತು ಚಿರತೆ ಚಿರತೆಯನ್ನು ಸೆರೆ ಹಿಡಿಯಲು ಎರಡು ದಿನದ ಹಿಂದೆ, ಅರಣ್ಯ ಇಲಾಖೆ … Read more

ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸೇರಿ ಏಳು ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್ ಭದ್ರಾವತಿ ಶಾಸಕ ಸಂಗಮೇಶ್ವರ್, ಪುತ್ರರಾದ ಬಿ.ಎಸ್.ಗಣೇಶ್, ಬಿ.ಎಸ್.ಬಸವೇಶ‍್, ಸಂಗಮೇಶ್ವರ್ ಸಹೋದ ಬಿ.ಕೆ.ಮೋಹನ್, ಅವರ ಪುತ್ರರಾದ ಬಿ.ಎಂ.ರವಿ ಕುಮಾರ್, … Read more

ತೀರ್ಥಹಳ್ಳಿಗೆ ಹೈದರಾಬಾದ್‌ನಿಂದ ಎನ್‌ಐಎ ಟೀಮ್, ಮನೆಯೊಂದರಲ್ಲಿ ಶೋಧ, ವಿಚಾರಣೆ, ಕಾರಣವೇನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ತೀರ್ಥಹಳ್ಳಿಯ ಮನೆಯೊಂದಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಹೈದರಾಬಾದ್‌ನಿಂದ ಅಧಿಕಾರಿಗಳ ತಂಡ ಬಂದಿತ್ತು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಇರುವ ಮನೆಯೊಂದರಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಉಗ್ರ ಸಂಪರ್ಕದ ಶಂಕೆ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆ, ಯುವಕರಿಬ್ಬರ ಮನೆಗೆ ಎನ್‌ಐಎ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಸ್ಯಾಟಲೈಟ್ … Read more

ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾದ ಸಂಸದ ರಾಘವೇಂದ್ರ, ವಿಐಎಸ್ಎಲ್, ಉದ್ಯೋಗ ಸೃಷ್ಟಿ ಬಗ್ಗೆ ಚರ್ಚೆ

090321 MP BY Raghavendra Meets Nirmala Seetharaman 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021 ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರುಜ್ಜೀವನಗೊಳಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದರು. ಸಂಸದರ ಮನವಯಲ್ಲಿ ಏನಿದೆ? ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು … Read more

ಭದ್ರಾವತಿಯಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂತಿರುಗಿಸಲು ಗುಡುವು ಫಿಕ್ಸ್, ತಪ್ಪಿದಲ್ಲಿ ಕ್ರಿಮಿನಲ್ ಕೇಸ್

Ration-Card-General-Image-copy-

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 MARCH 2021 ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲದವರು ಸ್ವಯಂ ಪ್ರೇರಿತವಾಗಿ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಭದ್ರಾವತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಯಾರೆಲ್ಲ ಹಿಂತಿರುಗಿಸಬೇಕು? ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು. … Read more

ಧರ್ಮಸ್ಥಳ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

090321 Accident Near Kudarur in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021 ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ದೇವರ ದರ್ಶನ ಮುಗಿಸಿ ಬರುತ್ತಿದ್ದರು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. … Read more

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ

090321 Shimoga Airport Project Works 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 9 MARCH 2021 ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ ಜಿಲೆಟಿನ್ ಕಡ್ಡಿ, 3267 ಡಿಟೊನೇಟರ್‌ಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಎರಡು ವಾಹನದಲ್ಲಿ ಸ್ಪೋಟಕ ಪತ್ತೆಯಾಗಿದೆ. ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3267 ಎಲೆಕ್ಟ್ರಾನಿಕ್ ಡಿಟೊನೇಟರ್‌ಗಳು, … Read more

ಮಹಾ ಪಂಚಾಯತ್‌‌ಗೆ ತೀರ್ಥಹಳ್ಳಿಯಿಂದ ಐದು ಸಾವಿರ ರೈತರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 8 MARCH 2021 ರೈತ ಮಹಾಪಂಚಾಯತ್‍ ಸಮ್ಮೇಳನಕ್ಕೆ ತೀರ್ಥಹಳ್ಳಿ ತಾಲೂಕಿನಿಂದ ಐದು ಸಾವಿರ ರೈತರನ್ನು ಸೇರಿಸಲು ನಿರ್ಧರಿಸಲಾಗಿದೆ. ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.  ತಾಲೂಕಿನಿಂದ ದೊಡ್ಡ ಸಂಖ್ಯೆಯ ರೈತರು ಮಹಾ ಪಂಚಾಯತ್‍ನಲ್ಲಿ ಪಾಲ್ಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 10ರಂದು ಮತ್ತೂರು ಹೋಬಳಿ, ಮಾ.11ರಂದು ಆಗುಂಬೆ, … Read more

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರೆ, ಪೂರ್ವಭಾವಿ ಸಭೆ, ಏನೆಲ್ಲ ಚರ್ಚೆಯಾಯ್ತು? ನಿರ್ಧಾರವೇನು?

Chandragutti Temple Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 6 MARCH 2021 ಚಂದ್ರಗುತ್ತಿ ರೇಣುಕಾಂಬಾ ದೇವಿ ದೇವಾಲಯದ ಕಾರ್ಯಾಲಯದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ಗ್ರಾಮಸ್ಥರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಾತ್ರೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಏನೆಲ್ಲ ಚರ್ಚೆ ಮಾಡಲಾಯಿತು? ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಕರೋನ ಇರುವುದರಿಂದ ದೊಡ್ಡ ಸಂಖ್ಯೆಯ ಭಕ್ತರ ನಿಯಂತ್ರಣ ಕಷ್ಟವಾಗಲಿದೆ. ಆದ್ದರಿಂದ … Read more

BREAKING NEWS | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ | ‘ಭದ್ರಾವತಿಯಲ್ಲಿ ನಡೆದ … Read more