ಓಟ ನಿಲ್ಲಿಸಿದ ಈಸೂರು ದಂಗೆ, ಅಂತಿಮ ದರ್ಶನಕ್ಕೆ ಜನಸಾಗರ, ಈ ಹೋರಿ ಬಗ್ಗೆ ಗೊತ್ತಿರಬೇಕಾದ ಐದು ವಿಚಾರಗಳಿವು

060321 Eesuru Dange Hori at Shikaripura 1

ಶಿವಮೊಗ್ಗ ಲೈವ್.ಕಾಂ | SHIKRIPURA NEWS | 6 MARCH 2021 ಸೋಲಿಲ್ಲದ ಸರದಾರ ಎಂಬ ಖ್ಯಾತಿ ಹೊಂದಿದ್ದ  ಈಸೂರು ದಂಗೆ ಹೋರಿ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಹೋರಿ ಕೊನೆಯುಸಿರೆಳೆದಿದೆ. ಈಸೂರು ಗ್ರಾಮದಲ್ಲಿ ಈಸೂರು ದಂಗೆಯ ಅಂತಿಮ ಯಾತ್ರೆ ನಡೆಯಿತು. ತ್ರಿವರ್ಣ ಹೊದಿಸಿ, ರಾಷ್ಟ್ರಗೀತೆ ಹಾಡಿ ನಮನ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಈಸೂರು ದಂಗೆ ಅಂತಿಮ ದರ್ಶನಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನರು ಬಂದಿದ್ದರು. ಟ್ರಾಕ್ಟರ್ ಮೇಲೆ ಹೋರಿಯನ್ನು ಇರಿಸಿ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ … Read more

‘ಭದ್ರಾವತಿಯಲ್ಲಿ ನಡೆದ ಗಲಾಟೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ’

050321 Chandregowda Bhadravathi Block Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಭೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಹೇಳಿದ್ದಾರೆ. ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಭದ್ರಾವತಿ ಪೊಲೀಸ್, ಮಧ್ಯಾಹ್ನದವರೆಗೆ ಗಡುವು ಕೊಟ್ಟ ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರೇಗೌಡ ಅವರು, ವಂದೇ ಮಾತರಂ, ಜೈ ಶ‍್ರೀರಾಮ್ ಘೋಷಣೆಗೂ ಗಲಾಟೆಗೂ ಸಂಬಂಧವೇ ಇಲ್ಲ. ಬೇಕಂತಲೆ ಇದನ್ನು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು. ಹತ್ತು ಲಕ್ಷದ ಮ್ಯಾಟ್‍ … Read more

ವರದಕ್ಷಣೆಗೆ ಪೀಡಿಸುತ್ತಿದ್ದವರಿಗೆ ಜೈಲು, ದಂಡ, ಏನಿದು ಕೇಸ್? ಶಿಕ್ಷೆ ಆಗಿದ್ದು ಯಾರಿಗೆ?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021 ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅಪ್ಪ, ಮಗನಿಗೆ ಶಿವಮೊಗ್ಗದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆಯ ಜೊತೆಗೆ, ನೊಂದ ಮಹಿಳೆಗೆ ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿದೆ. ಏನಿದು ಪ್ರಕರಣ? ಶಿರಾಳಕೊಪ್ಪದ ಕುಸ್ಕೂರು ನಿವಾಸಿಗಳಾದ ವೆಂಕಟೇಶ ನಾಯ್ಕ್ ಮತ್ತು ಚಿನ್ನಯ್ಯನಾಯ್ಕ್ ಶಿಕ್ಷೆಗೆ ಒಳಗಾದವರು. ಶಿವಮೊಗ್ಗದ ಎರಡನೇ ಜೆಎಂಎಫ್‍ಸಿ ನ್ಯಾಯಾಲಯವು ಇವರಿಗೆ ಒಂದು ವರ್ಷದ ಸಾದಾ ಸಜೆ ಮತ್ತು ನೊಂದ ಮಹಿಳೆಗೆ ಹತ್ತು ಸಾವಿರ ರೂ. ಪರಿಹಾರ ನೀಡುವಂತೆ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಸದನದಿಂದ ಸಸ್ಪೆಂಡ್, ಕಾರಣವೇನು?

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BENAGALURU NEWS | 4 MARCH 2021 ಬಜೆಟ್ ಕಲಾಪದ ವೇಳೆ ಅಶಿಸ್ತು ತೋರಿಸಿದ್ದಾರೆ ಎಂಬ ಕಾರಣಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಒಂದು ವಾರ ಕಲಾಪದಿಂದ ಸಸ್ಪೆಂಡ್ ಮಾಡಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಶಾಸಕರ ಅಶಿಸ್ತು ಏನು? ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯುತ್ತಿತ್ತು. ಈ ನೀತಿ ವಿರೋಧಿಸಿ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಆಗ ಶಾಸಕ ಸಂಗಮೇಶ್ವರ್ ಅವರು … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಬಂಧನದ ಹಳೆ ವಿಡಿಯೋ ವೈರಲ್, ಶಾಸಕರು ಗರಂ

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಬೆನ್ನಿಗೆ, ಶಾಸಕ ಸಂಗಮೇಶ್ವರ್  ಮತ್ತು ಅವರ ಕುಟುಂಬದವರನ್ನು ಬಂಧಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ. ಹಳೆ ವಿಡಿಯೋಗೆ ಮರು ಜೀವ ಈ ಹಿಂದೆ ಶಾಸಕ ಸಂಗಮೇಶ್ವರ್ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ವಿಡಿಯೋವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಹಿನ್ನೆಲೆಯಲ್ಲಿ ಸಂಗಮೇಶ್ವರ್ ಮತ್ತು … Read more

ಭದ್ರಾವತಿಯಲ್ಲಿ ನಿಷೇಧಾಜ್ಞೆ, ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?

030321 Bhadravathi City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಸೆಕ್ಷನ್ 144 ವಿಧಿಸಿರುವ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು? ಜನ ಸಂಚಾರ ಎಂದಿನಂತೆ ಇದೆ. ವ್ಯಾಪಾರ, ವಹಿವಾಟು ಕೂಡ ಸಾಮಾನ್ಯ  ದಿನದ ಹಾಗೆ ನಡೆಯುತ್ತಿದೆ. ಪ್ರತಿಭಟನೆ, ಮೆರವಣಿಗೆ, ಸಭೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ನಿಷೇಧಾಜ್ಞೆ ಇರುವುದರಿಂದ ಜನರು ಗುಂಪು ಸೇರುವಂತಿಲ್ಲ. ಇದನ್ನೂ ಓದಿ | ಭದ್ರಾವತಿಯಲ್ಲಿ … Read more

ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಬಿಜೆಪಿಗೆ ಶಾಸಕ ಸಂಗಮೇಶ್ವರ್ ಸವಾಲು

030321 Bhadravathi Congress Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಗಲಭೆ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು? ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡರಿಗೆ ಸಂಗಮೇಶ‍್ವರ್ ಸವಾಲು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಸಂಗಮೇಶ್ವರ್, ಭದ್ರಾವತಿ … Read more

ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಳೆದ ಭಾನುವಾರ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಸಂತೋಷ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ? ಮಾರ್ಚ್ 5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಐದು ಅಥವಾ ಅದಕ್ಕಿಂತಲೂ ಹೆಚ್ಚು ಜನರು … Read more

60 ವರ್ಷವಾದ್ರೂ ಸರ್ವೆಯಾಗಿಲ್ಲ, ಕಾಡು ಪ್ರಾಣಿ ಹಾವಳಿ ತಡೆಯೋಕಾಗ್ತಿಲ್ಲ, ಉಂಬ್ಳೆಬೈಲು ಅರಣ್ಯ ಕಚೇರಿ ಮುಂದೆ ಆಕ್ರೋಶ

010321 Protest in Front Of Umblebyle Forest Dept 1

ಶಿವಮೊಗ್ಗ ಲೈವ್.ಕಾಂ | SHIMOGA TALUK NEWS | 1 MARCH 2021 ಉಂಬ್ಳೆಬೈಲು, ಕೊರ್ಲಹಳ್ಳಿ, ಮತ್ತೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಉಪಟಳ ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆ ವಿರುದ್ಧ ಪ್ರಜಾಸ್ಪಂದನ ಸಾಮಾಜಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಣಿಸಿದ ಕಾಡಾನೆ, ಲಕ್ಕಿನಕೊಪ್ಪದಲ್ಲಿ ತೋಟಕ್ಕೆ ದಾಳಿ ಉಂಬ್ಳೆಬೈಲು ವಲಯ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕಾಡಾನೆ ಸೇರಿದಂತೆ ಕಾಡು ಪ್ರಮಾಣಿಕಗಳ … Read more

ಸಾಗರ ಬಸ್ ನಿಲ್ದಾಣಕ್ಕೆ ಶಾಸಕ ಹಾಲಪ್ಪ ದಿಢೀರ್ ಭೇಟಿ, ಮಾತು ಮರೆತ ಅಧಿಕಾರಿಗಳಿಗೆ ಕ್ಲಾಸ್, ಮಿನಿಸ್ಟರ್‌ಗೆ ಫೋನ್

010321 Sagara MLA Halappa Visit KSRTC Bus Stand 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಬಸ್ ಸಂಚಾರ ಆರಂಭಿಸಲು ಇನ್ನೂ ಹತ್ತು ದಿನ ಬೇಕು ಎಂದು ತಿಳಿಸಿದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಸಾಗರ ಶಾಸಕ ಹರತಾಳು ಹಾಲಪ್ಪ  ಇವತ್ತು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರಿಗೆ ಸಚಿವರಿಗೆ ಕರೆ ಮಾಡಿ, ತಕ್ಷಣ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಏನಿದು ಕೇಸ್? ಅಧಿಕಾರಿಗಳಿಗೆ ಕ್ಲಾಸ್ ಏಕೆ? ಸಾಗರ ತಾಲೂಕು ಕಟ್ಟಿನಕಾರು ಭಾಗಕ್ಕೆ ಬಸ್ ಸಂಚಾರ ಆರಂಭಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆಗೆ ಶಾಸಕ … Read more