ಶಿರಾಳಕೊಪ್ಪದಲ್ಲಿ ದುರ್ಗಾದೇವಿ ಜಾತ್ರೆ ಜೋರು, ಉಡಿ ತುಂಬಲು ಜನವೋ ಜನ

170221 Shiralakoppa Marikamba Jathre 1

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 17 FEBRUARY 2021 ಶಿರಾಳಕೊಪ್ಪದ ದುರ್ಗಾದೇವಿ ಜಾತ್ರೆ ಹಿನ್ನೆಲೆ ತಾಯಿಗೆ ಉಡಿ ತುಂಬುವ ಪದ್ಧತಿ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು, ಉಡಿ ತುಂಬಿ ದೇವಿಯ ಆಶೀರ್ವಾದ ಪಡೆದರು. ಉಡಿ ತುಂಬಿದರೆ ದುರ್ಗಾದೇವಿಯ ಸಕಲ ಸಂಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ನಂಬಿಕೆ ಇದೆ. ಹಾಗಾಗಿ ಶಿರಾಳಕೊಪ್ಪ ಪಟ್ಟಣ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು. ಉಡಿ ತುಂಬಲು ದೊಡ್ಡ ಕ್ಯೂ ಇತ್ತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. … Read more

ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಜೋರು, ತಂಬಿಟ್ಟು ಆರತಿ ಬೆಳಗಿದ ಮಹಿಳೆಯರು

170221 Sunkadamma Jathre at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಅದ್ಧೂರಿಯಾಗಿ ನೆರವೇರಿತು. ತಾಯಿಗೆ ತಂಬಿಟ್ಟು ಆರತಿ ಬೆಳಗಿ ಮಹಿಳೆಯರು ದೇವಿಯ ಕೃಪೆಗೆ ಪಾತ್ರರಾದರು. ನ್ಯೂ ಟೌನ್ ಹುತ್ತಾ ಕಾಲೋನಿಯ ಗೋಲ್ಡನ್ ಜೂಬ್ಲಿ ಮಹಡಿ ಮನೆಗಳ ಸಮೀಪದ ಆಟದ ಮೈದಾನದಲ್ಲಿ  ಸುಂಕದಮ್ಮ ಜಾತ್ರೆ ನಡೆಯಿತು. ಬೆಂಗಳೂರಿನ ಶಿಲ್ಪಿ ಷಣ್ಮುಗಂ ಅವರು ದೇವಿಯ ಮೂರ್ತಿಯನ್ನು ಸ್ಥಾಪಿಸಿದರು. ಆರತಿ ಬೆಳಗಿ, ವರವ ಬೇಡಿದರು ಭದ್ರಾವತಿಯ ವಿವಿಧ ಬಡಾವಣೆಯ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದ್ದರು. … Read more

ಭದ್ರಾವತಿಯಲ್ಲಿ ಶ್ರೀಗಂಧ ಮರ ಕಡಿದು ಸಾಗಿಸುತ್ತಿದ್ದವರಿಗೆ ಜೈಲು, ದಂಡ, ಏನಿದು ಕೇಸ್? ಶಿಕ್ಷೆಗೊಳಗಾದವರು ಯಾರು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಗಂಧದ ಮರ ಕಡಿದು ಸಾಗಿಸಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಆರು ವರ್ಷ ಜೈಲು ಶಿಕ್ಷೆ ಮತ್ತು ತಲಾ 55 ಸಾವಿರ ರೂ. ದಂಡ ವಿಧಿಸಿದೆ. ಏನಿದು ಕೇಸ್? ಭದ್ರಾವತಿ ವಿಐಎಸ್‍ಎಲ್ ಆಫೀಸರ್ಸ್ ಕ್ವಾರ್ಟರ್ಸ್‍ನಲ್ಲಿ ಬೆಳೆದಿದ್ದ ಗಂಧದ ಮರವನ್ನು 2018ರ ಜನವರಿ 9ರಂದು ಕಳ್ಳರು ಕಡಿದು ಸಾಗಿಸಲು ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಶಿವಮೊಗ್ಗದ  ಸಮೀವುಲ್ಲಾ (39), ತೇನ್‍ ಸಿಂಗ್ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ 13 ವರ್ಷವಾದರೂ ಸಿಕ್ಕಿಲ್ಲ ನಿವೇಶನ

160221 Vijay Kumar Veda Vijaykumar Memorandum about sogane houses 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಭೇಟಿ

160221 Yedyurappa Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಇನ್ನೊಂದು ವರ್ಷದಲ್ಲಿ ಇಲ್ಲಿ ವಿಮಾನ ಹಾರಾಟ ಆರಂಭವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇವತ್ತು ಬೆಳಗ್ಗೆ ಸೋಗಾನೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ಕಾಮಗಾರಿ ಪರಿಶೀಲಿಸಿದರು. ರನ್‍ವೇಯಲ್ಲಿ ಸಂಚರಿಸಿದ ಸಿಎಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. 1.7 ಕಿ.ಮೀ ರನ್‍ ವೇ ರೆಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, 384 … Read more

THIRTHAHALLI | ರೈತರಿಂದ ಹಣ ವಸೂಲಿ, ಅಡಕೆ ಸಸಿಗಳಿಗೆ ಕೊಡಲಿ, ಅರಣ್ಯ ರಕ್ಷಕನ ಮನೆ ಬಾಗಿಲಲ್ಲೇ ಗ್ರಾಮಸ್ಥರ ಧರಣಿ

130221 Yadavatti Villagers Protest at Kannangi 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 FEBRUARY 2021 ಅಡಕೆ ಸಸಿಗಳನ್ನು ಕಡಿದ ಅರಣ್ಯ ರಕ್ಷಕನ ಮನೆ ಮುಂದೆಯೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಅತನನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಎರಡು ದಿನ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ಕಿರಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏನಿದು ಘಟನೆ? ಎಲ್ಲಿ ಪ್ರತಿಭಟನೆ? ತೀರ್ಥಹಳ್ಳಿ ತಾಲೂಕು ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದ ರೈತ ಪ್ರಭಾಕರ್ ಎಂಬುವವರು ಅಡಕೆ ಸಸಿಗಳನ್ನು ನೆಟ್ಟಿದ್ದರು. ಆ … Read more

SHIRALAKOPPA | ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಕದ್ದವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

prison hand cuff image

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 FEBRUARY 2021 ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಎಂಜಿನ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಶಿಕಾರಿಪುರಕ್ಕೆ ಸೇರಿದವರು. ಶಿಕಾರಿಪುರದ ಮಂಜುನಾಥ್ (29), ಹರೀಶ್ (21). ನಾಗಭೂಷಣ್ (33) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ | SHIRALAKOPPA | ಪಟ್ಟಣ ಪಂಚಾಯಿತಿಗೆ ಸೇರಿದ ಹೊಚ್ಚ ಹೊಸ ಟ್ರಾಕ್ಟರ್ ರಾತ್ರೋರಾತ್ರಿ ನಾಪತ್ತೆ ಜನವರಿ 30ರಂದು ಶಿರಾಳಕೊಪ್ಪದ ಜಲ ಶುದ್ಧೀಕರಣ ಘಟಕದ ಬಳಿ ನಿಲ್ಲಿಸಿದ್ದ … Read more

SHIMOGA | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ

020221 UMBLEBYLE ELEPHANT news 1

(FILE PHOTO) ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿವೆ. ತೋಟಗಳಿಗೆ ನುಗ್ಗಿ ಅಡಕೆ ಸಸಿಗಳಿಗೆ ಹಾನಿ ಮಾಡಿರುವುದು ವರದಿಯಾಗಿದೆ. ಇದರಿಂದ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಕ್ರೆಬೈಲು ಬಿಡಾರದ ಆನೆಗಳನ್ನು ಉಪಯೋಗಿಸಿಕೊಂಡು ನಡೆಸಿದ ಕಾರ್ಯಾಚರಣೆ ಹೊಳೆಯಲ್ಲಿ ಹುಣಸೇಹಣ್ಣು ಹಿಂಡಿದಂತೆ ಆಗಿದೆ. ಎಲ್ಲೆಲ್ಲಿ ಪ್ರತ್ಯಕ್ಷವಾಗಿವೆ ಆನೆಗಳು? ಸೋಮವಾರ ಹಾಲ್‍ ಲಕ್ಕವಳ್ಳಿಯಲ್ಲಿ ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಗಳು ಸಸಿಗಳನ್ನು ತಿಂದಿರುವುದು ತಿಳಿದು ಬಂದಿದೆ. ಕೈದೊಟ್ಲು ಗ್ರಾಮದ … Read more

THIRTHAHALLI | ತಾಲೂಕಿನಲ್ಲಿ ಕರೋನ ಆತಂಕದ ಬಳಿಕ ಮತ್ತೊಂದು ಸೋಂಕಿನ ಭೀತಿ, ವಿವಿಧೆಡೆ ಡೆಂಘೆ ಜ್ವರ

Thirthahalli V

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ. ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ? ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ತಲಾ ಒಂದು ಪ್ರಕರಣ … Read more

GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more