‘ಸಾಗರದ ಇಂದಿರಾ ಕಾಲೇಜು ವಿದ್ಯಾರ್ಥಿಗಳು ಸಣ್ಣಪುಟ್ಟದ್ದಕ್ಕೂ 400 ಕಿ.ಮೀ ಹೋಗೋದು ಬೇಡ’

250221 MLA Halappa Visit Idira Gandhi College 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 FEBRUARY 2021 ಸಾಗರದ ಇಂದಿರಾ ಗಾಂಧಿ ಕಾಲೇಜನ್ನು ವಿಜಯಾಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಶಾಸಕ ಹರತಾಳು ಹಾಲಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಕಾಲೇಜಿನಲ್ಲಿ ಇವತ್ತು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಅಕ್ಕಮಹಾದೇವಿ ವಿವಿಯೊಂದಿಗೆ ಈ ಕಾಲೇಜನ್ನು ಸಂಯೋಜನೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದರು. ಸಣ್ಣಪುಟ್ಟದಕ್ಕೂ 400 ಕಿಮೀ ಹೋಗಬೇಕು ಅಕ್ಕಮಹಾದೇವಿ ವಿವಿಯೊಂದಿಗೆ ಸಂಯೋಜನೆಗೊಂಡರೆ ಇಲ್ಲಿಯ ವಿದ್ಯಾರ್ಥಿಗಳು … Read more

ಹೊಸನಗರದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ, ಕಾರಣವೇನು? ಎನೇನು ವೀಕ್ಷಿಸಿದರು?

210221 Ninasam Satish Visits Muttala Village in Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ನಟ ನೀನಾಸಂ ಸತೀಶ್ ಅವರು ಇವತ್ತು ಮುತ್ತಲ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ, ಇಲ್ಲಿ ಕೆರೆಗಳ ಪುನಶ್ಚೇತನ ಕಾರ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿದರು. ಇಲ್ಲಿನ ಶಾಲೆ, ಗ್ರಾಮದ ವಿವಿಧೆಡೆ ಸತೀಶ್ ಅವರು ಭೇಟಿ ನೀಡಿ, ಹಿರಿಯರು, ಯುವಕರನ್ನು ಭೇಟಿಯಾದರು. ಕೆರೆಗಳ ಪುನಶ್ಚೇತನಕ್ಕೆ ಮೆಚ್ಚುಗೆ ಸಾರಾ ಸಂಸ್ಥೆಯು ವಿವಿಧ … Read more

ಭದ್ರಾವತಿ ಹೊಸಸಿದ್ದಾಪುರ, ಬೊಮ್ಮನಕಟ್ಟೆಯ ಎರಡು ದೇವಸ್ಥಾನದಲ್ಲಿ ಕಳ್ಳತನ, ಏನೇನು ಕಳುವಾಗಿದೆ?

theft case general image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 FEBRUARY 2021 ಭದ್ರಾವತಿಯಲ್ಲಿ ಎರಡು ದೇವಾಲಯಗಳಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳು, ಕಾಣಿಕೆಯನ್ನು ಕಳ್ಳರು ಕದ್ದೊಯ್ದಿದ್ದಾರೆ. ದೇಗುಲ 1 – ಶ್ರೀ ವೀರಾಂಜನೇಯ ದೇವಸ್ಥಾನ ಬೈಪಾಸ್ ಬಳಿ ಹೊಸಸಿದ್ದಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೈವ್‍ ಕಳ್ಳತನವಾಗಿದೆ. ಫೆಬ್ರವರಿ 21ರ ರಾತ್ರಿ ಘಟನೆ ನಡೆದಿರುವ ಶಂಕೆ ಇದೆ. ನ್ಯೂ ಟೌನ್‍ … Read more

ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ, ಅಭಿಮಾನಿಗಳಿಂದ ಗೋಶಾಲೆಗೆ ಮೇವು

220221 Beluru Gopalakrishna Birthday Celebration 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 FEBRUARY 2021 ಮಾಜಿ ಸಚಿವ ಬೇಳೂರು ಗೋಪಾಲೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಇವತ್ತು ಗೋ ಶಾಲೆಗೆ ಮೇವು ವಿತರಣೆ ಮಾಡಿದ್ದಾರೆ. ಸಾಗರದ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ 55ನೇ ಹುಟ್ಟುಹಬ್ಬದ ಹಿನ್ನೆಲೆ ಮೇವು ನೀಡಲಾಯಿತು. ಸಾಗರದ ವರದಾಪುರದಲ್ಲಿ ಇರುವ ಗೋಶಾಲೆಗೆ ವಿತರಣೆ ಮಾಡಲಾಗಿದೆ. ಗಣಪತಿ ಮಂಡಗಳಲೆ , ಸುಧಾಕರ ಕುಗ್ವೆ, ಮನೋಜ್ ಕುಗ್ವೆ ಸೇರಿದಂತೆ ಹಲವರು … Read more

ಕೌನ್ ಬನೇಗಾ ಕರೋಡ್‌ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021 ಕೌನ್ ಬನೇಗಾ ಕರೋಡ್‍ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು. ಹಂತ … Read more

ಬಿಜೆಪಿ ದುರಾಡಳಿತ, ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ, ಯಾರೆಲ್ಲ ಏನೇನು ಹೇಳಿದರು?

210221 Congress Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 FEBRUARY 2021 ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಭದ್ರಾವತಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅವರ ಪ್ರತಿಮೆ ಬಳಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರು ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಪ್ರತಿಭಟನಾ … Read more

ಶುಂಠಿಗೆ ಸರಿಯಾದ ಬೆಲೆ ಸಿಗಲಿಲ್ಲ, ಸಾಲವು ತೀರಲಿಲ್ಲ, ಮನನೊಂದು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SHIKARIPURA CRIME NEWS | 21 FEBRUARY 2021 ಸಾಲ ಬಾಧೆಯಿಂದ ಮನನೊಂದು ಶಿಕಾರಿಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬಸವರಾಜಪ್ಪ (59) ಮೃತ ದುರ್ದೈವಿ. ಮತ್ತಿಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದೇ ಗ್ರಾಮದಲ್ಲಿ ಬಸವರಾಜಪ್ಪ ಅವರಿಗೆ 27 ಗುಂಟೆ ಜಮೀನಿದೆ. ಬೇರೆಯವರ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕೆನರಾ ಬ್ಯಾಂಕ್ ಮತ್ತು ಖಾಸಗಿಯಾಗಿಯೂ ಸಾಲ ಪಡೆದಿದ್ದರು. ಶುಂಠಿ ಬೆಲೆ … Read more

ಭದ್ರಾವತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರು ನ್ಯೂಟೌನ್ ಪೊಲೀಸರ ಬಲೆಗೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 FEBRUARY 2021 ಭದ್ರಾವತಿ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿ, ತಲೆಮರೆಸಿಕೊಂಡಿದ್ದ ಮೂವರು, ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರಿಂದ ವಿವಿಧ ಠಾಣೆಗಳ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಶಿವಮೊಗ್ಗದ ಸೂಳೆಬೈಲಿನ ಸಯ್ಯದ್ ಇಬ್ರಾಹಿಂ ರಾಹಿಲ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಅಲ್ಲಾಭಕ್ಷ್ ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? 2019ರ ಏಪ್ರಿಲ್ 28ರಂದು ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ, … Read more

ಇವತ್ತು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಯಾವ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ? ಏನೇನು ಕಾರ್ಯಕ್ರಮ ನಡೆಯುತ್ತೆ?

050720 DC Visit Various Places During Curfew 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 FEBRUARY 2021 ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಅವರ ತವರು ಕ್ಷೇತ್ರ ಶಿಕಾರಿಪುರದ ತಡಸನಹಳ್ಳಿ ಸಜ್ಜಾಗಿದೆ. ಇವತ್ತು ಬೆಳಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಡಸನಹಳ್ಳಿ ಗ್ರಾಮಕ್ಕೆ ತೆರಳಲಿದ್ದು, ಸಾಲು ಸಾಲು ಸಭೆಗಳನ್ನು ನಡೆಸಲಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಹೇಗಿರತ್ತೆ ಡಿಸಿ ನಡೆ ಕಾರ್ಯಕ್ರಮ? ಜಿಲ್ಲಾಧಿಕಾರಿ ಅವರೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ತಡಸನಹಳ್ಳಿಗೆ ಭೇಟಿ ನೀಡಲಿದ್ದಾರೆ. ಇಡೀ ದಿನ … Read more

‘ಅಡಕೆ ಬೆಳೆಗಾರರೆ ಭಯ ಬೇಡ’, ಅಭಯ ನೀಡಿದ ಸಿಎಂ, ಏನೆಲ್ಲ ಹೇಳಿದರು?

170221 CM Yedyurappa at Shimoga Rural 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಅಡಕೆ ಬೆಳೆಗಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ್ದಾರೆ. ಬೆಳೆಗಾರರಿಗೆ ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಯಡಿಯೂರಪ್ಪ, ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಉತ್ತಮ ಬೆಲೆ ಬರುವಂತೆ ಮಾಡುತ್ತೇವೆ ಎಂದರು. ಅಡಕೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿದೆ. ಅಡಕೆಗೆ ಉತ್ತಮ … Read more