SHIRALAKOPPA | ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಕದ್ದವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

prison hand cuff image

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 FEBRUARY 2021 ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಹೊಸ ಟ್ರಾಕ್ಟರ್ ಎಂಜಿನ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಶಿಕಾರಿಪುರಕ್ಕೆ ಸೇರಿದವರು. ಶಿಕಾರಿಪುರದ ಮಂಜುನಾಥ್ (29), ಹರೀಶ್ (21). ನಾಗಭೂಷಣ್ (33) ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ | SHIRALAKOPPA | ಪಟ್ಟಣ ಪಂಚಾಯಿತಿಗೆ ಸೇರಿದ ಹೊಚ್ಚ ಹೊಸ ಟ್ರಾಕ್ಟರ್ ರಾತ್ರೋರಾತ್ರಿ ನಾಪತ್ತೆ ಜನವರಿ 30ರಂದು ಶಿರಾಳಕೊಪ್ಪದ ಜಲ ಶುದ್ಧೀಕರಣ ಘಟಕದ ಬಳಿ ನಿಲ್ಲಿಸಿದ್ದ … Read more

SHIMOGA | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ

020221 UMBLEBYLE ELEPHANT news 1

(FILE PHOTO) ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿವೆ. ತೋಟಗಳಿಗೆ ನುಗ್ಗಿ ಅಡಕೆ ಸಸಿಗಳಿಗೆ ಹಾನಿ ಮಾಡಿರುವುದು ವರದಿಯಾಗಿದೆ. ಇದರಿಂದ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಕ್ರೆಬೈಲು ಬಿಡಾರದ ಆನೆಗಳನ್ನು ಉಪಯೋಗಿಸಿಕೊಂಡು ನಡೆಸಿದ ಕಾರ್ಯಾಚರಣೆ ಹೊಳೆಯಲ್ಲಿ ಹುಣಸೇಹಣ್ಣು ಹಿಂಡಿದಂತೆ ಆಗಿದೆ. ಎಲ್ಲೆಲ್ಲಿ ಪ್ರತ್ಯಕ್ಷವಾಗಿವೆ ಆನೆಗಳು? ಸೋಮವಾರ ಹಾಲ್‍ ಲಕ್ಕವಳ್ಳಿಯಲ್ಲಿ ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಗಳು ಸಸಿಗಳನ್ನು ತಿಂದಿರುವುದು ತಿಳಿದು ಬಂದಿದೆ. ಕೈದೊಟ್ಲು ಗ್ರಾಮದ … Read more

THIRTHAHALLI | ತಾಲೂಕಿನಲ್ಲಿ ಕರೋನ ಆತಂಕದ ಬಳಿಕ ಮತ್ತೊಂದು ಸೋಂಕಿನ ಭೀತಿ, ವಿವಿಧೆಡೆ ಡೆಂಘೆ ಜ್ವರ

Thirthahalli V

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ. ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ? ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ತಲಾ ಒಂದು ಪ್ರಕರಣ … Read more

GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more

RAILWAY | ತಾಳಗುಪ್ಪದಿಂದಲೂ ಶುರು ರೈಲ್ವೆ ಪಾರ್ಸಲ್ ಸರ್ವಿಸ್, ಯಾವೆಲ್ಲ ರೈಲಲ್ಲಿದೆ ಸೇವೆ? ಏನೆಲ್ಲ ಕಳುಹಿಸಬಹುದು?

Talaguppa Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ತಾಳಗುಪ್ಪದ ರೈಲ್ವೆ ನಿಲ್ದಾಣದಲ್ಲಿಯೂ ರೈಲ್ವೆ ಪಾರ್ಸಲ್ ಸರ್ವಿಸ್ ಆರಂಭವಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆ ವಿಭಾಗದ ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಡಾ. ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದೆ ಯಾವೆಲ್ಲ ರೈಲಿನಲ್ಲಿ ಪಾರ್ಸಲ್ ಸೇವೆ ಇದೆ? ರೈಲು ಸಂಖ್ಯೆ  06529 / 06530 ಬೆಂಗಳೂರು – ತಾಳಗುಪ್ಪ – ಬೆಂಗಳೂರು (ಪ್ರತಿ ದಿನ) ರೈಲು ಸಂಖ್ಯೆ 06227 / 06228 ಮೈಸೂರು – ತಾಳಗುಪ್ಪ … Read more

AYANUR | ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ, ಗಡಿ ದಾಟಿಸುವ ಪದ್ಧತಿ ಮುಗಿಯೋತನಕ ಒಬ್ಬರೂ ಮನೆಗೆ ಬರಲ್ಲ

100221 Ayanur Kote Tanda Gadi Pooje 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಆಯನೂರು ಸಮೀಪ ರಾತ್ರಿ ವೇಳೆ ಗ್ರಾಮ ತೊರೆದು, ವಿಶೇಷ ಪೂಜೆ ಸಲ್ಲಿಸುವ ಆಚರಣೆ ನಡೆಯಿತು. ಬಂಜಾರ ಸಮುದಾಯದವರು ಒಂದೆಡೆ ಸೇರಿ ಈ ವಿಶೇಷ ಆಚರಣೆ ಮಾಡಿದರು. ಆಯನೂರು ಸಮೀಪದ ಕೋಟೆ ತಾಂಡದವರು ಊರ ಹೊರಗೆ ಈ ಸಂಪ್ರದಾಯ ನೆರವೇರಿಸಿದರು. ಊರಿನ ಹೊರಗೆ ಗದ್ದೆ ಬಯಲಿನಲ್ಲಿ ಅಡುಗೆ ಮಾಡಿ, ಎಲ್ಲರೂ ಒಟ್ಟಿಗೆ ಊಟ ಮಾಡಿದರು. ಮಂಗಳವಾರ ರಾತ್ರಿ ಈ ವಿಶೇಷ ಆಚರಣೆ … Read more

SHIMOGA | ಊರಿಗೂರೆ ಖಾಲಿ, ಗ್ರಾಮದ ಸುತ್ತಲು ಬೇಲಿ, ಇಡೀ ದಿನ ಯಾರೂ ಇಲ್ಲಿ ಕಾಲಿಡುವಂತಿಲ್ಲ, ಏನಿದು? ಯಾಕಿಂಗೆ?

100221 Mandagatta Horabidu Jathre in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಮೂರು ವರ್ಷಕ್ಕೊಮ್ಮೆ ಗ್ರಾಮಸ್ಥರೆಲ್ಲ ಊರು ಬಿಡ್ತಾರೆ. ಇಡೀ ಗ್ರಾಮಕ್ಕೆ ಬೇಲಿ ಹಾಕ್ತಾರೆ. ದನಕರು, ನಾಯಿ, ಕೋಳಿಗಳನ್ನು ಕೂಡ ಊರಲ್ಲಿ ಬಿಡದೆ ತಮ್ಮೊಂದಿಗೆ ಕರೆದೊಯ್ಯುತ್ತಾರೆ. ಇದು ಹೊರಬೀಡು ಜಾತ್ರೆಯ ವಿಶೇಷ. ಶಿವಮೊಗ್ಗ ತಾಲೂಕು ಮಂಡಘಟ್ಟ ಗ್ರಾಮದಲ್ಲಿ ಈ ಜಾತ್ರೆ ನಡೆಯಲಿದೆ. ಗ್ರಾಮಸ್ಥರೆಲ್ಲ ಊರಾಚೆಗೆ ಇದ್ದು ಒಟ್ಟಿಗೆ ಬೆರೆತು, ಊಟ, ತಿಂಡಿ ಮಾಡಿ ಸಾಮಾರಸ್ಯದಿಂದ ಹಬ್ಬ ಆಚರಿಸುತ್ತಾರೆ. ಮಂಗಳವಾರ ಹೊರಬೀಡು ಜಾತ್ರೆ ನಡೆಯಿತು. ಹೇಗಿರುತ್ತೆ ಹೊರಬೀಡು ಜಾತ್ರೆ … Read more

SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ

100221 HD Revanna Visit Kagodu Thimmappa House 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021 ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಗಂಟೆಗೂ ಹೆಚ್ಚು  ಹೊತ್ತು ಚರ್ಚೆ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್‍.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ … Read more

SAGARA | ಸೈಕಲ್, ಬೈಕ್ ಡಿಕ್ಕಿ, ಸೈಕಲ್ ಸವಾರ ಸಾವು, ಬೈಕ್ ಸವಾರನಿಗೆ ಗಂಭೀರ ಗಾಯ

090221 Accident at Talaguppar Maraturu 1

ಶಿವಮೊಗ್ಗ ಲೈವ್.ಕಾಂ | SAGARA NEWS | 09 FEBRUARY 2021 ಸೈಕಲ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ತಾಳಗುಪ್ಪದ ಮರತ್ತೂರು ಗ್ರಾಮದ ಸಮೀಪದ ತಿರುವಿನಲ್ಲಿ ಸಂಭವಿಸಿದೆ. ಸೈಕಲ್ ಸವಾರ ಮರತ್ತೂರಿನ ಅಣ್ಣಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿದ್ದಾಪುರ ತಾಲೂಕು ನೆಜ್ಜೂರಿನ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬೈಕ್ ಸವಾರನಿಗೂ ಗಾಯವಾಗಿದೆ. ಮರತ್ತೂರು ಕ್ರಾಸ್‍ನಲ್ಲಿ ವಿದ್ಯುತ್ ದೀಪವಿರದ ಕಾರಣ ಎದುರಿಗಿದ್ದವರು ಕಾಣಿಸದೆ ಅಪಘಾತ ಸಂಭವಿಸಿರುವ … Read more

SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ

080221 Congess Protest Against BJP Modi in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more