THIRTHAHALLI | ಆಗುಂಬೆಗೆ ಬರುವ ಪ್ರವಾಸಿಗರ ಗಮನಕ್ಕೆ, ಸ್ವಲ್ಪ ಯಾಮಾರಿದರೂ ಬೀಳುತ್ತೆ ದಂಡ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 FEBRUARY 2021 ಆಗುಂಬೆಯಲ್ಲಿ ಇನ್ಮುಂದೆ ಪ್ರಾಣಿಗಳಿಗೆ ಆಹಾರ ನೀಡಿದರೆ ದಂಡ ಫಿಕ್ಸ್. ಕಸ ಎಸೆದರೂ ಬೀಳುತ್ತೆ ಫೈನ್. ಘಾಟಿಯ ಉದ್ದಕ್ಕೂ ಅರಣ್ಯ ಇಲಾಖೆ ಕಾರ್ಯಾಚರಣೆ. ಸೋಮೇಶ್ವರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಪರಿಸರ ಮತ್ತು ಕಾಡು ಪ್ರಾಣಿ, ಪಕ್ಷಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಬಂದವರೆಲ್ಲ ಆಹಾರ ಕೊಡುತ್ತಿದ್ದರು ತೀರ್ಥಹಳ್ಳಿ – ಉಡುಪಿ ನಡುವೆ ಸಂಪರ್ಕ ಕಲ್ಪಿಸುವ ಆಗುಂಬೆ … Read more