BHADRAVATHI | ಭದ್ರಾವತಿ ಅಂತರಗಂಗೆಯ ಪ್ರತೀಕ್ಷಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

010221 Prateeksha for India Book of records 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 01 FEBRUARY 2021 ಇಂಡಿಯಾ ಬುಕ್ ಆಫ್ ರೆಕಾರ್ಡಸ್‌ ಪ್ರಶಸ್ತಿ ಪಡೆದ ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮದ ಪ್ರತೀಕ್ಷಾಗೆ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಪ್ರಶಸ್ತಿ ಪತ್ರ ನೀಡಿದರು. ಪ್ರಶಸ್ತಿ ಪತ್ರ ವಿತರಿಸಿದ ಶಾಸಕ ಸಂಗಮೇಶ್ವರ್, ಪ್ರತೀಕ್ಷಾ ಬಯಸುವ ಶಾಲೆಯಲ್ಲಿ ಉಚಿತ ಶಿಕ್ಷಣ ಕೊಡಿಸುವುದಾಗಿ  ಭರವಸೆ ನೀಡಿದರು. ಈ ವಯಸ್ಸಿನಲ್ಲಿ ಈಕೆಯ ಸಾಧನೆ ಕ್ಷೇತ್ರದ ಜನರಿಗೆ ಸಂತಸ ಮೂಡಿಸಿದೆ ಎಂದು ತಿಳಿಸಿದರು. ಯಾರಿದು ಪ್ರತೀಕ್ಷಾ? ಏನಿದು ಸಾಧನೆ? ಶಾಸಕರು, … Read more

SHIMOGA | 42 ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿ, ಇಲ್ಲಿದೆ ಪಟ್ಟಿ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಶಿವಮೊಗ್ಗ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾಗಿತ ಪ್ರಕಟಿಸಲಾಗಿದೆ. 42 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾಗಿದೆ ನಿಗದಿಪಡಿಸಲಾಗಿದೆ. ಯಾವ್ಯಾವ ಗ್ರಾಮ ಪಂಚಾಯಿತಿಗೆ ಮೀಸಲಾತಿ ಏನು?   ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

BHADRAVATHI | ಹೊಳೆಹೊನ್ನೂರಿನಲ್ಲಿ ಎಸಿಬಿ ದಾಳಿ, ಮೆಸ್ಕಾಂ ಎಂಜಿನಿಯರ್ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರು. ಇವತ್ತು ಮಧ್ಯಾಹ್ನ ಪ್ರಕಾಶ್ ಅವರು ಐದು ಸಾವಿರ ರೂ. … Read more

BHADRAVATHI | VISLನ ಮೃತಪಟ್ಟ ಗುತ್ತಿಗೆ ಕಾರ್ಮಿಕನಿಗೆ ಹತ್ತು ಲಕ್ಷ ಪರಿಹಾರ, ಪ್ರತಿಭಟನೆ ವಾಪಸ್

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಹೃದಯಾಘಾತದಿಂದ ಮೃತಪಟ್ಟ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಅಂಥೋಣಿ ರಾಜ್ ಕುಟುಂಬಕ್ಕೆ ಪರಿಹಾರ ನೀಡಲು ಗುತ್ತಿಗೆದಾರರು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಕಾರ್ಮಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇವತ್ತು ಬೆಳಗ್ಗೆ  ಅಂಥೋಣಿ ರಾಜ್ ಅವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಅವರಿಗೆ ಹೃದಯಾಘಾತ ಸಂಭವಿಸಿತ್ತು. ಸರಿಯಾದ ಸಮಯಕ್ಕೆ ಪ್ರಾಥಮಿಕ ಚಿಕಿತ್ಸೆ ಸಿಗದೆ ಅವರು ಮೃತಪಟ್ಟಿದ್ದರು. ಅಂಥೋಣಿ ರಾಜ್ ಅವರ ಮೃತದೇಹವನ್ನು ಇರಿಸಿಕೊಂಡು, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಅವರ … Read more

BHADRAVATHI | VISL ಕಾರ್ಮಿಕರ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ, ಆಕ್ರೋಶ, ಕಾರಣವೇನು?

250121 VISL Employees Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆಯಲ್ಲಿ ಕರ್ತವ್ಯನಿರತ ಗುತ್ತಿಗೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಕೆಲಸ ನಿಲ್ಲಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಥೋಣಿ ರಾಜ್ (47) ಮೃತ ಗುತ್ತಿಗೆ ಕಾರ್ಮಿಕ. ಕರ್ತವ್ಯದಲ್ಲಿ ಇದ್ದ ವೇಳೆ ಅಂಥೋಣಿ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಸೇರಿಸುವ ಪ್ರಯತ್ನವಾಯಿತಾದರೂ, ಕೊನೆಯುಸಿರೆಳೆದಿದ್ದಾರೆ. ಕಾರ್ಮಿಕರ ಪ್ರತಿಭಟನೆ ಏಕೆ? ಅಂಥೋಣಿ ರಾಜ್ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು … Read more

ನಿಗೂಢ ಶಬ್ದ, ಭೂಕಂಪನದ ಅನುಭವ, ಭದ್ರಾ, ತುಂಗಾ ಡ್ಯಾಂಗಳಿಗೆ ಕಾಡಾ ಅಧ್ಯಕ್ಷರ ವಿಸಿಟ್

220121 Pavithra Ramaiah visit Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ನಿಗೂಢ ಶಬ್ದ, ಭೂಕಂಪನದ ಅನುಭವದಿಂದಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಪ್ರಮುಖ ಜಲಾಶಯಗಳ ಸುರಕ್ಷತೆಯ ಕುರಿತು ಜನ ಭಯಗೊಂಡಿದ್ದರು. ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ  ಅವರು ಜಲಾಶಯಗಳಿಗೆ ಭೇಟಿ ನೀಡಿ, ಸುರಕ್ಷತಾ ಕ್ರಮಗಳ ಕುರಿತು ಪರಿಶಿಲಿಸಿದರು. ಎಂಜಿನಿಯರ್‍ಗಳ ಜೊತೆ ಚರ್ಚೆ ನಡೆಸಿದರು. ರಾತ್ರೋರಾತ್ರಿ ಭದ್ರಾ ಡ್ಯಾಂಗೆ ಭೇಟಿ ಕಂಪನದ ಅನುಭವವಾಗುತ್ತಿದ್ದಂತೆ ಪವಿತ್ರಾ ರಾಮಯ್ಯ ಅವರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದರು.  … Read more

BREAKING NEWS | ಶಿವಮೊಗ್ಗದ ಕ್ವಾರಿಯಲ್ಲಿ ಭಾರೀ ಸ್ಫೋಟ, ಕಾರ್ಮಿಕರ ದೇಹ ಛಿದ್ರ ಛಿದ್ರ

220121 Blast At Mattodu Mining 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಸ್ಫೋಟಿಸಿದೆ. ಹಲವರು ಸಾವನ್ನಪ್ಪಿದ್ದು, ಘಟನೆ ಸಂಭವಿಸಿದ ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಲಾರಿಯಲ್ಲಿತ್ತು ಸ್ಫೋಟಕ ಹುಣಸೋಡಿನ ಕಲ್ಲು ಕ್ವಾರಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಇವತ್ತು ಸ್ಫೋಟಕ ತುಂಬಿದ್ದ ಲಾರಿಯೊಂದು ಕ್ವಾರಿಗೆ ಬಂದಿತ್ತು. ಈ ವೇಳೆ ಸ್ಪೋಟ ಸಂಭವಿಸಿದೆ. … Read more

SAGARA | ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು

Sagara Rural Police Station

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 21 JANUARY 2021 ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ  ಘಟನೆ ಸಂಭವಿಸಿದೆ. ಅಂಜಲಿ (19) ಮೃತ ದುರ್ದೈವಿ. ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಅಂಜಲಿ, ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ದನಗಳಿಗೆ ಕುಡಿಸಲು ಬಾವಿಯಿಂದ ನೀರು ಸೇದಲು ಅಂಜಲಿ ತನ್ನ ಸಂಬಂಧಿಯ ಮನೆ ಬಳಿಗೆ ಬಂದಿದ್ದಳು. ಬಾವಿಯಿಂದ ನೀರು … Read more

BREAKING NEWS | ಭದ್ರಾವತಿಯಲ್ಲಿ ಎಸಿಬಿ ದಾಳಿ, ಹಣ ಸ್ವೀಕರಿಸುತ್ತಿದ್ದಾಗ ಡಾಟಾ ಎಂಟ್ರಿ ಆಪರೇಟರ್ ಅರೆಸ್ಟ್

Corruption-ACB-Raid-1.jpg

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021 ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್‌ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ಭದ್ರಾವತಿಯ ಕಮರ್ಷಿಯಲ್‌ ಟ್ಯಾಕ್ಸ್‌ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ವೇಣು (36), ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್.‌ ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ, ವೇಣು ಲಂಚ ಕೇಳಿದ್ದ. … Read more

ತೀರ್ಥಹಳ್ಳಿಯ ತುಂಗಾ ನದಿ ಕಮಾನು ಸೇತುವೆಗೆ ಮಿನಿಸ್ಟರ್ ಭೇಟಿ

190121 Minister BC Patil Visit Thirthahalli Bridge 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JANUARY 2021 ಅಕಾಲಿಕ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಂತಹ ರೈತರಿಗೆ ಶೀಘ್ರದಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅಕಾಲಿಕ ಮಳೆಯಿಂದ ಅಪಾರ ಹಾನಿ ಸಂಭಿಸಿದೆ. ಹಾನಿಗೊಳಗಾದ ರೈತರ ಜಮೀನಿನ ಕರಿತು ಮಾಹಿತಿ ಪಡೆದು, ಕೂಲಂಕಷ ತನಿಖೆ ನಡೆಸಿ ಪರಿಹಾರ … Read more