ಭದ್ರಾವತಿಯಲ್ಲಿ ಆರ್‌ಎಎಫ್‌ ಬೆಟಾಲಿಯನ್‌ಗೆ ಅಮಿತ್ ಷಾ ಶಂಕುಸ್ಥಾಪನೆ | ವಿಡಿಯೋ ರಿಪೋರ್ಟ್

160121 RAF foundation Stone by Amith Shah 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್‍ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ. ಇಲ್ಲಿ 350 ಕೋಟಿ ರೂ. … Read more

ಭದ್ರಾವತಿ ಆರ್‌ಎಎಫ್‌ ಬಟಾಲಿಯನ್, ಕ್ರೆಡಿಟ್‌ಗಾಗಿ ಪಕ್ಷಗಳ ಫೈಟ್, ಬದಲಾಗುತ್ತಾ ಉಕ್ಕಿನ ನಗರಿಯ ಅರ್ಥ ವ್ಯವಸ್ಥೆ?

150121 Bhadravathi RAF Unit Batallion 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಆರಂಭವಾಗುತ್ತಿರುವ 97ನೇ ಬಟಾಲಿಯನ್ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್) ಬಗ್ಗೆ ಜನರಲ್ಲಿ ನಿರೀಕ್ಷೆ ಗರಿಗೆದರಿದೆ. ಪಟ್ಟಣದ ಆರ್ಥಿಕತೆಗೆ ಅನುಕೂವಾಗಲಿದೆ ಎಂಬ ಚರ್ಚೆಗಳು ಶುರುವಾಗಿದೆ. ಈ ನಡುವೆ ಕ್ರಿಡಿಟ್‍ಗಾಗಿ ರಾಜಕಾರಣಿಗಳ ನಡುವೆ ಸ್ಪರ್ಧೆ ಶುರುವಾಗಿದೆ. ಹೇಗಿರುತ್ತೆ ಭದ್ರಾವತಿ ಬಟಾಲಿಯನ್? ಭದ್ರಾವತಿ ಬಟಾಲಿಯನ್‍ನಲ್ಲಿ 445 ಸಿಬ್ಬಂದಿಗಳು ಇರಲಿದ್ದಾರೆ. ಬುಳ್ಳಾಪುರದಲ್ಲಿ ಇವರಿಗಾಗಿ ಕ್ವಾರ್ಟರ್ಸ್‍ ನಿರ್ಮಾಣವಾಗಲಿದೆ. … Read more

ಭದ್ರಾವತಿಗೆ ನಾಳೆ ಅಮಿತ್ ಷಾ ಭೇಟಿ, ಸಿದ್ಧತೆ ಪರಿಶೀಲಿಸಿದ ಸಂಸದ, ಎಷ್ಟೊತ್ತಿಗೆ ಬರ್ತಾರೆ ಕೇಂದ್ರ ಸಚಿವ?

150121 BY Raghavendra Visit Bullapura RAF camp 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 JANUARY 2021 ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ನ ಶಂಕುಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಭದ್ರಾವತಿಯ ಆರ್‍ಎಎಫ್ ಬಟಾಲಿಯನ್‍ಗೆ ಭೇಟಿ ನೀಡಿದ್ದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಯಕ್ರಮದ ಅಂತಿಮ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ವೇದಿಕೆ ಮುಂಭಾಗ ಒಂದಷ್ಟು ಮಾರ್ಪಾಡುಗಳನ್ನು ಸೂಚಿಸಿದರು. ಎಷ್ಟೊತ್ತಿಗೆ ಬರ್ತಾರೆ ಅಮಿತ್ … Read more

‘ಭದ್ರಾವತಿಯಲ್ಲಿ ಆರ್‌ಎಎಫ್ ಘಟಕ ಬರಲು ಕಾಂಗ್ರೆಸ್ ಕಾರಣ’, ಈತನಕ ಶಾಸಕರಿಗೆ ಬಂದಿಲ್ಲವಂತೆ ಆಹ್ವಾನ

BK Sangameshwara Bhadravathi BDVT 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಘಟಕ ಸ್ಥಾಪನೆ ಬಿಜೆಪಿಯ ಸಾಧನೆಯಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದ ಕೊಡುಗೆ ಅಂತಾ ಶಾಸಕ ಸಂಗಮೇಶ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗಮೇಶ್ವರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೋಲಾರದ ಕೆಜಿಎಫ್‍ನಲ್ಲಿ ಆರ್‌ಎಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಆ ಸಂದರ್ಭ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸುವಂತೆ ಸಿಎಂ … Read more

ತೀರ್ಥಹಳ್ಳಿಯಲ್ಲಿ ಅದ್ಧೂರಿಯಾಗಿತ್ತು ಎಳ್ಳಮಾವಾಸ್ಯೆ ರಥೋತ್ಸವ, ಇವತ್ತು ತೆಪ್ಪೋತ್ಸವ, ಹೇಗಿತ್ತು ರಥೋತ್ಸವದ ವೈಭವ?

150121 Thrthahalli Ellamavasye Jathre 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಎಳ್ಳಮಾವಾಸ್ಯೆ ರಥೋತ್ಸವ ಮತ್ತು ಸಂಕ್ರಾಂತಿ ಹಬ್ಬ ಒಂದೇ ದಿನ ಬಂದಿದ್ದರಿಂದ, ಎರಡು ರಥೋತ್ಸವವನ್ನು ಒಟ್ಟಿಗೆ ನಡೆಸಲಾಯಿತು. ರಥೋತ್ಸವದ ವೇಳೆ ಅಡಕೆ ಹೊಸ ಫಸಲನ್ನು ರಥದತ್ತ ತೂರಿದರು. ರಥಕ್ಕೆ ತಾಗಿ ಕೆಳಗೆ ಬೀಳುತ್ತಿದ್ದ … Read more

ಬೆಜ್ಜವಳ್ಳಿಯಲ್ಲಿ ಅದ್ಧೂರಿ ತಿರುವಾಭರಣ ಉತ್ಸವ, ಪ್ರತ್ಯಕ್ಷವಾಯ್ತು ಗರುಡ, ಹೇಗಿತ್ತು ಪೂಜೆ? ಧಾರ್ಮಿಕ ಆಚರಣೆ?

150121 Bejjavalli Jathre thirthahalli 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಎರಡನೇ ಶಬರಿಮಲೈ ಎಂದು ಪ್ರಖ್ಯಾತಿ ಪಡೆದಿರುವ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ತಿರುವಾಭರಣ ಉತ್ಸವ ವಿಜೃಂಭಣೆಯಿಂದ ನೆರವೇರಿತು. ಕೋವಿಡ್ ಆತಂಕದ ನಡುವೆಯು ಭಾರಿ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು, ದೇವರ ಕೃಪೆಗೆ ಪಾತ್ರರಾದರು. ತಿರುವಾಭರಣ ಉತ್ಸವ ಜೋರು ಡಾ.ಸಂತೋಷ್ ಭಾರತಿ ಅವರ ಮನೆಯಿಂದ ತಿರುವಾಭರಣಗಳನ್ನು ದೇಗುಲಕ್ಕೆ ಹೊತ್ತು ತರಲಾಯಿತು. ಈ … Read more

ಸಿಗಂದೂರಿನಲ್ಲಿ ಜಾತ್ರೆಗೆ ಅದ್ಧೂರಿ ಚಾಲನೆ, ಮೊದಲ ದಿನ ಹರಿದು ಬಂತು ಭಕ್ತ ಸಾಗರ, ಇವತ್ತು ಏನೆಲ್ಲ ನಡೆಯುತ್ತೆ?

150121 Sigandur Jathre 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಆದರೆ ಕರೋನ ಹಿನ್ನೆಲೆ ಸರಳವಾಗಿ ಜಾತ್ರೆ ನಡೆಯುತ್ತಿದೆ. ಮೂಲ ನೆಲೆಯಲ್ಲಿ ಪ್ರಥಮ ಪೂಜೆ ಸಿಗಂದೂರು ದೇವಿಯ ಮೂಲ ನೆಲೆ ಸೀಗೆಕಣಿವೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಪೂಜೆ ಸಲ್ಲಿಸಿದರು. ಅಲ್ಲಿಂದ ಜ್ಯೋತಿಯನ್ನು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ … Read more

ರಾಡ್, ಖಾರದಿ ಪುಡಿ ಹಿಡಿದು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ

130121 Dacoity Attempt Five Arrest in Kumsi 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021 ದರೋಡೆಗೆ ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರನ್ನು ಬಂಧಿಸಲಾಗಿದೆ. ಹಾರನಹಳ್ಳಿ ಕೆರೆ ಸಮೀಪ ಐವರ ಗ್ಯಾಂಗ್ ದರೋಡೆಗೆ ಹೊಂಚು ಹಾಕಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಇಡೀ ಗ್ಯಾಂಗನ್ನ ವಶಕ್ಕೆ ಪಡೆಯಲಾಗಿದೆ. ರಾಡ್, ಗರಗಸ, ಖಾರದ ಪುಡಿ ರತಿಕ್, ಆಂಜನಪ್ಪ, ಹನುಮಂತಪ್ಪ, ಧರ್ಮಪ್ಪ ಮತ್ತು … Read more

ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021 ಗಾಜನೂರಿನ ತುಂಗಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿ ಬಿದ್ದು, ಯುವಕನೊಬ್ಬ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಾಯಕ (22), ಮೃತ ದುರ್ದೈವಿ. ಇವತ್ತು ಕುಟುಂಬದವರ ಜೊತೆಗೆ ವಿನಾಯಕ ಗಾಜನೂರಿಗೆ ಆಗಮಿಸಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳುತ್ತಿದ್ದಾಗ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾನೆ. … Read more

ಆರ್‌ಎಎಫ್‌ ‘ಭದ್ರಾವತಿ ಬಟಾಲಿಯನ್’ಗೆ ಶಂಕುಸ್ಥಾಪನೆ, ಸಂಸದ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

120121 BY Raghavendra Visit RAF Bhadravathi 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ಗೆ ಜನವರಿ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜನವರಿ 16ರಂದು ಅಮಿತ್ ಷಾ ಅವರು ದೆಹಲಿಯಿಂದ ಬೆಂಗಳೂರಿಗೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಬುಳ್ಳಾಪುರದಲ್ಲಿ … Read more