ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಳ ಮಾಡ್ತೀವಿ ಅಂತಾ ಭದ್ರಾವತಿಯ ಮಹಿಳೆಗೆ 1.10 ಲಕ್ಷ ರೂ. ವಂಚನೆ, ಹೇಗಾಯ್ತು?

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 JANUARY 2021 ಬ್ಯಾಂಕ್‍ನಿಂದ ಕರೆ ಮಾಡುತ್ತಿರುವುದಾಗಿ ನಂಬಸಿ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‍ ಖಾತೆಗೆ ಖದೀರಿಮರು ಕನ್ನಾ ಹಾಕಿದ್ದಾರೆ. ಭದ್ರಾವತಿಯ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಅಕೌಂಟ್‍ನಿಂದ 1.10 ಲಕ್ಷ ರೂ. ಲಪಟಾಯಿಸಲಾಗಿದೆ. ಭದ್ರಾವತಿಯ ಎಂ.ಎಂ.ಕಾಂಪೌಂಡ್‍ನ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಒಮ್ಮೆ 80 ಸಾವಿರ ರೂ. ಮತ್ತೊಮ್ಮೆ 30 ಸಾವಿರ ಹಣವನ್ನು ಲಪಟಾಯಿಸಲಾಗಿದೆ. ಇದನ್ನೂ … Read more

ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಭದ್ರಾವತಿಯ ವ್ಯಕ್ತಿಗೆ ಒಂದು ಲಕ್ಷ ರೂ. ವಂಚನೆ

BHADRAVATHI-MAP-GRAPHICS

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 09 JANUARY 2021 ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ, ಒಂದು ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಕೋಲ್ಕತ್ತಾ ಮೂಲದ ವ್ಯಕ್ತಿಯೊಬ್ಬ, ಭದ್ರಾವತಿಯ ಭೂತನಗುಡಿ ನಿವಾಸಿ ರಫಿಕ್ ಅಹಮದ್ ಎಂಬುವವರ ಮಗನಿಗೆ, ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ಕೊಡಿಸುವುದಾಗಿ … Read more

ಕಣದಲ್ಲಿ ಒಣಗಲು ಹಾಕಿದ್ದ ಅಡಕೆ ರಾತ್ರೋರಾತ್ರಿ ಕಳ್ಳತನ, ಎಷ್ಟು ಅಡಕೆ ಕಳ್ಳತನವಾಗಿದೆ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಕಣದಲ್ಲಿ ಒಣಗಿಸಲು ಹಾಕಿದ್ದ 150 ಕೆ.ಜಿ ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಖದೀಮರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲಿನ ಬೇಡರ ಹೊಸಹಳ್ಳಿಯ ಸುಭಾಷ್ ಎಂಬುವವರ ತೋಟದಲ್ಲಿ ಕಳ್ಳತನವಾಗಿದೆ. ಅಡಕೆಯನ್ನು ಬೇಯಿಸಿ, ಕಣದಲ್ಲಿ ಒಣಗಿಸಲು ಹಾಕಲಾಗಿತ್ತು. ಜನವರಿ 5ರ ರಾತ್ರಿ ತೋಟದಲ್ಲಿ ಕಳ್ಳರು, 55 ಸಾವಿರ … Read more

ಹಣ ಡ್ರಾ ಮಾಡಿಲ್ಲ, ಆನ್‌ಲೈನ್‌ ವ್ಯವಹಾರವು ಆಗಿಲ್ಲ, ಆದರೂ ಉದ್ಯಮಿಯ ಖಾತೆಯಿಂದ 83 ಸಾವಿರ ಮಾಯ

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಹಣ ಡ್ರಾ ಮಾಡಿಲ್ಲ. ಆನ್‍ಲೈನ್ ಮೂಲಕವು ವ್ಯವಹಾರ ಮಾಡಿಲ್ಲ. ಆದರೂ ಉದ್ಯಮಿಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಣ್ಮರೆಯಾಗಿದೆ. ತೀರ್ಥಹಳ್ಳಿಯ ಉದ್ಯಮಿಯೊಬ್ಬರ ಖಾತೆಯಿಂದ 83,017 ರೂ. ಹಣ ನಾಪತ್ತೆಯಾಗಿದೆ. 2020ರ ಡಿಸೆಂಬರ್ 9ರಿಂದ ಡಿಸೆಂಬರ್ 25ರ ನಡುವೆ ಈ ಹಣವು ಖಾತೆಯಿಂದ ಮಾಯವಾಗಿದೆ. ಹಣ ಕಡಿತವಾಗಿರುವ ಬಗ್ಗೆ ಉದ್ಯಮಿಯ ಮೊಬೈಲ್‍ಗೆ … Read more

ಸಾಗರ ನಗರಸಭೆಯಲ್ಲಿ ಪ್ರತಿಪಕ್ಷದವರ ಆಕ್ರೋಶ, ಸಾಮಾನ್ಯ ಸಭೆ ಬಳಿಕ ಪ್ರತಿಭಟನೆ, ಕಾರಣವೇನು? ಮುಂದೇನಾಯ್ತು?

090121 Sagara Nagara Sabhe Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷ ಸದಸ್ಯರು ನಗರಸಭೆಯ ಸದನದ ಬಾವಿಗಿಳಿದು ಧರಣಿ ನಡೆಸಿದರು. ತಮ್ಮ ವಿಷಯ ಮಂಡನೆಗೆ ಅವಕಾಶ ನೀಡುತ್ತಿಲ್ಲ, ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು. ಸಭೆ ಬಳಿಕ ಧರಣಿ ಸಾಗರ ನಗರಸಭೆಯ ಸಾಮಾನ್ಯ ಸಭೆ ಶುಕ್ರವಾರ ನಡೆಯಿತು. ಶೂನ್ಯ ವೇಳೆಯಲ್ಲೂ ಪ್ರತಿಪಕ್ಷದವರು … Read more

ನಮ್ಮೂರಿಗೆ ಮದ್ಯದ ಅಂಗಡಿ ಬೇಡ, ರೊಚ್ಚಿಗೆದ್ದ ಮಹಿಳೆಯರಿಂದ ಸಾಗರದಲ್ಲಿ ರಸ್ತೆ ತಡೆ, ಪೊಲೀಸರ ಜೊತೆ ಮಾತಿನ ಚಕಮಕಿ

090121 Protest Against MSIL Shop in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ನಮ್ಮೂರಿಗೆ ಮದ್ಯದ ಅಂಗಡಿ ಬೇಡ ಅಂತಾ ಆಗ್ರಹಿಸಿ, ಮಹಿಳೆಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಲಿಂಗದಹಳ್ಳಿ ಪಡವಗೋಡು ನಡುವೆ ಇರುವ ಬೆಳ್ಳಿಕೊಪ್ಪದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿ ತೆರೆಯಲಾಗಿದೆ. ಇದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ … Read more

ಶಿವಮೊಗ್ಗಕ್ಕೆ ಅಮಿತ್ ಷಾ ಭೇಟಿಯ ಡೇಟ್ ಫಿಕ್ಸ್, ಒಂದೂವರೆ ಗಂಟೆ ಕಾರ್ಯಕ್ರಮ, ಪರಿಶೀಲನೆ ನಡೆಸಿದ ಸಂಸದ

090121 MP Raghavendra Visit RAF center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‍) ಬೆಟಾಲಿಯನ್‍ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು. ಸ್ಥಳ ಪರಿಶೀಲನೆ, ಸಲಹೆ, ಸೂಚನೆ ಬೆಳಗ್ಗೆ ಬುಳ್ಳಾಪುರಕ್ಕೆ … Read more

GOOD NEWS | ತೀರ್ಥಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಯ ಉತ್ತಮ ಕೆಲಸದ ಫೋಟೊ ವೈರಲ್, ಏನದು ಕೆಲಸ?

090121 Thirthahalli Student good work 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 09 JANUARY 2021 ಊರು ಉಸಾಬರಿ ನಮಗ್ಯಾಕೆ ಅಂತಾ ಓಡಾಡುವವರ ನಡುವೆ ಸರ್ಕಾರಿ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿಯೊಬ್ಬನ ಕೆಲಸಕ್ಕೆ ಸಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈತನ ಕೆಲಸ ಎಲ್ಲರಲ್ಲು ನಾಗರೀಕ ಕರ್ತವ್ಯವನ್ನು ಬಡಿದೆಚ್ಚರಿಸುತ್ತಿದೆ. ವಿದ್ಯಾರ್ಥಿ ಮಾಡಿದ್ದೇನು? ಗಾಳಿ, ಮಳೆಗೆ ಮರದ ತುಂಡು ಒಂದು ರಸ್ತೆಗೆ ಬಿದ್ದಿತ್ತು. ವಾಹನ ಸವಾರರು ಮರದ ತುಂಡು … Read more

ಆಗುಂಬೆ ಬಳಿ ಕುಂದಾದ್ರಿ ಬೆಟ್ಟಕ್ಕೆ ಬರುವ ಪ್ರವಾಸಿಗರೆ ಗಮನಿಸಿ, ಇನ್ಮುಂದೆ ಇಲ್ಲಿ ಕಸ ಹಾಕುವಂತಿಲ್ಲ

080121 Kundadri Cleaning at Agumbe Thirthahali 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021 ಇತಿಹಾಸ ಪ್ರಸಿದ್ಧ ಜೈನ ಆರಾಧನಾ ಕ್ಷೇತ್ರ ಕುಂದಾದ್ರಿ ಬೆಟ್ಟದಲ್ಲಿ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮದಾನ ಮಾಡಿ, ಸ್ವಚ್ಛತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳನ್ನು ತೆರವು ಮಾಡಲಾಗಿದೆ. ಯಾರೆಲ್ಲ ಶ್ರಮದಾನದಲ್ಲಿ ಇದ್ದರು? ಅರಣ್ಯ ಇಲಾಖೆಯ ಮೇಗರವಳ್ಳಿ ವಲಯದ ಸಿಬ್ಬಂದಿಗಳು, ಆಗುಂಬೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಗುಡ್ಡೇಕೇರಿ … Read more

ತೀರ್ಥಹಳ್ಳಿಗೆ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ ಭೇಟಿ, ತುಂಗಾ ನದಿ ರಾಮ ಮಂಟಪದ ಬಳಿ ಧ್ಯಾನ

080121 Ravi Shankar Guruji Visit Thirthahalli 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021 ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ ಗುರೂಜಿ ಭೇಟಿ ನೀಡಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೆ ವೇಳೆ ದೇಗುಲ ಸಮಿತಿಯಿಂದ ಶ್ರೀಗಳನ್ನು ಸನ್ಮಾನಿಸಲಾಯಿತು. ತುಂಗಾ ನದಿ ಬಂಡೆ ಮೇಲೆ ಧ್ಯಾನ ತುಂಗಾ ನದಿಯ ದಂಡೆಯ ಮೇಲೆ … Read more