ಹೊಸನಗರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವತಿ ಸಾವು, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

080121 Truck Car Accident Hosanagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 08 JANUARY 2021 ಪಲ್ಟಿಯಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹೊಸನಗರದ ಹೆರೆಟೆಯಲ್ಲಿ ಸಂಭವಿಸಿದೆ. ಯುವತಿ ಸ್ಥಳದಲ್ಲೇ ಮೃತಿಪಟ್ಟಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ. ದಾವಣಗೆರೆಯ ಆಂಜನೇಯ ಬಡಾವಣೆಯ ಚಿನ್ಮಯಿ (23) ಮೃತ ದುರ್ದೈವಿ. ಕೋಟೇಶ್ವರದಲ್ಲಿ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ಸಿಮೆಂಟ್ ತುಂಬಿದ್ದ ಹತ್ತು ಚಕ್ರದ … Read more

ತೀರ್ಥಹಳ್ಳಿ ತಾಲೂಕಿನ ಹಳ್ಳಿಗಳಿಗೆ ಹೋಗ್ತಿಲ್ಲ ಬಸ್ಸು, ಶಾಲೆಗಳಿಗೆ ಬರ್ತಿಲ್ಲ ವಿದ್ಯಾರ್ಥಿಗಳು

060121 Thirthahalli JDS Memorandum About Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 06 JANUARY 2021 ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಾರಿಗೆ ಬಸ್‌ ಸಂಚಾರ ಆರಂಭವಾಗದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ ಬರಲು ಸಮಸ್ಯೆ ಆಗುತ್ತಿದೆ. ಕೂಡಲೆ ಬಸ್‌ ಸಂಚಾರ ಪುನಾರಂಭ ಮಾಡಬೇಕು ಅಂತಾ ತೀರ್ಥಹಳ್ಳಿ ಜೆಡಿಎಸ್‌ ಘಟಕದ ವತಿಯಿಂದ ಒತ್ತಾಯಿಸಲಾಗಿದೆ. ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸಾರಿಗೆ ಸೌಕರ್ಯವಿಲ್ಲದೆ ಇರುವುದರಿಂದ ವಿದ್ಯಾರ್ಥಿಗಳ … Read more

ಮೊಬೈಲ್‌ನಲ್ಲಿದ್ದ ಫೋಟೊ ವಿಚಾರಕ್ಕೆ ಅಣ್ಣ, ತಮ್ಮನ ನಡುವೆ ಕಿರಿಕ್, ಒಬ್ಬರಿಗೆ ಗಂಭೀರ ಗಾಯ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಯುವತಿಯೊಬ್ಬಳ ಫೋಟೊ ವಿಚಾರವಾಗಿ ಸಹೋದರರ ನಡುವೆ ಜಗಳವಾಗಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಕೇಸ್?‌ ಯಾಕಾಯ್ತು ಗಲಾಟೆ? ಮಗಳ ಫೋಟೊ ವಿಚಾರವಾಗಿ ಈರಾನಾಯ್ಕ  ಅವರು ತಮ್ಮ ಸಹೋದರ ರಾಮನಾಯ್ಕ ಜೊತೆಗೆ ಜಗಳವಾಡಿಕೊಂಡಿದ್ದಾರೆ. ರಾಮನಾಯ್ಕ ಅವರ ಮಗನ ಮೊಬೈಲ್‌ನಲ್ಲಿ ಈರಾನಾಯ್ಕ ಅವರ ಮಗಳ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಜೂಜಾಡುತ್ತಿದ್ದ ಹನ್ನೊಂದು ಮಂದಿ ಅರೆಸ್ಟ್

Club-Cards-General-Image

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 JANUARY 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 10,600 ರೂ. ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಡಿವೈಎಸ್‍ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸರ್ಕಲ್ ಇನ್ಸ್‍ಪೆಕ್ಟರ್‍ ರಾಘವೇಂದ್ರ … Read more

ಶಿವಮೊಗ್ಗ ಜಿಲ್ಲೆಯ ಮೂವರು ಪಿಡಿಒಗಳು ಅಮಾನತು, ಕಾರಣವೇನು?

Zilla Panchayath Shivamogga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (ಸಿಇಓ) ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾರನ್ನೆಲ್ಲ ಅಮಾನತು ಮಾಡಲಾಗಿದೆ? ಭದ್ರಾವತಿ ತಾಲೂಕು ಕಾಗೆಕೋಡಮಗ್ಗಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಶ್ರೀಧರ್ ನಾಯ್ಕ್. ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಪ್ರಭಾರ … Read more

ಶಾರೂಖ್ ಸೇರಿ ಇಬ್ಬರು ಅರೆಸ್ಟ್, ಮೂರು ಲಕ್ಷ ಮೌಲ್ಯದ ಬೈಕ್ ವಶಕ್ಕೆ, ಎಲ್ಲೆಲ್ಲಿ ಬೈಕ್ ಕದಿದ್ದರು?

050121 Shiralakoppa Bike Thief Arrested 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIKARIPURA NEWS | 05 JANUARY 2021 ಲಕ್ಷಾಂತರ ಮೌಲ್ಯದ ಬೈಕ್‍ಗಳ ಕಳ್ಳತನ ಮಾಡಿದ್ದ ಖದೀಮರು ಪೊಲೀಸರ ಬಲೆಗೆ ಬಿದಿದ್ದಾರೆ. ಶಿರಾಳಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಶಿರಾಳಕೊಪ್ಪದ ದಾದಾಪೀರ್ ಅಲಿಯಾಸ್ ದಾದು (30) ಮತ್ತು ಜಮೀರ್ ಅಹಮದ್ ಅಲಿಯಾಸ್ ಶಾರೂಖ್ (27) ಬಂಧಿತರು. ಯಾವೆಲ್ಲ ಕೇಸ್‍ ದಾಖಲಾಗಿದೆ? ಶಿರಾಳಕೊಪ್ಪ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ 2020ರಲ್ಲಿ … Read more

ಅಂತೆ ಕಂತೆ | ಮಂಡಗದ್ದೆ ಬಳಿ ಹುಲಿ, ಮರಿಗಳು ಪ್ರತ್ಯಕ್ಷ, ನಿಜಾನಾ? ಅಸಲಿ ಕಥೆ ಏನು ಗೊತ್ತಾ?

050121 Tiger Video Viral Mandagadde 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 05 JANUARY 2021 ಮಂಡಗದ್ದೆ ಸಮೀಪ ಮೂರು ಮರಿಗಳ ಜೊತೆ ಹುಲಿ ಪ್ರತ್ಯಕ್ಷ. ನಡು ರಸ್ತೆಯಲ್ಲಿ ಕಾಣಿಸಿದ ಹುಲಿ ಕಂಡು ಜನರಲ್ಲಿ ಭಯ. ವಿಡಿಯೋ ವೈರಲ್. ಹುಲಿ ಮತ್ತು ಅದರ ಮೂರು ಮರಿಗಳು ನಡು ರಸ್ತೆಗೆ ಬಂದು, ಕಾಡಿಗೆ ಹಿಂತಿರುಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಡಗದ್ದೆ ಸಮೀಪ ಭಾನುವಾರ ರಾತ್ರಿ ಹುಲಿಗಳು … Read more

GOOD NEWS | ಇಡೀ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯಿತಿ ಸದಸ್ಯರು, ಇವರ ಕೆಲಸದ ವಿಡಿಯೋ ವೈರಲ್, ಏನಿದು?

040121 Hosanagara Byse House rebuilt 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 04 JANUARY 2021 ಕೊಟ್ಟ ಮಾತು ಉಳಿಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯರು. ಭರವಸೆಯಂತೆ ನಡೆಯಿತು ಶ್ರಮದಾನ. ಇನ್ನೊಂದು ತಿಂಗಳಲ್ಲಿ ಕುಸಿಯಬಹುದಾಗಿದ್ದ ಮನೆ ಈಗ ಗಟ್ಟಿಮುಟ್ಟು. ಉಳಿದೆಲ್ಲ ಜನಪ್ರತಿನಿಧಿಗಳಿಗೆ ಇದು ಮಾದರಿ. ನೂತನ ಸದಸ್ಯರ ‘ಭಾನುವಾರದ ಶ್ರಮದಾನ’ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಕೊಟ್ಟಿದ್ದ ಭರವಸೆ ಈಡೇರಿಸಲು ನೂತನ ಸದಸ್ಯರು ಭಾನುವಾರದ ಶ್ರಮದಾನ ನಡೆಸಿದರು. ಬಡ … Read more

ಸಿಗಂದೂರು ದೇವಿ ದರ್ಶನಕ್ಕೆ ಜನವೋ ಜನ, ಸ್ಥಳೀಯರಲ್ಲಿ ವೈರಸ್ ಭಯ, ಮಾರ್ಗಸೂಚಿ ಮಾಯ

Sigandur Launch with people 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಹೀಗೆ ಬರುವವರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಸೃಷ್ಟಿಸಿದೆ. ಲಾಂಚ್‍ನಲ್ಲಿ ಜನವೋ ಜನ ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ … Read more

ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

030121 Hakre Mallikarjuna Protest for KSRTC Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು … Read more