ಚುನಾವಣೆ ಗೆದ್ದ ಬಳಿಕ ಈ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿದ ಮೊದಲ ಕೆಲಸಕ್ಕೆ ಜನ ಶಹಬ್ಬಾಸ್ ಅಂತಿದ್ದಾರೆ

030121 Grama Panchayat Memebrs visit guddekeri School 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 03 JANUARY 2021 ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಕ್ಷೇತ್ರದ ಸದಸ್ಯರು ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳಲ್ಲಿ ಕರೋನ ಜಾಗೃತಿ ಮೂಡಿಸಿ, ಮಾದರಿಯಾಗಿದ್ದಾರೆ. ಹೊಸೂರು ಕ್ಷೇತ್ರದ ನೂತನ ಸದಸ್ಯರಾದ ಶಶಾಂಕ್ ಹೆಗ್ಡೆ ಮತ್ತು ಶ್ವೇತಾ ಗಿರೀಶ್ ತಮ್ಮ ಕ್ಷೇತ್ರ ವ್ಯಾಪ್ತಿಯ ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮತ್ತು ಹೊಸೂರು … Read more

GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

030121 Sagara Police Youths Help Mentally retard 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು. ಎಲ್ಲಿ ಇದು? ಯಾರಿದು ಮಹಿಳೆ? ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ … Read more

ಹೊಸ ವರ್ಷಾಚರಣೆ ಕೇಕ್ ಕಟ್ ಮಾಡೋ ವಿಚಾರದಲ್ಲಿ ಕಿರಿಕ್, ಯುವಕನ ಮರ್ಡರ್

police jeep

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ಜನವರಿ 2021 ಹೊಸ ವರ್ಷಾಚರಣೆ ಕೇಕ್ ಕಟ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮನೋಜ್ (22) ಮೃತ ದುರ್ದೈವಿ. ಈತ ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ. ಇದೆ ಬಡಾವಣೆಯ ಇಸಾಕ್ ಮತ್ತು ಆತನ ಸ್ನೇಹಿತರು ಮನೋಜ್‌ನ ಹತ್ಯೆ ಮಾಡಿದ್ದಾರೆ. ಕೇಕ್ ಕಟ್ ವಿಚಾರದಲ್ಲಿ ಕಿರಿಕ್ ಹೊಸ ವರ್ಷಾಚರಣೆಗೆ ಕೇಕ್ ಮಾಡುವ ವಿಚಾರದಲ್ಲಿ ಮನೋಜ್ ಮತ್ತು ಇಸಾಕ್ ನಡುವೆ ಕಿರಿಕ್ ಆಗಿತ್ತು. ಇದೆ ವಿಚಾರವಾಗಿ … Read more

BREAKING NEWS | ಹಳಿಯಿಂದ ಕೆಳಗಿಳಿದ ಇಂಟರ್‌ಸಿಟಿ ರೈಲು, ತಪ್ಪಿತು ಭಾರಿ ಅನಾಹುತ, ಎಲ್ಲಾಗಿದ್ದು ಘಟನೆ? ಹೇಗಾಯ್ತು?

311220 Intercity Train Derailed near suduru 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020 ಬೆಂಗಳೂರು – ಶಿವಮೊಗ್ಗ – ತಾಳಗುಪ್ಪ ಇಂಟರ್‌ಸಿಟಿ ರೈಲು ಹಳಿ ತಪ್ಪಿದೆ. ಹೊಸನಗರ ತಾಲೂಕು ಸೂಡೂರು ಬಳಿ ಘಟನೆ ಸಂಭವಿಸಿದೆ. ಲೋಕೊ ಪೈಲೆಟ್‍ (ಚಾಲಕ) ಸಮಯಪ್ರಜ್ಞೆಯಿಂದಾಗಿ ದೊಡ್ಡ ಅಪಾಯ ತಪ್ಪಿದೆ. ಹಳಿ ತಪ್ಪಿದ್ದು ಹೇಗೆ? ಶಿವಮೊಗ್ಗದಿಂದ ಸಾಗರದ ತಾಳಗುಪ್ಪ ಕಡೆಗೆ ಇಂಟರ್‌ಸಿಟಿ ರೈಲು ಸಂಚರಿಸುತ್ತಿತ್ತು. ಹೊಸನಗರದ ಸೂಡೂರು ಸಮೀಪ  ರೈಲ್ವೆಯ … Read more

7 ಗಂಟೆ ರಿಪೋರ್ಟ್, ಶಿವಮೊಗ್ಗ ಜಿಲ್ಲೆಯ 209 ಗ್ರಾಮ ಪಂಚಾಯಿತಿ ಎಣಿಕೆ ಕಂಪ್ಲೀಟ್, ಎಲ್ಲೆಲ್ಲಿ ಇನ್ನೆಷ್ಟು ಬಾಕಿ ಇದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸಂಜೆ 7 ಗಂಟೆಯ ವರದಿ ಪ್ರಕಾರ 22 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಬಾಕಿ ಇದೆ. 13 ಗ್ರಾಮ ಪಂಚಾಯಿತಿಗ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ನಡೆದ 244 ಗ್ರಾಮ ಪಂಚಾಯಿತಿಗಳ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 173 ಗ್ರಾ. ಪಂ. ಎಣಿಕೆ ಕಂಪ್ಲೀಟ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಬಾಕಿ ಇದೆ?

301220 People Out Side Election Counting Center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಜೆ 5 ಗಂಟೆವರೆಗೆ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. 244 ಗ್ರಾಮ ಪಂಚಾಯಿತಿಗಳ ಪೈಕಿ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಇನ್ನೂ 71 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಬಾಕಿ ಇದೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ … Read more

ಆನಂದಪುರ ಸಮೀಪ ಭೈರಾಪುರ ಕ್ರಾಸ್‌ನಲ್ಲಿ ಲಾರಿ ಪಲ್ಟಿ, ಸರಣಿ ಅಪಘಾತ, ಕಾರಣವೇನು?

301220 Truck Accident Near Byrapura in Sagara0 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 30 DECEMBER 2020 ಆನಂದಪುರ ಸಮೀಪದ ಭೈರಾಪುರ ಗ್ರಾಮದ ಬಳಿ ಟ್ರಕ್ ಪಲ್ಟಿಯಾಗಿದೆ. ಇದರ ಬೆನ್ನಿಗೆ ಸರಣಿ ಅಪಾಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಆಗಿಲ್ಲ. ಹೇಗಾಯ್ತು ಅಪಘಾತ? ಶಿಕಾರಿಪುರದ ಕಡೆಯಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿ, ಭೈರಾಪುರದ ಕಣಿವೆ ಕ್ರಾಸ್‍ನಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಬಲಭಾಗಕ್ಕೆ ಹೋಗಿ ಪಲ್ಟಿಯಾಗಿದೆ. … Read more

ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

301220 Grama Panchayath Election Counting Start 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ? ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ … Read more

ಸಾಗರದ ಗಣಪತಿ ಕೆರೆ, ಸೊರಬ ರಸ್ತೆಗೆ ಡಿಸಿ ಭೇಟಿ, ಪರಿಶೀಲನೆ, ಮತ್ತೆ ನಡೆಯುತ್ತಾ ಸರ್ವೇ? ಏನಂದರು ಜಿಲ್ಲಾಧಿಕಾರಿ?

281220 Sagara DC Visit Ganapathi Kere 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 28 DECEMBER 2020 ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದ ಬಳಿಕ ಜಂಟಿ ಸರ್ವೇಯ ನಿರ್ಧಾರ ಪ್ರಕಟಿಸಿದರು. ಶಾಸಕ ಹಾಲಪ್ಪ ಅವರೊಂದಿಗೆ ಸಾಗರ ಪಟ್ಟಣದ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಪರಿಶೀಲನೆ ನಡೆಸಿದರು. ಅಲ್ಲದೆ … Read more