ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

281220 Truck Caught Fire in Anandapura 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 DECEMBER 2020 ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಆನಂದಪುರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಗೋ ಶಾಲೆಗೆ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಏನಿದು ಘಟನೆ? ಹೇಗಾಯ್ತು? ಆನಂದಪುರದ ಹಳೆ ಪೊಲೀಸ್ ಠಾಣೆ ಸಮೀಪದ ಗುಂಡಿ ಬೈಲು ರಸ್ತೆಯಲ್ಲಿ ಲಾರಿಗೆ ಹುಲ್ಲು ತುಂಬಿಕೊಂಡು ಬರಲಾಗುತ್ತಿತ್ತು. ಈ ವೇಳೆ ವೈರ್ … Read more

ಗೃಹ ಸಚಿವ ಅಮಿತ್ ಷಾ ಶಿವಮೊಗ್ಗಕ್ಕೆ ಬರೋದು ನಿಶ್ಚಿತ, ಮೂರು ಗಂಟೆ ಸಮಯ ನಿಗದಿ, ಎಲ್ಲಿಗೆಲ್ಲ ಭೇಟಿ ಕೊಡ್ತಾರೆ?

081220 BY Raghavendra Press Meet 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIKARIPURA NEWS | 28 DECEMBER 2020 ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವುದು ಖಚಿತ. ಅಧಿಕೃತ ಪ್ರವಾಸ ಪಟ್ಟಿ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗೃಹ ಸಚಿವರು ಮೂರು ಗಂಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಏನೆಲ್ಲ ಕಾರ್ಯಕ್ರಮ ನಿಗದಿ ಆಗಿದೆ ಭದ್ರಾವತಿಯಲ್ಲಿ … Read more

ಕಡಜೀರಿಗೆ ಹುಳುಗಳ ದಾಳಿ, ಮಂಡಗದ್ದೆ ಸಮೀಪ ವ್ಯಕ್ತಿ ಸಾವು

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 DECEMBER 2020 ಕಡಜೀರಿಗೆ ಹುಡುಗಳು ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಖಿಲೇಶ್, ಮೃತ ದುರ್ದೈವಿ. ಮಂಡಗದ್ದೆ ಸಮೀಪ ಕೀಗಡಿ ಗ್ರಾಮದ ಅಖಿಲೇಶ್‍ ಅವರು ತೋಟಕ್ಕೆ ಹೋಗಿದ್ದ ಸಂದರ್ಭ, ಕಡಜೀರಿಗೆ ಹುಳುಗಳು ದಾಳಿ ಮಾಡಿವೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಅವರು … Read more

ಭದ್ರಾವತಿ ಹುತ್ತಾ ಕಾಲನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ, ಹೇಗಿತ್ತು?

281220 Bhadravathi Veeranjaneya Swami Rathotsava 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 DECEMBER 2020 ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು. ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್‍.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು … Read more

ಎರಡನೇ ಹಂತದ ಮತದಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಕ್ತಾಯವಾಗಿದೆ. ಶೇ.80.91ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಗಿದೆ?

ಈತನಕ ಶೇ.23ರಷ್ಟು ಮತದಾನ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ | ELECTION NEWS | 27 ಡಿಸೆಂಬರ್ 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಬೆಳಗ್ಗೆ 11 ಗಂಟೆ ವೇಳೆ ನಾಲ್ಕು ತಾಲೂಕಿನಲ್ಲಿ ಶೇ.23.18 ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ? ಸಾಗರದಲ್ಲಿ ಶೇ.26.40, ಸೊರಬದಲ್ಲಿ ಶೇ.23.02 , ಹೊಸನಗರದಲ್ಲಿ ಶೇ.16.22 , ಶಿಕಾರಿಪುರದಲ್ಲಿ ಶೇ.25.51 ರಷ್ಟು ಮತದಾನವಾಗಿದೆ. ಸರತಿಯಲ್ಲಿ ನಿಂತು ಮತದಾನ ಹಲವು ಮತಗಟ್ಟೆಯಲ್ಲಿ ಮತದಾರರು ಈಗಾಗಲೆ ಸರತಿಯಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮತದಾನ … Read more

‘ಭದ್ರಾವತಿ ಸೇರಿ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೆ, ಪ್ರೇರಣೆ ಆಗುತ್ತೆ ಈ ಸಭೆ’

261220 BJP President Megharaj Bhadravathi Press Meet 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 DECEMBER 2020 ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕಾರಣಿ ಸಭೆಯಿಂದಾಗಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರೇರಣೆ ಆಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಇಂಥದ್ದೇ ಸಭೆ ಶಿವಮೊಗ್ಗದಲ್ಲಿ ನಡೆದಿತ್ತು. ಆ ಬಳಿಕ ದೇಶದಲ್ಲಿ … Read more

ಎರಡನೇ ಹಂತದ ಗ್ರಾಮ ಪಂಚಾಯಿತು ಚುನಾವಣೆ, ಮತದಾನ ಶುರು, ಹೈಲೈಟ್ಸ್‌ಗಳೇನು?

271220 Grama Panchayat Election Second Phase 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020 ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ. … Read more

ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ, ಅನ್ನದಾತರಿಗೆ ಹಲವರ ಬೆಂಬಲ

261220 Sagara Farmers Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಗಣಪತಿಯಪ್ಪ ಅವರ ಪುತ್ರರ ಬೆಂಬಲ ಕಾಗೋಡು ಚಳವಳಿಯ ರೂವಾರಿ, … Read more

ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದ ಆದೇಶಕ್ಕೆ ಪ್ರಯತ್ನ, ಸಿಎಂ ಜೊತೆಗೆ ಚರ್ಚೆ ಸಿದ್ಧತೆ

261220 Haratalu Halappa Press Meet in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸುವಂತಾಗಲು ಅಗತ್ಯ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಅಡಕೆ ಹಾನಿಕಾರಕ ಎಂಬ ಹಬ್ಬಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಬೇಕಿದೆ. ಕೇಂದ್ರ ಸರ್ಕಾರವೇ ಸಂಶೋಧನೆಗೆ … Read more