ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ? ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‍ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ  ಹಾಗೂ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್, 2021ರ ಆರಂಭದಲ್ಲಿ ವಿಮಾನ ಹಾರಾಟ ಶುರು

181120 Eshwarappa Visit Shivamogga Airport Work 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸೋಗಾನೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಿನಿಸ್ಟರ್ ಹೇಳಿದ್ದೇನು? ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೊದಲ ಹಂತದ ಕಾಮಗಾರಿಗೆ ಸರ್ಕಾರ ಕಾಯ್ದಿರಿಸಿದ್ದ ಒಟ್ಟು 220 ಕೋಟಿ … Read more

ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಲ್ಕುವರೆ ಅಡಿ ಉದ್ದದ ನಾಗರ ಹಾವು ರಕ್ಷಣೆ

171120 Snake Kiran Resuces Cobra and Rabbits in Harakere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಗರ ಹಾವನ್ನು ಸ್ನೇಕ್‌ ಕಿರಣ್‌ ರಕ್ಷಣೆ ಮಾಡಿದ್ದಾರೆ. ಹರಕೆರೆಯಲ್ಲಿರುವ ತುಂಗಾ ಏತನೀರಾವರಿ ಯೋಜನೆ ಕಚೇರಿಯಲ್ಲಿ ಮೊಲದ ಮರಿಗಳ ಮೇಲೆ ಹಾವು ದಾಳಿ ಮಾಡಿತ್ತು. ಮೂರು ಮರಿ ನುಂಗಿದ್ದ ನಾಗರ ತುಂಗಾ ಏತ ನೀರಾವರಿ ಕಚೇರಿಯಲ್ಲಿ ಮೊಲಗಳನ್ನು ಸಾಕಲಾಗಿದೆ. ಇತ್ತೀಚೆಗೆ ಮೊಲವೊಂದು ಮರಿ ಹಾಕಿತ್ತು. ಇವತ್ತು ತುಂಗಾ ನದಿ ಕಡೆಯಿಂದ ಕಚೇರಿ ಕಾಂಪೌಂಡ್‌ಗೆ ಬಂದ ಹಾವು, ನಾಲ್ಕು ಮೊಲದ ಮರಿಗಳನ್ನು ಕಚ್ಚಿದೆ. … Read more

ಬೈಕ್, ಪಿಕಪ್ ಡಿಕ್ಕಿ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲರು ಸಾವು

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 14 NOVEMBER 2020 ಬೈಕ್ ಮತ್ತು ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ತೀರ್ಥಹಳ್ಳಿಯ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಟಿ.ರಾಮಪ್ಪ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಡಾ. ಬಿ.ಟಿ.ರಾಮಪ್ಪ ಅವರು ಬೈಕ್‍ನಲ್ಲಿ ಬಿದರಗೋಡಿನಲ್ಲಿರುವ ತಮ್ಮ ಜಮೀನಿಗೆ ತೆರಳುತ್ತಿದ್ದರು. ನಾಲೂರು ಸಮೀಪ ಕೊಳಿಗೆ ತಿರುವಿನ ಬಳಿ ಎದುರಿನಿಂದ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನ ಉಡುಪಿ ಕಡೆಗೆ ತೆರಳುತ್ತಿತ್ತು. ತೀವ್ರ ಪೆಟ್ಟು, ರಕ್ತಸ್ರಾವ, … Read more

ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿಗೆ ಅಧಿಕಾರ, ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ನಿಂದ ಕಪ್ಪು ಬಾವುಟ ಪ್ರದರ್ಶನ

091120 Shikaripura Purasabhe President Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಉಪಾಧ್ಯಕ್ಷರಾಗಿ ಮಹಮ್ಮದ್ ಸಾದಿಕ್ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸದ್ದಾರೆ. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಅವರಿಗೆ 12 ಮತಗಳು, ಕಾಂಗ್ರೆಸ್‍ನ ಕಮಲಮ್ಮ ಅವರಿಗೆ 9 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಮಹಮ್ಮದ್ ಸಾದಿಕ್ … Read more

ಸಾಗರ ನಗರಸಭೆಯಿಂದ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ, ಒಂದು ಎಕರೆ ನಗರಸಭೆ ವಶಕ್ಕೆ

091120 Sagara Encroachment By Nagara Sabhe 1

ಶಿವಮೊಗ್ಗ ಲೈವ್.ಕಾಂ |SAGARA NEWS | 9 NOVEMBER 2020 ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಾಗರ ನಗರಸಭೆ ಮುಂದುವರೆಸಿದೆ. ಅಣಲೆಕೊಪ್ಪದಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಅಣಲೆಕೊಪ್ಪದ ಸರ್ವೆ ನಂಬರ್ 8ರಲ್ಲಿ ಸುಮಾರು ಒಂದು ಎಕರೆಯಷ್ಟು ಕಂದಾಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ನಿರ್ಮಿಸಿದ್ದ ಶೆಡ್‍ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು. ತೆರವು ಕಾರ್ಯಾಚರಣೆ ಬಳಿಕ ಆ ಜಾಗದಲ್ಲಿ ನಗರಸಭೆಗೆ ಕಾಯ್ದಿರಿಸಿದ ಜಾಗ ಎಂದು ಬೋರ್ಡ್ ಹಾಕಲಾಯಿತು. ಕೆಲವು ತಿಂಗಳಿಂದ ಇದೆ ಮಾದರಿಯಲ್ಲಿ ನಗರಸಭೆ … Read more

ಮಾಜಿ MLAಗೆ ಸಿಗಂದೂರು ದೇಗುಲದಿಂದ ಕಿಕ್ ಬ್ಯಾಕ್ ಆರೋಪ, ಪ್ರಮಾಣಕ್ಕೆ ಬರುವಂತೆ ವಿರೋಧಿಗಳಿಗೆ ಆಗ್ರಹ

031120 Beluru Gopalakrishna follwers Press Meet About Sigandur 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 NOVEMBER 2020 ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿಗಂದೂರು ದೇಗುಲದ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪ ನಿರಾಧಾರ. ಈ ಸಂಬಂಧ ಸಿಗಂದೂರು ದೇವಿ ಸನ್ನಿಧಿಯಲ್ಲಿ ಅವರು ಪ್ರಮಾಣ ಮಾಡಲು ಸಿದ್ದರಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ನಾಗರಾಜಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜಸ್ವಾಮಿ, ಬೇಳೂರು ಗೋಪಾಲಕೃಷ್ಣ ಅವರಿಗೆ ದೇವಸ್ಥಾನದಿಂದ ಕಿಕ್ ಬ್ಯಾಕ್ ಪಡೆಯುವಂತಹ … Read more

ನಾಲ್ಕು ತಿಂಗಳು ಮಾತ್ರ ಸಿಗಂದೂರು ದೇವಸ್ಥಾನಕ್ಕೆ ಸಮಿತಿ, ಆ ಬಳಿ ಸಮಿತಿ ಇರಬೇಕೋ ಬೇಡವೋ ಮತ್ತೆ ನಿರ್ಧಾರ

081120 Swamijis Meeting CM over Siganduru Temple Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಆ ಬಳಿಕ ಸಮಿತಿ ಇರಬೇಕೊ ಬೇಡವೊ ಅನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಸ್ವಾಮೀಜಿಗಳ ಮನವಿ ಏನು? ನಿಟ್ಟೂರು ನಾರಾಯಣಗುರು … Read more

ಕಚೇರಿ ಟೈಮಲ್ಲಿ ಮೆಸ್ಕಾಂ ಅಧಿಕಾರಿಗಳ ಮೋಜು, ಮಸ್ತಿ, ವಿಡಿಯೋ ವೈರಲ್, ಆರು ಮಂದಿ ಸಸ್ಪೆಂಡ್

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 NOVEMBER 2020 ಕಚೇರಿ ವೇಳೆಯಲ್ಲಿ ಮೋಜು – ಮಸ್ತಿಯಲ್ಲಿ ತೊಡಗಿದ್ದ ಮೆಸ್ಕಾಂನ ಶಿಕಾರಿಪುರ ವಿಭಾಗದ ಕಿರಿಯ ಎಂಜಿನಿಯರ್ ಸೇರಿ ಆರು ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಮೆಸ್ಕಾಂ ಶಿವಮೊಗ್ಗ ಅಧೀಕ್ಷಕ ಎಂಜಿನಿಯರ್ ಮತ್ತು ಶಿಕಾರಿಪುರ ಕಾರ್ಯನಿರ್ವಾಹಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಅಂಜನಾಪುರ ಡ್ಯಾಂ ಬಳಿ ಪಾರ್ಟಿ ನವೆಂಬರ್ 4ರಂದು ಕಿರಿಯ ಎಂಜಿನಿಯರ್ ಚಂದ್ರಶೇಖರ್ ರಾಥೋಡ್, ಸಹಾಯಕ ಉಗ್ರಾಣ ಪಾಲಕ ಎಸ್.ಎ.ರವಿ, ಪವರ್‍ಮನ್ ಪಿ.ಎಲ್.ವಿನಯ್ ಕುಮಾರ್, ಲೈನ್‍ … Read more

ತೀರ್ಥಹಳ್ಳಿಯಲ್ಲಿ ಮಂಜನಾಥಗೌಡ ನೇತೃತ್ವದಲ್ಲಿ ಪಾದಯಾತ್ರೆ, ಸರ್ಕಾರದ ವಿರುದ್ಧ ಮುಖಂಡರ ಆಕ್ರೋಶ

071120 RM Manjunatha Gowda Padayathre at Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಕಸ್ತೂರಿ ರಂಗನ್ ವರದಿ, ಅಕೇಶಿಯಾ ನೆಡುತೋಪು, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ರೈತ ಕಲ್ಯಾಣ ನಡಿಗೆ ಹೆಸರಿನಲ್ಲಿ ಆರಂಭವಾಗಿರುವ ಮೂರು ದಿನದ ಪಾದಯಾತ್ರೆಗೆ ಮಾಜಿ ಶಾಸಕರಾದ ಮಧು ಬಂಗಾರಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು. ಬಿದರಗೋಡಿನ ಶ್ರೀರಾಮ ಮಂದಿರದ ಆವರಣದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಮುಖಂಡರು ಕಸ್ತೂರಿ ರಂಗನ್ ವರದಿ, … Read more