FDA, SDA ಅಭ್ಯರ್ಥಿಗಳ ನೇಮಕಾತಿ ತಡೆ ತೆರವುಗೊಳಿಸುವಂತೆ ಸಿಎಂಗೆ ಮನವಿ

201020 Shikaripura FDA SDA Memorandum to Yedyurappa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020 ಎಫ್‍ಡಿಎ, ಎಸ್‍ಡಿಎ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ತಡೆಯನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿ ಅಭ್ಯರ್ಥಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಅಭ್ಯರ್ಥಿಗಳು, 2017ರಲ್ಲಿ 1812 ಎಫ್‍ಡಿಎ ಮತ್ತು ಎಸ್‍ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪರೀಕ್ಷೆ ನಡೆಸಿ, 2020ರ ಜುಲೈ ತಿಂಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಕೋವಿಡ್ ಹಿನ್ನೆಲೆ, ಆರ್ಥಿಕ ಸಂಕಷ್ಟವಿದ್ದು, ಕೆಲವು ಇಲಾಖೆಗಳಿಗೆ … Read more

ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ, ಮನೆ ನಿರ್ಮಾಣಕ್ಕೆ ಆದ್ಯತೆ, ಶಿಕಾರಿಪುರದಲ್ಲಿ ಸಿಎಂ ಘೋಷಣೆ

201020 Yedyurappa Distributes Laptops in Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020 ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು … Read more

ಶಿಕಾರಿಪುರದಲ್ಲಿ ಮೃತ್ಯುಂಜಯ ಹೋಮ, ಸಿಎಂ ಯಡಿಯೂರಪ್ಪ ಕುಟುಂಬ ಭಾಗಿ

191020 CM Yedyurappa in Homa at Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಲೋಕ ಕಲ್ಯಾಣಾರ್ಥವಾಗಿ ಮಹಾಮೃತ್ಯುಂಜಯ ಹೋಮ ನೆರವೇರಿಸಿದರು. ಶಿಕಾರಿಪುರದ ಮಂಗಳಭವನದಲ್ಲಿ ಮಹಾಮೃತ್ಯುಂಜಯ ಹೋಮ ಮತ್ತು ಜಪ, ಉಮಾಮಹೇಶ್ವರ, ನವದುರ್ಗೆಮಾತೆಯರ, ನವಗ್ರಹಗಳ ಸ್ಥಾಪನೆ ಮತ್ತು ಗಣಾಧೀಶ್ವರರ ಸ್ಥಾಪನೆಯ ಪೂರ್ಣಾಹುತಿ ಕಾರ್ಯದಲ್ಲಿ ಸಿಎಂ ಭಾಗಿಯಾಗಿದ್ದರು. ವಿಶ್ವದಾದ್ಯಂತ ಹಬ್ಬಿರುವ ಕರೋನ ನಿರ್ಮೂಲನೆ ಮತ್ತು ಅತಿವೃಷ್ಡಿಯಿಂದಾಗುತ್ತಿರುವ ತೊಂದರೆ ತಪ್ಪಿಸುವ ಸಲುವಾಗಿ ಹೋಮ ನೆರವೇರಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಅರುಣಾದೇವಿ, ಕಡೇನಂದಿಹಳ್ಳಿ ಮತ್ತು ಕಾಳೇನಹಳ್ಳಿ ಸ್ವಾಮೀಜಿ, ವೀರಶೈವ ಮಹಾಸಭಾದ ಅಧ್ಯಕ್ಷ ಈರೇಶ್ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಭೇಟಿ, ರನ್ ವೇ ಉದ್ದ, ಏರ್ ಪೋರ್ಟ್ ವೆಚ್ಚ ಮತ್ತಷ್ಟು ಹೆಚ್ಚಳ

191020 Yedyurappa Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020 ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. VIDEO REPORT ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆರಂಭದಲ್ಲಿ 2050 ಮೀಟರ್ ರನ್ ವೇ  … Read more

ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಯ ದಿನಾಂಕ ಫಿಕ್ಸ್

191020 CM Yedyurappa In Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. VIDEO REPORT ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ವೈಮಾನಿಕ ಸಮೀಕ್ಷೆಯ ಮೂಲಕ ನೆರೆ ಹಾನಿಯ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು. … Read more

ಆನವಟ್ಟಿ ಪೊಲೀಸರಿಂದ ಇಬ್ಬರು ಮನೆಗಳ್ಳರ ಬಂಧನ, ಒಂದು ಲಕ್ಷದ ಚಿನ್ನಾಭರಣ ವಶ

181020 House Thieves Arrest in Anavatti 1

ಶಿವಮೊಗ್ಗ ಲೈವ್.ಕಾಂ | SORABA CRIME NEWS | 18 ಅಕ್ಟೋಬರ್ 2020 ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಆನವಟ್ಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ ಒಂದು ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಜಡೆ ಗ್ರಾಮದ ಪವನ್ ಕುಮಾರ್ (19) ಮತ್ತು ಸಂಜಯ್ (20) ಬಂಧಿತರು. ಇವರ ಬಂಧನದಿಂದಾಗಿ ಮೂರು ಮನೆಗಳ್ಳತನ ಪ್ರಕರಣಗಳು ಬಯಲಾಗಿವೆ. ಬಂಧಿತರಿಂದ 1.12 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ, 4 ಸಾವಿರ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು … Read more

ಸಿಗಂದೂರು ದೇಗುಲ ಮುಜರಾಯಿಗೆ ಸೇರಿಸುವ ವಿಚಾರ, ಚರ್ಚೆ ಬಳಿಕ ಮುಂದಿನ ಕ್ರಮ ಅಂದರು ಸಿಎಂ

181020 Yedyurappa Visit Shikaripura Doctors Check 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020 ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿನ ಗೊಂದಲಗಳ ಕುರಿತು ಜನಪ್ರತಿನಿಧಿಗಳು, ಅಧಿಕಾರಿhiಗಳ ಜೊತೆ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಿಗಂದೂರಿನಲ್ಲಿ ಗಲಾಟೆಗಳು ನಡೆಯುತ್ತಿವೆ. ದೇವರ ಹೆಸರಲ್ಲಿ ಇಂತಹ ಘಟನೆಗಳು ನಡೆಯುವುದು ಶೋಭೆಯಲ್ಲ ಎಂದರು. ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ್ … Read more

ಏಳು ತಿಂಗಳ‌ ಬಳಿಕ ತವರು ಕ್ಷೇತ್ರಕ್ಕೆ ಸಿಎಂ ಭೇಟಿ, ಶಿವಮೊಗ್ಗ, ಶಿಕಾರಿಪುರ ಮಾದರಿ ಕ್ಷೇತ್ರ ಮಾಡಲು ಪಣ

181020 CM Yedyurappa Visits Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020 ಏಳು ತಿಂಗಳ ಬಳಿಕ ತವರು ಕ್ಷೇತ್ರ ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಇವತ್ತು ಹಲವು ಖಾಸಗಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿ ಆಗಲಿದ್ದಾರೆ. ಶಿಕಾರಿಪುರದ ಹೆಲಿಪ್ಯಾಡ್‌ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸ್ವಾಗತಿಸಿದರು. ಮಾದರಿ ಕ್ಷೇತ್ರ ಮಾಡುತ್ತೇವೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುತ್ತೇವೆ. ವಿಮಾನ … Read more

ಕರೋನ ನಿರ್ವಹಣೆಯಲ್ಲಿ ಶಿವಮೊಗ್ಗ ತಾಲೂಕು ಆಡಳಿತ ವಿಫಲ, ತಾಲೂಕು ಪಂಚಾಯಿತಿಯಲ್ಲಿ ಸದಸ್ಯರ ಆಕ್ರೋಶ

181020 Taluk Panchayat Meeting Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ಕರೊನಾ ನಿರ್ವಹಣೆಯ ಆರಂಭದಿಂದಲೂ ತಾಲೂಕು ಆಡಳಿತ ವಿಫಲವಾಗಿದೆ. ಕರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಚಾಲಕನಿಗೆ ಎರಡೂವರೆ ಸಾವಿರ ರೂ. ನೀಡಬೇಕೆಂಬ ವಿಷಯದ ತಾಲೂಕಿನಲ್ಲಿ ಹರಿದಾಡುತ್ತಿದೆ ಎಂದು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಿ.ಶ್ರೀಧರ್ ದೂರಿದರು. ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕರೋನ ನಿರ್ವಹಣೆಯಲ್ಲಿ ತಾಲೂಕು ಆಡಳಿತದ ವೈಫಲ್ಯದ ಕುರಿತು ಸದಸ್ಯರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಕರೋನ ನಿರ್ವಹಣೆ ವೈಫಲ್ಯದ ಕುರಿತು ಅನೇಕ ಸದಸ್ಯರು … Read more

ಸಾಗರದಲ್ಲಿ ಪೊಲೀಸರ ದಾಳಿ, ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಬಂಧನ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 18 ಅಕ್ಟೋಬರ್ 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಾಗರ ಪಟ್ಟಣದ ಮೀನು ಮಾರುಕಟ್ಟೆ ಬಳಿ ದಾಳಿ ನಡೆಸಿ, ಐವರನ್ನು ಬಂಧಿಸಲಾಗಿದೆ. ಬಂಧಿತರಿಂದ 25,500 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಮೀರು ಮಾರುಕಟ್ಟೆಯ ನೀರಿನ ಟ್ಯಾಂಕ್‍ ಸಮೀಪ ಇವರು ಬೆಟ್ಟಿಂಗ್‍ನಲ್ಲಿ ತೊಡಗಿರುವುದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಸಾಗರ ಡಿವೈಎಸ್‍ಪಿ ವಿನಾಯಕ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ … Read more