ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ್ದ ದರೋಡೆಕೋರರು ಪೊಲೀಸ್ ಬಲೆಗೆ

181020 Soraba Robbers Arrest 1

ಶಿವಮೊಗ್ಗ ಲೈವ್.ಕಾಂ | SORABA NEWS | 18 ಅಕ್ಟೋಬರ್ 2020 ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರರ ತಂಡದ ಹೆಡೆಮುರಿ ಕಟ್ಟುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿಯ ಅಕ್ಕಿ ಆಲೂರು ಪ್ರಶಾಂತ್ (20),          ಜಡೆ ಮಂಗಾಪುರದ ಪ್ರಶಾಂತ್ (20), ಮೈಸೂರಿನ ಗಣೇಶ್ (22) ಬಂಧಿತರು. ಅಕ್ಟೋಬರ್ 14ರಂದು ಛತ್ರದಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದರೋಡೆ ಮಾಡಿದ್ದರು. ಹಸು ಖರೀದಿ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ … Read more

ಶಿವಮೊಗ್ಗ ಜಿಲ್ಲೆಯ 190 ಕಿ.ಮೀ ರಸ್ತೆ ಅಭಿವೃದ್ಧಿ, ಸೊರಬದ ರಸ್ತೆಗಳಿಗೆ 23 ಕೋಟಿ

171020 Soraba Road Works BY Raghavendra Kumar bangarappa 1

ಶಿವಮೊಗ್ಗ ಲೈವ್.ಕಾಂ | SORABA NEWS | 17 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 190 ಕಿ.ಮೀ ರಸ್ತೆ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ಪೈಕಿ ಸೊರಬ ತಾಲೂಕಿನಲ್ಲಿ 23.48 ಕೋಟಿ ರೂ ವೆಚ್ಚದಲ್ಲಿ 31 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸೊರಬ ತಾಲೂಕಿನ ಕವಡಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೆಆರ್‍ಆರ್‍ಡಿಎ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3ನೇ ಹಂತದ ಸುಮಾರು 4.75 ಕೋಟಿ ರೂ. ವೆಚ್ಚದಲ್ಲಿ … Read more

ಹೆಲ್ಮೆಟ್ ಧರಿಸಿ ಮನೆಯೊಳಗೆ ನುಗ್ಗಿದರು, ಮಹಿಳೆಯ ಮಾಂಗಲ್ಯ ಸರ ಕಿತ್ತೊಯ್ದರು

police jeep

ಶಿವಮೊಗ್ಗ ಲೈವ್.ಕಾಂ | RIPPONPETE NEWS | 17 ಅಕ್ಟೋಬರ್ 2020 ಹಾಡಹಗಲು ಮನೆಯೊಳಗೆ ನುಗ್ಗಿದ ಇಬ್ಬರು ಅಪರಿಚಿತರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಬೀಡಿನಲ್ಲಿ ಘಟನೆ ಸಂಭವಿಸಿದೆ. ಜಯಲಕ್ಷ್ಮಿ (73) ಎಂಬುವವರು ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಮಾಂಗಲ್ಯ ಸರದ ಮೌಲ್ಯ 1.10 ಲಕ್ಷ ಎಂದು ಅಂದಾಜಿಸಲಾಗಿದೆ. ವ್ಯಾಪಾರಕ್ಕೆ ಬಂದವರದ್ದೇ ಕೃತ್ಯಾನಾ? ಒಂದೆರಡು ದಿನದ ಹಿಂದೆ ಮನೆಗೆ ಬಂದಿದ್ದ ಇಬ್ಬರು ಅಪರಿಚಿತರನ್ನು ತಮ್ಮನ್ನು ವ್ಯಾಪಾರಿಗಳು ಎಂದು ಪರಿಚಯಿಸಿಕೊಂಡಿದ್ದರು. ಅವರೆ ಈ … Read more

VISL ಕ್ವಾರ್ಟರ್ಸ್‌ಗೆ ನೀರು ಬಿಡ್ತಿಲ್ಲ, ಬಾಡಿಗೆ ಹೆಚ್ಚಳ, ಭದ್ರಾವತಿ ಎಂಎಲ್ಎ ನೇತೃತ್ವದಲ್ಲಿ ಪ್ರತಿಭಟನೆ

171020 VISL Sangameshwara Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಅಕ್ಟೋಬರ್ 2020 ವಿಐಎಸ್‍ಎಲ್‍ ಕ್ವಾರ್ಟರ್ಸ್‍ನ ಬಾಡಿಗೆ ಹೆಚ್ಚಳ ಮತ್ತು ನೀರು ಪೂರೈಕೆ ಸ್ಥಗತಿಗೊಳಿಸಿದ್ದ ಆಡಳಿತ ಮಂಡಳಿ ಕ್ರಮ ಖಂಡಿಸಿ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಐಎಸ್‍ಎಲ್ ನಗರಾಡಳಿತ ಕಚೇರಿ ಮುಂದೆ ಕುಂದು ಕೊರತೆಗಳ ಹೋರಾಟ ಸಮಿತಿಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಂಪಿಎಂ ಮಾದರಿ ಅನುಸರಿಸಲು ಯತ್ನ ನಿವೃತ್ತ ನೌಕರರನ್ನು ವಿಐಎಸ್‍ಎಲ್ ಕ್ವಾರ್ಟರ್ಸ್‍ನಿಂದ ಖಾಲಿ ಮಾಡಿಸಲು ಯತ್ನಿಸಲಾಗುತ್ತಿದೆ. ಪಕ್ಕದ ಎಂಪಿಎಂ ಕ್ವಾರ್ಟರ್ಸ್‍ನಲ್ಲಿ ಆಗಿರುವಂತೆ … Read more

ಸಿಗಂದೂರು ದೇಗುಲದ ಗರ್ಭಗುಡಿ ಪಕ್ಕ ಪ್ರಧಾನ ಅರ್ಚಕನ ಸಹೋದರನಿಂದ ವ್ಯಕ್ತಿ ಮೇಲೆ ಹಲ್ಲೆ, ವಿಡಿಯೋ ವೈರಲ್

161020 Sigandur Archaka Halle 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರ ಸಹೋದರ, ಭಕ್ತರೊಬ್ಬರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕರ ಸಹೋದರನ ನಡೆ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ಕುಟುಂಬ ಸಹಿತವಾಗಿ ಇವತ್ತು ಮೌನವ್ರತ ಮಾಡುತ್ತಿದ್ದರು. ಗರ್ಭಗುಡಿಯಲ್ಲಿ ಮೌನವ್ರತ ನಡೆಯುತ್ತಿದ್ದರೆ, ದೇವಸ್ಥಾನಕ್ಕೆ ಭಕ್ತರು ಬಂದು ಹೋಗುತ್ತಿದ್ದರು. ಸ್ಥಳೀಯ ಭಕ್ತರೊಬ್ಬರು ಬಂದಾಗ ಅವರ ಮೇಲೆ … Read more

ಸಿಗಂದೂರು ದೇವಸ್ಥಾನದಲ್ಲಿ ಮಾತಿನ ಚಕಮಕಿ, ಕಚೇರಿಯ ಪೀಠೋಪಕರಣ ಹಾನಿ, ಪೊಲೀಸರ ಎಂಟ್ರಿ

161020 Sigandur Temple Clash 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕಚೇರಿಯ ಪೀಠೋಪಕರಣಗಳು ಹಾನಿ ಮಾಡಲಾಗಿದೆ. ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ, ಮತ್ತೊಂದು ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಮೌನವ್ರತ ಆರಂಭಿಸಿದ್ದ ಅರ್ಚಕ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಮೌನಾಚರಣೆ ಆರಂಭಿಸಿದ್ದರು. ನವರಾತ್ರಿಗು ಮೊದಲು ಚಂಡಿಕಾ ಹೋಮ ನಡೆಸಬೇಕು. … Read more

ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮದಲ್ಲಿ ಭಾಗಿ

181218 Yedyurappa at Shivamogga BSY 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 18ರಿಂದ 20ರವರೆಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಅ.18ರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‍ ಮೂಲಕ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಅ.19ರ ಬೆಳಗ್ಗೆ 11ಕ್ಕೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಸಬಾ ಏತ ನೀರಾವರಿ ಮತ್ತು ಉಡುತಡಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ … Read more

ರಂಜದಕಟ್ಟೆ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿತ, ತೀರ್ಥಹಳ್ಳಿ – ಆಗುಂಬೆ ನಡುವೆ ಬದಲಿ ಮಾರ್ಗ

151020 Ranjadakatte Bridge Collapse 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 16 ಅಕ್ಟೋಬರ್ 2020 ರಂಜದಕಟ್ಟೆ ಸಮೀಪದ ತಾತ್ಕಾಲಿಕ ಸೇತುವೆ ಕುಸಿತದಿಂದ ಉಡುಪಿ – ತೀರ್ಥಹಳ್ಳಿ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಗಾಗಿ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸಬೇಕಾಗಿದೆ. 20 ದಿನದ ಹಿಂದೆ ಸೇತುವೆ ಕುಸಿದಾಗ ಇದೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಬದಲಿ ಮಾರ್ಗ ಯಾವುದು? ಮಾರ್ಗ 1 ಕಲ್ಮನೆ, ಉಂಟೂರುಕಟ್ಟೆ, ಕೈಮರ, ಬಿಳುಕೊಪ್ಪ, ಸಾತ್ಗೋಡು ಸಂಚರಿಸಿ ಅಲ್ಲಿಂದ ಮುಕ್ತಿಹರಿಹರಪುರ ಬೊಬ್ಬಿ ಮಾರ್ಗವಾಗಿ ತೆರಳಬಹುದು ಮಾರ್ಗ 2 ಆಗುಂಬೆ, … Read more

ಕಾರ್ಗಲ್ ಸುತ್ತಮುತ್ತ ಜೀಪ್‌ಗೆ ಮೈಕ್ ಕಟ್ಟಿಕೊಂಡು ಎಚ್ಚರಿಕೆ ಸಂದೇಶ ನೀಡುತ್ತಿರುವ ಅಧಿಕಾರಿಗಳು, ಪೊಲೀಸರು

151020 Kargal Police and Officials alert people 1

ಶಿವಮೊಗ್ಗ ಲೈವ್.ಕಾಂ | SAGARA NEWS | 15 ಅಕ್ಟೋಬರ್ 2020 ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯ ಹಿನ್ನೆಲೆ, ಡ್ಯಾಂಗೆ ಒಳಹರಿವು ಹೆಚ್ಚಳವಾಗಿದೆ. ಜಲಾಶಯದಿಂದ ಯಾವುದೆ ಸಂದರ್ಭದಲ್ಲಿ ನೀರು ಹೊರ ಬಿಡುವ ಸಾದ್ಯತ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ನದಿ ಪಾತ್ರದ ಜನರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಾರ್ಗಲ್ ಸುತ್ತಮುತ್ತ ಪೊಲೀಸರು ಮತ್ತು ವಿದ್ಯುತ್ ನಿಗಮದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜೀಪ್‍ಗೆ ಮೈಕ್‍ ಕಟ್ಟಿಕೊಂಡು ಗ್ರಾಮಗಳಿಗೆ ತೆರಳುತ್ತಿರುವ ಅಧಿಕಾರಿಗಳು, ನದಿ ಪಾತ್ರಕ್ಕೆ ಹೋಗದಂತೆ, … Read more

ರಂಜದಕಟ್ಟೆಯ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿತ, ತೀರ್ಥಹಳ್ಳಿ ಆಗುಂಬೆ ನಡುವೆ ಮತ್ತೆ ವಾಹನ ಸಂಚಾರ ಬಂದ್

151020 Ranjadakatte Bridge Collapse 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಅಕ್ಟೋಬರ್ 2020 ತೀರ್ಥಹಳ್ಳಿಯ ರಂಜದಕಟ್ಟೆ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಶತಮಾನದ ಸೇತುವೆ ಕುಸಿದ ಹಿನ್ನೆಲೆ ರಂಜದಕಟ್ಟೆ ಬಳಿ ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಲಾಗಿತ್ತು. ಆದರೆ ಕಳೆದೆರಡು ದಿನದ ಭಾರಿ ಮಳೆಗೆ ರಂಜದಕಟ್ಟೆ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ತೀರ್ಥಹಳ್ಳಿ ಆಗುಂಬೆ ನಡೆವೆ ಸಂಪರ್ಕ ಕಡಿತವಾಗಿದೆ. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿವೆ. ಸೇತುವೆ ಕುಸಿತದಿಂದ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ … Read more