ಸಾಗರದ ಕಸಕಸೆಕೊಡ್ಲುವಿನಲ್ಲಿ ತಾಯಿ, ಮಗನ ಕೊಲೆ ಪ್ರಕರಣ, ಗಮನಿಸಬೇಕಾದ ಪಾಯಿಂಟ್‍ಗಳಿವು

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 12 ಅಕ್ಟೋಬರ್ 2020 ಭಾನುವಾರ ಬೆಳಗಿನ ಜಾವದ ಜೋಡಿ ಕೊಲೆ ಸಾಗರ ತಾಲೂಕಿನಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ. ಬ್ಯಾಕೋಡಿನ ದಂಪತಿ ಹತ್ಯೆ ನೆನಪು ಹಸಿರಾಗಿರುವಾಗಲೆ ಈ ಜೋಡಿ ಕೊಲೆ ನಡೆದಿದೆ. ಸಾಗರ ಪೊಲೀಸರಿಗೆ ತಲೆನೋವು ಸೃಷ್ಟಿಸಿದ್ದರೆ, ಜನರು ತಲ್ಲಣಗೊಂಡಿದ್ದಾರೆ. ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸಕಸೆಕೊಡ್ಲು ಮಜರೆ ಗ್ರಾಮದಲ್ಲಿ ತಾಯಿ – ಮಗನ ಹತ್ಯೆ ಮಾಡಲಾಗಿದೆ. ಬಂಗಾರಮ್ಮ (62) ಮತ್ತು ಅವರ ಮಗ ಪ್ರವೀಣ್ ಕುಮಾರ್ (36) ಮೃತ … Read more

ಸಾಗರ ತಾಲೂಕಿನಲ್ಲಿ ಲಾರಿ, ಬೈಕು ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

121020 Bike Accident In Sagara Bheemanakone 1

ಶಿವಮೊಗ್ಗ ಲೈವ್.ಕಾಂ | SAGARA NEWS | 12 ಅಕ್ಟೋಬರ್ 2020 ಲಾರಿ ಬೈಕು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಭೀಮನಕೋಣೆಯ ಹಾರುಡಿಕೆ ಬಳಿ ಭಾನುವಾರ ಘಟನೆ ಸಂಭವಿಸಿದೆ. ಸಾಗರದ ರತೀಶ್ ಶೆಟ್ಟಿ (27) ಮೃತ ಬೈಕ್ ಸವಾರ. ಬಟ್ಟೆಮಲ್ಲಪ್ಪ ಗ್ರಾಮದಲ್ಲಿರುವ ತನ್ನ ಸಂಬಂಧಿಯೊಬ್ಬರ ಮನೆಯಿಂದ ಸಾಗರಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತವಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕರೋನ ಪಾಸಿಟಿವ್

111020 Kagodu Thimmappa General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2020 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರದಲ್ಲಿದ್ದ ವೇಳೆ ಕಾಗೋಡು ತಿಮ್ಮಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಕೂಡಲೆ ಅವರನ್ನು ಬೆಂಗಳೂರಿಗೆ ಕರೆದೊಯ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಕಾಗೋಡು ತಿಮ್ಮಪ್ಪ ಅವರಿಗೆ ಜ್ವರ ಕಡಿಮೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ … Read more

ಶಿವಮೊಗ್ಗ ಸಿಟಿ ಮತ್ತು ಸಾಗರ ತಾಲೂಕಿನ ವಿವಿಧೆಡೆ, ಹೊಳಲೂರು ಸುತ್ತಮುತ್ತ ಅಕ್ಟೋಬರ್ 8ರಂದು ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ಮೆಸ್ಕಾಂ, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿರುವುದರಿಂದ ಶಿವಮೊಗ್ಗ ನಗರ ಮತ್ತು ಜಿಲ್ಲೆಯ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ ಶಿವಮೊಗ್ಗ ನಗರ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಅ.8ರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೊಳಲೂರು ಸುತ್ತಮುತ್ತ ಹೊಳಲೂರು ವಿದ್ಯುತ್ … Read more

ಶಾರೂಖ್ ಖಾನ್ ಮರ್ಡರ್ ಕೇಸ್, ಭದ್ರಾವತಿ ಪೊಲೀಸರಿಂದ ಆರು ಮಂದಿ ಅರೆಸ್ಟ್

071020 Bhadravathi Police Arrest Murderers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಅಕ್ಟೋಬರ್ 2020 ಶಾರೂಖ್ ಖಾನ್ ಹತ್ಯೆ ಪ್ರಕರಣದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರು ಮಂದಿಯನ್ನು ಬಂಧಿಸಲಾಗಿದೆ. ಹತ್ಯೆ ಆಗಿದ್ದು ಹೇಗೆ? ಭದ್ರಾವತಿಯ ಹನುಮಂತನಗರದ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ರೌಡಿ ಶೀಟರ್ ಶಾರೂಖ್ ಖಾನ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ  ಮಾಡಲಾಗಿತ್ತು. ಪ್ರಕರಣ ಸಂಬಂಧ ಶಾರೂಖ್ ತಂದೆ ಮಹಮ್ಮದ್ ಅಖ್ತರ್ ಅ.1ರಂದು ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹತ್ಯೆಗೆ ಕಾರಣವೇನು? … Read more

ಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು, ಒಬ್ಬನ ರಕ್ಷಣೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಅಕ್ಟೋಬರ್ 2020 ಭದ್ರಾ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ನೀರಿನಿಂದ ಮೇಲೆತ್ತಲಾಗಿದೆ. ಮೃತರನ್ನು ಜನ್ನಾಪುರದ ರಾಜೇಶ್ (38) ಮತ್ತು ಮನೋಜ್ (17) ಎಂದು ಗುರುತಿಸಲಾಗಿದೆ. ಈ ಭಾಗದಲ್ಲಿ ಇರುವ ಸುಳಿಗೆ ಸಿಲುಕಿ ಇವರು ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಹೇಗಾಯ್ತು ಘಟನೆ? ಭದ್ರಾವತಿಯ ದೊಡ್ಡಗೋಪೇನಹಳ್ಳಿ ಬಳಿಯ ಗೋಂಧಿ ಚಾನೆಲ್ ಆಂಜನೇಯ್ ಬಂಡ ಬಳಿ ಘಟನೆ ಸಂಭವಿಸಿದೆ. … Read more

ರಂಜದಕಟ್ಟೆಯಲ್ಲಿ ಸೇತುವೆ ಪುನರ್ ನಿರ್ಮಾಣ, ತೀರ್ಥಹಳ್ಳಿ, ಆಗುಂಬೆ, ಮಣಪಾಲ್, ಉಡುಪಿ ಸಂಚಾರ ಸರಾಗ

031020 Ranjadakatte Bridge Rebuilt 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020 ಶತಮಾನದ ಸೇತುವೆ ಕುಸಿದು ಸ್ಥಗಿತವಾಗಿದ್ದ ತೀರ್ಥಹಳ್ಳಿ ಆಗುಂಬೆ ವಾಹನ ಸಂಚಾರ ಪುನಾರಂಭವಾಗಿದೆ. ಲಾರಿ, ಬಸ್ಸುಗಳು ಸೇರಿ ಎಲ್ಲ ವಾಹನಗಳು ಸಂಚಾರ ಸರಾಗವಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಂಜದಕಟ್ಟೆ ಬಳಿ ಸೇತುವೆ ಕುಸಿದಿತ್ತು. ಶತಮಾನದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ, ನಿರ್ವಹಣೆಯ ಕೊರತೆಯಿಂದಾಗಿ ಕುಸಿತ ಕಂಡಿತ್ತು. ಹಾಗಾಗಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಸೇತುವೆ ಕುಸಿದ ಜಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. VIDEO REPORT … Read more

ಸಾಗರದಲ್ಲಿ ಹೆಗ್ಗೋಡಿನ ಚರಕಕ್ಕೆ ಸಿಕ್ತು ಮರು ಚಾಲನೆ, ಸರ್ಕಾರದಿಂದ ಸೌಲಭ್ಯ ಒದಗಿಸುವ ಭರವಸೆ

031020 Charaka Restarts in Heggodu Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020 ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿ ಸ್ಥಗಿತಗೊಂಡಿದ್ದ ಹೆಗ್ಗೋಡಿನ ಚರಕ ಮಹಿಳಾ ವಿವಿದ್ದೋದ್ದೇಶ  ಸಹಕಾರ ಸಂಘಕ್ಕೆ ಗಾಂಧಿ ಜಯಂತಿಯಂದು ಮರಚಾಲನೆ ನೀಡಲಾಗಿದೆ. ನೂತನ ಕಟ್ಟಡವನ್ನೂ ಉದ್ಘಾಟಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚರಕಕ್ಕೆ ಮರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕರೋನ ಲಾಕ್‍ಡೌನ್‍ನಿಂದಾಗಿ ಸ್ಥಗಿತಗೊಂಡಿದ್ದ ಚರಕ ಮರುಚಾಲನೆ ಪಡೆಯುತ್ತಿದೆ. ಸಂಸ್ಥೆಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು. … Read more

ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ, ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ

031020 Lamp Walk Kimmane Protest against UP Govt 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ಗಾಂಧಿ ಚೌಕ್‍ನಲ್ಲಿ ಪಂಜಿನ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. … Read more

ಸಾಗರ ತಾಲೂಕು ಬ್ಯಾಕೋಡು ಜೋಡಿ ಕೊಲೆ, ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020 ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಭರವಸೆ ನೀಡಿದ್ದಾರೆ. ಸಾಗರ ತಾಲೂಕು ಬ್ಯಾಕೋಡು ಗ್ರಾಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿದ್ದರು. ಇಲ್ಲಿನ ಉಪಠಾಣೆಗೆ ಭೇಟಿ ನೀಡಿ, ಕೊಲೆ ತನಿಖೆ ಕುರಿತು ಮಾಹಿತಿ ಪಡೆದರು. ಅಲ್ಲದೆ ದಂಪತಿ ಹತ್ಯೆಯಾದ ಮನೆಗೂ ತೆರಳಿದ್ದ ಜಿಲ್ಲಾ ರಕ್ಷಣಾಧಿಕಾರಿ, ದಂಪತಿಯ ಮಕ್ಕಳಿಂದ ಮಾಹಿತಿ ಪಡೆದರು. ಉಪಠಾಣೆ ಮೇಲ್ದರ್ಜೆಗೇರಿಸಿ ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ … Read more