ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರಾಜ್ಯ ಕಾಂಗ್ರೆಸ್ ವಕ್ತಾರರಾಗಿ ನೇಮಕ

250620 Kimmane Rathnakar in Press meet 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 22 ಸೆಪ್ಟಂಬರ್ 2020 ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಮ್ಮನೆ ರತ್ನಾಕರ್ ಅವರಿಗೆ ಪತ್ರ ಬರೆದಿದ್ದಾರೆ. ದೃಶ್ಯ, ಮುದ್ರಣ ಮಾಧ್ಯಮ ಮತ್ತು ಸಾಮಾಜಿ ಜಾಲತಾಣದಲ್ಲಿ ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವದ ವಹಿಸಬೇಕು. ಅನುಭವ, ತಿಳಿವಳಿಕೆಯ ಆಧಾರದ ಮೇಲೆ ವಿಷಯವನ್ನು ಸಮರ್ಥವಾಗಿ ಮಂಡಿಸುವಂತೆ ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ತೀರ್ಥಹಳ್ಳಿಗೆ ಗಾಂಜಾ ಸಾಗಣೆ, ಓರ್ವ ಮಹಿಳೆ ಸೇರಿ ನಾಲ್ವರು ಅರೆಸ್ಟ್

220920 Thirthahalli Police Arest Ganja Peddlers 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 22 ಸೆಪ್ಟಂಬರ್ 2020 ಕಾರ್ಕಳದಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೀನತ್, ಜೀಶನ್, ಜಬೀರ್ ಮತ್ತು ಮುಬಾರಕ್ ಬಂಧಿತರು. ಕಾರ್ಕಳದಿಂದ ಸ್ವಿಫ್ಟ್ ಕಾರಿನಲ್ಲಿ ಎರಡು ಕೆ.ಜಿ.ಯಷ್ಟು ಗಾಂಜಾ ಸಾಗಿಸುತ್ತಿದ್ದರು. ತೀರ್ಥಹಳ್ಳಿ ತಾಲೂಕು ಬಾಳೆಬೈಲು ಬಳಿ ಚೆಕ್‍ಪೋಸ್ಟ್‍ನಲ್ಲಿ ಪೊಲೀಸರು ಕಾರು ತಡೆದು ಪರಿಶೀಲನೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿತ್ತು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರನ್ನು … Read more

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಭೇಟೆ, ಸೊರಬದಲ್ಲಿ 5.50 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ, ಹೇಗಿತ್ತು ಕಾರ್ಯಾಚರಣೆ?

220920 Soraba Excise Department Raid In Shimoga 1

ಶಿವಮೊಗ್ಗ ಲೈವ್.ಕಾಂ | SORABA NEWS | 20 ಸೆಪ್ಟಂಬರ್ 2020 ಸೊರಬದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.  ಬಗರ್ ಹುಕುಂ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಾಗಿದ್ದು ಎಲ್ಲಿ? ಸೊರಬ ತಾಲೂಕಿನ ಕಣ್ಣೂರು ಗ್ರಾಮದ ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ಸುಮಾರು 30 ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಶುಂಠಿ ಗಿಡಗಳ ನಡುವೆ ಗಾಂಜಾ … Read more

ಭದ್ರಾವತಿ ಹೊಸ ಸೇತುವೆ, ನೀರಿನ ಪೈಪ್‌ಲೈನ್‌ ಹಾನಿ, ಬುಡಮೇಲಾಯ್ತು ಸೇತುವೆ ಮುಂದಿದ್ದ ಮರ

210920 Bhadravathi New Bridge Damaged 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು ಭದ್ರಾ ಜಲಾಶಯದ ಒಳ ಮತ್ತು ಹೊರ ಹರಿವಿನ ಪ್ರಮಾಣ ಇವತ್ತು ತಗ್ಗಿದೆ. ಭದ್ರಾವತಿ ಸೇರಿದಂತೆ ನದಿ ಪಾತ್ರದ ಜನರಲ್ಲಿ ಉಂಟಾಗಿದ್ದ ನೆರೆ ಆತಂಕ ದೂರಾಗಿದೆ. ಮತ್ತೊಂದೆಡೆ ಜಲಾವೃತವಾಗಿದ್ದ ಭದ್ರಾವತಿ ಹೊಸ ಸೇತುವೆಗೆ ಹಾನಿಯಾಗಿದೆ. ಸೇತುವೆಗೆ ಹಾನಿ, ಹೇಗೆ? ಭದ್ರಾ ಜಲಾಶಯದಿಂದ 60 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ಪ್ರಮಾಣದ ನೀರನ್ನು ಹೊರಬಿಟ್ಟಿದ್ದರಿಂದ ಹೊಸ ಸೇತುವೆ ಮುಳುಗಿತ್ತು. ನೀರಿನ ರಭಸ ಮತ್ತು … Read more

ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ಹರಿಯುತ್ತಿದೆ ನೀರು, ಕಾಳಜಿ ಕೇಂದ್ರಕ್ಕೆ 100ಕ್ಕಿಂತಲೂ ಹೆಚ್ಚು ಜನ

210920 New Bridge Drowned in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ. 32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ. 30ಕ್ಕೂ ಹೆಚ್ಚು ಮನೆ ಜಲಾವೃತ ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು … Read more

ತುಂಗಾ ಜಲಾಶಯದಿಂದ 60 ಸಾವಿರ ಕ್ಯೂಸೆಕ್ಗಿಂತಲೂ ಹೆಚ್ಚು ನೀರು ಹೊರಕ್ಕೆ

180620 Gajanur Tunga Dam Full Four Gates Opened 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ನೀರಿನ ಹೊರ ಹರಿವು ಹೆಚ್ಚಳವಾಗಿದೆ. 60 ಸಾವಿರ ಕ್ಯೂಸೆಕ್‍ಗಿಂತಲೂ ಹೆಚ್ಚು ನೀರನ್ನು ಹೊರ ಬಿಡಲಾಗುತ್ತಿದೆ. ಬೆಳಗ್ಗೆ 6.30ರ ರಿಪೋರ್ಟ್ ಪ್ರಕಾರ, ತುಂಗಾ ಜಲಾಶಯಕ್ಕೆ 65,278 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಹೊಳೆಗೆ 63,796 ಕ್ಯೂಸೆಕ್, ಮೇಲ್ದಂಡೆಗೆ 1207 ಕ್ಯೂಸೆಕ್, ಎಡ ದಂಡೆಗೆ 200, ಬಲ ದಂಡೆಗೆ 40 ಕ್ಯೂಸೆಕ್, ಕುಡಿಯುವ ನೀರಿಗೆ … Read more

ಕರೋನ ಕಾರಣದಿಂದ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ಭದ್ರಾವತಿಯಲ್ಲಿ ಮೆಸ್ಕಾಂ ಶಾಕ್

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020 ಕರೋನ ನೆಪದಲ್ಲಿ ವಿದ್ಯುತ್ ಬಿಲ್ ಪಾವತಿಸದ ಗ್ರಾಹಕರಿಗೆ ಮೆಸ್ಕಾಂ ಶಾಕ್ ನೀಡಿದೆ. ಭದ್ರಾವತಿಯಲ್ಲಿ ಬಿಲ್ ಪಾವತಿಸದ ಗ್ರಾಹಕರ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಿದೆ. ಕರೋನ ಕಾರಣ ಮೆಸ್ಕಾಂನಲ್ಲಿ ಕಂದಾಯ ವಸೂಲಾತಿ ಕುಂಠಿತವಾಗಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ಕೂಡಲೆ ಹಣ ಪಾವತಿಸಬೇಕು ಎಂದು ಮನವಿ ಮಾಡಿದೆ. ಒಂದು ವೇಳೆ ಬಿಲ್ ಪಾವತಿಸದಿದ್ದರೆ, ಸೆಪ್ಟೆಂಬರ್ 21ರಿಂದ 30ರವರೆಗೆ ಸಾಮೂಹಿಕವಾಗಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಅವರಿಗೆ ಕರೋನ ಪಾಸಿಟವ್

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 20 ಸೆಪ್ಟಂಬರ್ 2020 ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಸಂಗಮೇಶ್ವರ್, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬದ ಕೆಲವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ಹಾಗಾಗಿ ಶಾಸಕ ಸಂಗಮೇಶ್ವರ್ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿತ್ತು. ಮಾಧ್ಯಮಗಳಿಗೆ ಫೋನ್ ಮೂಲಕ ಪ್ರತಿಕ್ರಿಯೆ … Read more

ಭದ್ರಾ ಡ್ಯಾಂನಿಂದ ಮತ್ತಷ್ಟು ನೀರು ಹೊರಬಿಡುವ ಸಾದ್ಯತೆ, ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಶುರು

200920 Kalaji Kendra in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020 ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ರಾತ್ರಿ ವೇಳೆ ಜಲಾಶಯದಿಂದ ಮತ್ತಷ್ಟು ನೀರು ಹೊರ ಹರಿಸುವ ಸಾದ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರ ಆರಂಭ ಭದ್ರಾವತಿಯಲ್ಲಿ ಮೊದಲ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಇಲ್ಲಿನ ಒಕ್ಕಲಿಗರ ಭವನದಲ್ಲಿ ಕಾಳಜಿ ಕೇಂದ್ರ ಶುರು ಮಾಡಲಾಗಿದೆ. ಸುಮಾರು 30 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ … Read more

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಕಾಗೋಡಿನಲ್ಲಿ ಬೆಂಕಿ, ಬೆಂಗಳೂರಿಗೆ ಹೋಗ್ತಿದೆ ಹೋರಾಟದ ನೆಲದ ಮಣ್ಣು

200920 Protest Against Bhu Swadina Kaidhe 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಸೆಪ್ಟಂಬರ್ 2020 ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ. ಬೆಂಗಳೂರಿಗೆ ಹೋಗುತ್ತೆ ಹೋರಾಟದ ನೆಲದ ಮಣ್ಣು. ಜಿಲ್ಲಾಡಳಿತದ ನಿರ್ಬಂಧವಿದ್ದರೂ ‘ಉಳುವವನೇ ಹೊಲದೊಡೆಯ’ ಘೋಷಣೆ ಅಡಿ ನಡೆಯಿತು ಪ್ರತಿಭಟನೆ. ಕಾಗೋಡು ಚಳವಳಿಯ ನೆಲದಲ್ಲಿ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಸಾಗರ ತಾಲೂಕು ಕಾಗೋಡು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಸಭೆ … Read more