ಭದ್ರಾ ಡ್ಯಾಮ್ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನವೋ ಜನ, ಇವತ್ತೆಷ್ಟು ನೀರು ಹೊರ ಬಿಡಲಾಗ್ತಿದೆ?

150920 Bhadra Dam Lighting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ರಾತ್ರಿ ವಿದ್ಯುತ್ ದೀಪಾಲಂಕಾರದ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ದೀಪಾಲಂಕಾರ ಕಂಡು ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಶಿವಮೊಗ್ಗ, ಭದ್ರಾವತಿ, ತರೀಕೆರೆ ತಾಲೂಕಿನ ವಿವಿಧೆಡೆಯಿಂದ ಜನರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ದೀಪಾಲಂಕಾರ ವೀಕ್ಷಿಸಿದಿರು. ಇವತ್ತು ಎಷ್ಟು ನೀರಿ ಹೊರಬಿಡಲಾಗ್ತಿದೆ? ಭದ್ರಾ ಜಲಾಶಯಕ್ಕೆ ಇವತ್ತು 5587 ಕ್ಯೂಸೆಕ್ … Read more

ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವಂತೆ ಸತ್ಯಾಗ್ರಹ

150920 Protest For Appaji Gowda Name for Bus Stand 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾವತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಆಗ್ರಹಿಸಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸತ್ಯಾಗ್ರಹ ನಡೆಸಿತು. ಮಾಜಿ ಶಾಸಕ ವೈ.ಎಸ್.ವಿ.ದತ್ತ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು. ಈ ವೇಳೆ ಮಾತನಾಡಿದ ವೈ.ಎಸ್.ವಿ.ದತ್ತ, ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರು ಇಡುವುದು ಸೂಕ್ತ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಎಂ.ಜೆ.ಅಪ್ಪಾಜಿ ಬಸ್ ನಿಲ್ದಾಣ ಎಂಬ ನಾಮಫಲಕ ಅನಾವರಣಗೊಳ್ಳುವುದರಲ್ಲಿ … Read more

ಭದ್ರಾವತಿ ತಹಶೀಲ್ದಾರ್ ಸೇವೆಯಿಂದ ದಿಢೀರ್ ಬಿಡುಗಡೆ, ಲೈಂಗಿಕ ಕಿರುಕುಳದ ಆರೋಪ, ಬಂಧನಕ್ಕೆ ಆಗ್ರಹ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ. ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ? ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ … Read more

ವಿಭಿನ್ನವಾಗಿ ಅಪ್ಪಾಜಿಗೌಡರನ್ನು ಸ್ಮರಿಸಿಕೊಂಡ ಶಂಕರಘಟ್ಟದ ಅಭಿಮಾನಿಗಳು

140920 Appaji Gowda Fans at Shankaragatta 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು. ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ಕಾಚಿನಕಟ್ಟೆ ಸಮೀಪ ಕಾರು ಅಪಘಾತ ಕೇಸ್, ಮತ್ತೊಬ್ಬ ಯುವಕ ಸಾವು

130920 Car Accident at Kachinakatte 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020 ಶಿವಮೊಗ್ಗದ ಕಾಚಿನಕಟ್ಟೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬ ಯುವಕ ಮೃತನಾಗಿದ್ದಾನೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತರಾಗಿದ್ದು, ಇನ್ನಿಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೊಡ್ಡಿಬೀಳು ಬಳಿ ಕಾರು ಅಪಘಾತಕ್ಕೀಡಾಯಿತು. ಎನ್‍.ಆರ್.ಪುರದ ಜೈಸನ್ (20) ಸ್ಥಳದಲ್ಲೆ ಮೃತರಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅನುರಾಗ್ (21) ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಮುನ್ನೆವೆ ಮೃತರಾಗಿದ್ದಾರೆ. ವಿದ್ಯುತ್ ಕಂಬ, ಮರಕ್ಕೆ ಡಿಕ್ಕಿ ಜೈಸನ್, ಅನುರಾಗ್, … Read more

ಕಾಚಿನಕಟ್ಟೆ ಸಮೀಪ ಭೀಕರ ಅಪಘಾತ, ಕಾರಿನಲಿದ್ದ‌ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

130920 Car Accident at Kachinakatte 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟಂಬರ್ 2020 ಕಾರು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ‌. ಶಿವಮೊಗ್ಗ ತಾಲೂಕು ಕಾಚಿನಕಟ್ಟೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಎನ್‍.ಆರ್.ಪುರಕ್ಕೆ ಕಾರು ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಕಾಚಿನಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಮೂವರ ಸ್ಥಿತಿ ಗಂಭೀರವಾಗಿದೆ. ಜೈಸನ್ (20) ಮೃತ ಯುವಕ. ಅಪಘಾತದ ರಭಸಕ್ಕೆ ಜೈಸನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು … Read more

ಅಪ್ಪಾಜಿಗೌಡರ ಸಮಾಧಿಗೆ ಕುಟುಂಬದಿಂದ ಪೂಜೆ, ಭದ್ರಾವತಿಯ ಮನೆಯಲ್ಲಿ ಮಾಜಿ ಸಿಎಂ ನಮನ

130920 AppajiGowda Pooje at BRP 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದು ಇವತ್ತಿಗೆ ಹನ್ನೊಂದನೆ ದಿನ. ಈ ಹಿನ್ನೆಲೆಯಲ್ಲಿ ಗೋಣಿಬೀಡು ಗ್ರಾಮದಲ್ಲಿ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು. ಅಪ್ಪಾಜಿಗೌಡ ಅವರ ಕುಟುಂಬದವರು, ನಂಟರು, ಇಷ್ಟರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅಪ್ಪಾಜಿಗೌಡ ಅವರ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಯಲ್ಲೂ ಪೂಜೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಪೂಜೆಯಲ್ಲಿ … Read more

ಅಪ್ಪಾಜಿಗೌಡರನ್ನು ಸ್ಮರಿಸಿದ ಮಾಜಿ ಪ್ರಧಾನಿ, ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶ, ಏನು ಹೇಳಿದ್ದಾರೆ ದೇವೇಗೌಡರು?

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರನ್ನು ಮಾಜಿ ಪ್ರಧಾನಿ ಹೆಚ್‍.ಡಿ.ದೇವೇಗೌಡ ಸ್ಮರಿಸಿಕೊಂಡಿದ್ದಾರೆ. ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶವನ್ನು ಕಳುಹಿಸಿದ್ದರು. ಮಾಜಿ ಶಾಸಕ ವೈಎಸ್‍ವಿ ದತ್ತ ಅವರು ಅಪ್ಪಾಜಿ ಗೌಡ ಅವರನ್ನು ಸ್ಮರಿಸಿಕೊಂಡು, ತಾನು, ತನ್ನ ಕುಟುಂಬ ಎಂದು ಬದುಕದೆ ಹಗಲು ರಾತ್ರಿ ರೈತರು, ಕಾರ್ಮಿಕರು, ಬಡವರು ಎಂದು ಮೀಸಲಿಟ್ಟಿದ್ದರು ಎಂದರು. ಆ ಬಳಿಕ ದೇವೇಗೌಡರ ಸಂತಾಪ ಸಂದೇಶವನ್ನು ಸಭೆಯಲ್ಲಿ ಓದಿದರು. ಸಂತಾಪ ಸಂದೇಶದಲ್ಲಿ ಏನಿತ್ತು? ಶಿವಮೊಗ್ಗ … Read more

ಅಪ್ಪಾಜಿಗೌಡ ಶ್ರದ್ಧಾಂಜಲಿ ಸಭೆ, ಸರ್ವ ಧರ್ಮದ ಗುರುಗಳು ಭಾಗಿ, ಯಾರೆಲ್ಲ ಏನೆಲ್ಲ ಹೇಳಿದರು?

130920 Swamijis in Appaji Gowda Shradanjali 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಭದ್ರಾವತಿಯಲ್ಲಿ ಮಾಜಿ ಶಾಸಕ  ಎಂ.ಜೆ.ಅಪ್ಪಾಜಿಗೌಡ ಅವರ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಸರ್ವಧರ್ಮದ ಗುರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪ್ಪಾಜಿಗೌಡ ಅವರ ಕುರಿತು ಮಾತನಾಡಿದರು. ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ : ಆರೋಗ್ಯ ನೋಡಿಕೊಳ್ಳಿ ಎಂದು ಹೇಳುತ್ತಿದ್ದೆ. ಜನ ಸೇವೆಯಲ್ಲಿರುವವರು ಆರೋಗ್ಯದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತಿರಲು ಆಗುವುದಿಲ್ಲ. ನಾಲ್ಕು ಜನಕ್ಕೆ ಒಳ್ಳೆಯದಾದರೆ ಸಾಕು ಎಂದು ಹೇಳುತ್ತಿದ್ದರು. ಮಾಜಿ ಪ್ರಧಾನಿ ಹೆಚ್‍.ಡಿ.ದೇವೇಗೌಡರು ಹಾಗೆ ಬದುಕಿದ್ದಾರೆ ಅಂತಾ … Read more

ಅಪ್ಪಾಜಿಗೌಡ ಸಾವಿನ ಕುರಿತು ಮಾಜಿ ಸಿಎಂ ಅನುಮಾನ, ಅವರಿಗೆ ಕರೋನ ಬಂದಿರಲಿಲ್ಲ ಅಂದರು ಅಪ್ಪಾಜಿ ಪುತ್ರ

130920 Kumaraswamy Visit Appaji Gowda House 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಪ್ಪಾಜಿಗೌಡ ಅವರಿಗೆ ಆಗದವರು ಅವರ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ. ಅಪ್ಪಾಜಿಗೌಡ ಅವರ ಪುಣ್ಯ ಸ್ಮರಣೆ ಕಾರ್ಯಕ್ಕೆ ಭದ್ರಾವತಿಗೆ ಆಗಮಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿಗೌಡ ಅವರ ಸಾವಿನ ಕುರಿತು ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ವೆಂಟಿಲೇಟರ್ ಸಿಗಲಿಲ್ಲ ಅಂದರೆ … Read more