ಸ್ವಚ್ಛತೆ ವಿಚಾರವಾಗಿ ತೀರ್ಥಹಳ್ಳಿಯ ಹಣಗೆರೆಯಲ್ಲಿ ಗ್ರಾಮಸ್ಥರ ಗದ್ದಲ, ಲಘು ಲಾಠಿ ಪ್ರಹಾರ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಸೆಪ್ಟಂಬರ್ 2020 ಗ್ರಾಮದ ಸ್ವಚ್ಛತೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೋಮು ಸೌಹಾರ್ದತೆಗೆ ಹೆಸರಾಗಿರುವ ಹಣಗೆರೆ ಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ. ಗಲಾಟೆಗೆ ಕಾರಣವೇನು? ಹಣಗೆರೆ ಕಟ್ಟೆಗೆ ವನ್ಯಜೀವಿ ವಿಭಾಗದ ಡಿಸಿಎಫ್ ಐ.ಎಂ.ನಾಗರಾಜ್ ಅವರು ಭೇಟಿ ನೀಡಿದ್ದರು. ಪರಿಸರ ಹಾನಿ ಮತ್ತು ಅತಿಕ್ರಮ ವಿಚಾರವಾಗಿ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಗುಂಪುಗಳ … Read more