ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬೂಟ್ ಕಾಲಿನಲ್ಲಿ ಒದಿದ್ದ ಪೊಲೀಸ್ ಅಮಾನತು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2020 ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍ನನ್ನು ಅಮಾನತು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈತ ಕಾನ್‍ಸ್ಟೇಬಲ್‍ ಆಗಿದ್ದರು. ಪೂರ್ಣೇಶ್, ಅಮಾನತಾದ ಕಾನ್‍ಸ್ಟೇಬಲ್. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಗೆ ಪಾನಮತ್ತನಾಗಿದ್ದ ಪೂರ್ಣೇಶ್ ಬೂಟ್‍ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಸ್ಥಳೀಯರು ಇದನ್ನು ಮೊಬೈಲ್‍ಗಳಲ್ಲಿ ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ … Read more

ಕೃಷಿ ಸಚಿವರಿಂದಲೇ ಮೊಬೈಲ್‍ನಲ್ಲಿ ಬೆಳೆ ಸಮೀಕ್ಷೆ, ರೈತರಿಂದ ಭರ್ಜರಿ ರೆಸ್ಪಾನ್ಸ್, ಸಮೀಕ್ಷೆ ಅವಧಿ ವಿಸ್ತರಣೆ

250820 BC Patil Moble APP survey in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಆಗಸ್ಟ್ 2020 ಕೃಷಿ ಸಚಿವರೆ ಸ್ವತಃ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಸೊರಬ ತಾಲೂಕಿನ ಯಲವಾಳ ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್‍ ಮೂಲಕ ಸಮೀಕ್ಷೆ ಯಲವಾಳ ಮತ್ತು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕು ಚಿಕ್ಕಕೊಣತಿ ಗ್ರಾಮದಲ್ಲಿ ಸಚಿವ ಬಿ.ಸಿ.ಪಾಟೀಲ್ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಯಿತು. ಸಮೀಕ್ಷೆ ಅವಧಿ ವಿಸ್ತರಣೆ ಇದೇ ವೇಳೆ ಮಾತನಾಡಿದ … Read more

ತಮಿಳುನಾಡಿನಿಂದ ನಕ್ಸಲ್ ಮಹಿಳೆ ಶಿವಮೊಗ್ಗಕ್ಕೆ, ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರು, ಯಾರದು? ಏನು ಕೇಸ್?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2020 ತಮಿಳುನಾಡು ಪೊಲೀಸರ ವಶದಲ್ಲಿದ್ದ ಹೊಸನಗರ ಮೂಲದ ನಕ್ಸಲ್ ಮಹಿಳೆಯನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಆಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಯಾರದು ನಕ್ಸಲ್? ಎಲ್ಲಿಯವರು? ನಕ್ಸಲ್ ಶೋಭಾ (34) ಎಂಬಾಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆ ಹೊಸನಗರ ತಾಲೂಕು ಯಡೂರು ಸಮೀಪದ ಉಳ್ತಿಗಾ ಗ್ರಾಮದ ಮೇಲು ಸಂಕದವಳು. ಈಕೆ ಬಹುವರ್ಷ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದಳು. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಈಕೆ ವಿರುದ್ಧ ಪ್ರಕರಣಗಳು ದಾಖಲಾಗಿದೆ. … Read more

ಶಿವಮೊಗ್ಗದಲ್ಲಿ ಟಿಪ್ಪರ್ ಲಾರಿ ಎಂಜಿನ್ನಲ್ಲಿ ಸೇರಿಕೊಂಡ ಹೆಬ್ಬಾವು ರಕ್ಷಣೆ

200820 Snake Kiran Catches Hebbavu 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020 ಟಿಪ್ಪರ್ ಎಂಜಿನ್‍ನಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ  ಮಾಡಲಾಗಿದೆ. ತಾಲೂಕಿನ ಕಲ್ಲಗಂಗೂರಿನ ಮಂಜುನಾಥ್ ಎಂಬುವರ ಟಿಪ್ಪರ್ ಎಂಜಿನ್‌ನಲ್ಲಿ ಹೆಬ್ಬಾವು ಸೇರಿಕೊಂಡಿತ್ತು. ಹಾವನ್ನು ಓಡಿಸಲು ಮಂಜುನಾಥ್ ಪ್ರಯತ್ನಿಸಿದ್ದಾರೆ. ಕೊನೆಗೆ ಸ್ನೇಕ್ ಕಿರಣ್ ಅವರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ 3 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಮೂಲಕ ಕಾಡಿಗೆ ಬಿಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more

ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ, ಹೇಗಿದೆ ಸೆಂಟರ್? ಎಷ್ಟು ಹಾಸಿಗೆ ಇದೆ?

200820 Covid Care Centre in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಆಗಸ್ಟ್ 2020 ಸಾಗರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸಾಗರ ಮತ್ತು ಸೊರಬ ತಾಲೂಕಿನ ಕರೋನ ಸೋಂಕಿತರಿಗೆ ಈ ಸೆಂಟರ್‍ನಲ್ಲಿ ಚಿಕಿತ್ಸೆ ಸಿಗಲಿದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ. ಹೇಗಿದೆ ಸೆಂಟರ್? ವಿಶೇಷತೆಗಳೇನು? ಎಷ್ಟು ಹಾಸಿಗೆ? | ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 150 ಹಾಸಿಗೆ ಸಾಮರ್ಥ್ಯವಿದೆ. ಈಗ 100 ಹಾಸಿಗೆ ಸಿದ್ಧವಾಗಿದೆ. 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ … Read more

ಕೋವಿಡ್ ಕೇರ್ ಸೆಂಟರ್‍‍ಗೆ ಡಿಸಿ, ಎಸ್‍ಪಿ, ಸಿಇಒ ಭೇಟಿ, ಸೋಂಕಿತನಿಂದ ಡಿಸಿಗೆ ವಿಶೇಷ ಬೇಡಿಕೆ, ಏನದು?

160820 DC SP CEO visit Shikaripura Covid Care Centre 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಆಗಸ್ಟ್ 2020 ಶಿಕಾರಿಪುರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಇವತ್ತು ಭೇಟಿ ನೀಡಿದ್ದರು. ಈ ವೇಳೆ ಸೋಂಕಿತರೊಬ್ಬರು ಜಿಲ್ಲಾಧಿಕಾರಿ ಮುಂದೆ ವಿಶೇಷ ಬೇಡಿಕೆ ಮುಂದಿಟ್ಟು ಎಲ್ಲರು ನಗುವಂತೆ ಮಾಡಿದ್ದಾರೆ. ಅಂಬಾರಗೊಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಲಾಗಿದೆ. ಇವತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಜಿಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ … Read more

ಮನೆ ಆವರಣದಲ್ಲಿ ಗಾಂಜಾ ಬೆಳೆದ ಇಬ್ಬರು ಆರೆಸ್ಟ್, 17 ಕೆ.ಜಿ. ಗಾಂಜಾ ಗಿಡ ವಶಕ್ಕೆ

160820 Ganja Peddlers arrest in Kumsi Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಆಗಸ್ಟ್ 2020 ಗಾಂಜಾ ಬೆಳೆಗಾರರು ಮತ್ತು ಮಾರಾಟಗಾರರ ವಿರುದ್ಧ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಮಾರಾಟದ ಉದ್ದೇಶಕ್ಕೆ 17 ಕೆ.ಜಿ. ಗಾಂಜಾ ಬೆಳೆದಿದ್ದ ಇಬ್ಬರನ್ನು ಕುಂಸಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾರೆಲ್ಲ ಬಂಧಿತರು? ಎಷ್ಟು ಗಾಂಜಾ ಬೆಳೆದಿದ್ದರು? ಎಂಟು ಕೆ.ಜಿ. ಗಾಂಜಾ ವಶಕ್ಕೆ | ದೊಡ್ಡಮಟ್ಟಿ ಗ್ರಾಮದ ರಾಜೇಶ್ (30) ಎಂಬಾತ ಮನೆ ಆವರಣದಲ್ಲಿ 16 ಸಾವಿರ ರೂ. ಮೌಲ್ಯದ 8 ಕೆ.ಜಿ.ಯಷ್ಟು ಗಾಂಜಾ ಬೆಳೆದಿದ್ದರು. ಖಚಿತ … Read more

ಭದ್ರಾವತಿಯಿಂದ ತೀರ್ಥಹಳ್ಳಿಗೆ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಯುವಕರು ಅರೆಸ್ಟ್

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಆಗಸ್ಟ್ 2020 ತೀರ್ಥಹಳ್ಳಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಂದು ಕೆಜಿ 115 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಯಾರು? ಎಲ್ಲಿಯವರು? ಬಂಧಿತ ಆರೋಪಿಗಳೆಲ್ಲ ಭದ್ರಾವತಿಯವರು ಎಂದು ತಿಳಿದು ಬಂದಿದೆ. ಭದ್ರಾವತಿಯ ಎನ್‍ಎಂಸಿಯ ಅರುಣ್ (26), ಪೇಪರ್ ಟೌನ್‍ನ ರಂಜಿತ್ (23), ಭೋವಿ ಕಾಲೋನಿಯ ಕಿರಣ್ (23), ಪ್ರದೀಪ್ (24) ಬಂಧಿತರು. … Read more

ತುಂಗಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಶಿವಮೊಗ್ಗ ಪಾಲಿಕೆ ಕಾರ್ಪೊರೇಟರ್ ಪುತ್ರ, ಮೃತದೇಹ ಪತ್ತೆ

150820 Corporator Son Dies in Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಹಾಯ್‍ಹೊಳೆ ಸಮೀಪ ತುಂಗಾ ನದಿ ಚಾನಲ್‍ನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಚಾನೆಲ್‍ನಲ್ಲಿ ಇವತ್ತು ಶೋಧ ಕಾರ್ಯ ನಡೆಸುತ್ತಿದ್ದಾಗ ಮೃತದೇಹ ಪತ್ತೆಯಾಗಿದೆ. ಹೇಗಾಯ್ತು ಘಟನೆ? ಪ್ರತೀಶ್ (24) ಮೃತ ಯುವಕ. ಸ್ನೇಹಿತರೊಂದಿಗೆ ಶುಕ್ರವಾರ ಹುಟ್ಟುಹಬ್ಬದ ಆಚರಿಸಲು ತುಂಗಾ ನದಿ ಚಾನಲ್ ಬಳಿ ತೆರಳಿದ್ದರು. ಚಾನೆಲ್‍ಗೆ ನೀರಿನ ಬಾಟಲ್ ಬಿದ್ದಿದ್ದು, ಅದನ್ನು ಮೇಲೆತ್ತಲು ಹೋದಾಗ ಆಯಾತಪ್ಪಿ ಚಾನಲ್‍ಗೆ ಬಿದ್ದು, ಕೊಚ್ಚಿ ಹೋಗಿದ್ದರು. ನಿನ್ನೆಯಿಂದಲೇ ಶೋಧ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸ್ ದಾಳಿ, ಓಸಿ ದಂಧೆಕೋರರ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 14 ಆಗಸ್ಟ್ 2020 ಮಟ್ಕಾ ದಂಧೆಕೋರರ ವಿರುದ್ಧ ಜಿಲ್ಲಾ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಮತ್ತು ಭದ್ರಾವತಿಯ ಹಳೆನಗರ ಠಾಣೆಗಳ ವ್ಯಾಪ್ತಿಯಲ್ಲಿ ಗುರುವಾರ ಪ್ರತ್ಯೇಕವಾಗಿ ದಾಳಿಗಳನ್ನು ನಡೆಸಲಾಗಿದೆ. ಕೇಸ್ 1 | ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ಶಿವಮೊಗ್ಗದ ಎನ್‍.ಟಿ.ರಸ್ತೆಯಲ್ಲಿ ರಸ್ತೆಯಲ್ಲಿ ಮಟ್ಕಾ ಬರೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಕೆ.ಆರ್.ಪುರಂ ನಿವಾಸಿ ತಬ್ರೆಜ್ ಪಾಷಾ (40) ಎಂಬಾತನನ್ನು ಬಂಧಿಸಲಾಗಿದೆ. … Read more